AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ

ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸಲು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸಹಾಯ ಮಾಡುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸಿದ್ದೀರಬಹುದು. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಕಂಡು ಹಿಡಿಯಲು ಸಾಧ್ಯವೇ ಎಂದು ನೋಡಿ.

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Feb 10, 2026 | 10:49 AM

Share

ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಆದರೆ ನೀವು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಚಿತ್ರದಲ್ಲಿ ಏನು ಕಾಣಿಸಿತು?

Optical Illusion Photo

ಇಲ್ಯೂಷನ್ ಚಿತ್ರಗಳನ್ನು ಬಿಡಿಸಲು ನೀವು ರೆಡಿ ಇದ್ರೆ, ಈ ಚಿತ್ರದತ್ತ ಕಣ್ಣು ಹಾಯಿಸಿ. ಹಚ್ಚ ಹಸಿರಿನಿಂದ ಕೂಡಿದ ದಟ್ಟ ಕಾನನದ ನಡುವೆ ಚಿರತೆಯೊಂದು ಕಾಣದಂತೆ ಮರೆಯಾಗಿದೆ. ಮೂವತ್ತು ಸೆಕೆಂಡುಗಳೊಳಗೆ ಈ ಕಾಡು ಪ್ರಾಣಿಯನ್ನು ಕಂಡು ಹಿಡಿಯಬೇಕು. ನೀವು ಈ ಸವಾಲು ಸ್ವೀಕರಿಸಲು ರೆಡಿ ಇದ್ದೀರಾ.

ಇದನ್ನೂ ಓದಿ: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ಚಿರತೆ ನಿಮ್ಮ ಕಣ್ಣಿಗೆ ಬಿದ್ದಿತೇ?

ನಿಮ್ಮ ಕಣ್ಣನ್ನು ಮೋಸಗೊಳಿಸುವ ಈ ಒಗಟನ್ನು ಬಿಡಿಸಲು ಸಾಧ್ಯವಾಗಿಲ್ಲವೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು ಮೊದಲಿಗೆ ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ನೋಡಿ. ನಿಮ್ಮ ಕಣ್ಣಿಗೆ ಚಿರತೆ ಕಾಣಿಸುತ್ತದೆ. ಈ ಕೆಳಗಿನ ಚಿತ್ರದಲ್ಲಿ ಚಿರತೆಯನ್ನು ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ