AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ

ನಿಮ್ಮ ಏಕಾಗ್ರತೆಯನ್ನು ಪರೀಕ್ಷಿಸಲು ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸಹಾಯ ಮಾಡುತ್ತದೆ. ಸೋಷಿಯಲ್‌ ಮೀಡಿಯಾದಲ್ಲಿ ಕಣ್ಣಾಯಿಸಿದ್ದಲ್ಲೆಲಾ ಈ ಒಗಟಿನ ಚಿತ್ರಗಳು ಕಾಣ ಸಿಗುತ್ತವೆ. ನೀವು ಈಗಾಗಲೇ ಇಂತಹ ಒಗಟಿನ ಚಿತ್ರಗಳನ್ನು ಬಿಡಿಸಿದ್ದೀರಬಹುದು. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಕಂಡು ಹಿಡಿಯಲು ಸಾಧ್ಯವೇ ಎಂದು ನೋಡಿ.

Optical Illusion: ದಟ್ಟವಾದ ಕಾನನದಲ್ಲಿ ಅಡಗಿ ಕುಳಿತಿರುವ ಚಿರತೆಯನ್ನು ಗುರುತಿಸಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Feb 10, 2026 | 10:49 AM

Share

ಒಗಟುಗಳೇ ಹಾಗೆ, ಹೇಳಿದಷ್ಟು ಸುಲಭದಲ್ಲಿ ಬಿಡಿಸಲು ಸಾಧ್ಯವಾಗಲ್ಲ. ಆದರೆ ನೀವು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವ ಮೂಲಕ ನಿಮ್ಮ ಮೆದುಳಿನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬಹುದು. ಈ ಆಪ್ಟಿಕಲ್‌ ಇಲ್ಯೂಷನ್ (Optical Illusion) ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಕಾನನದ ನಡುವೆ ಅಡಗಿರುವ ಚಿರತೆಯನ್ನು ಕಂಡು ಹಿಡಿಯುವುದೇ ನಿಮ್ಮ ಮುಂದಿನ ಸವಾಲು. ಮೂವತ್ತು ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಿ ಜಾಣರು ಎನಿಸಿಕೊಳ್ಳಲು ಇದು ಒಳ್ಳೆಯ ಸಮಯ. ಇದೀಗ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಚಿತ್ರದಲ್ಲಿ ಏನು ಕಾಣಿಸಿತು?

Optical Illusion Photo

ಇಲ್ಯೂಷನ್ ಚಿತ್ರಗಳನ್ನು ಬಿಡಿಸಲು ನೀವು ರೆಡಿ ಇದ್ರೆ, ಈ ಚಿತ್ರದತ್ತ ಕಣ್ಣು ಹಾಯಿಸಿ. ಹಚ್ಚ ಹಸಿರಿನಿಂದ ಕೂಡಿದ ದಟ್ಟ ಕಾನನದ ನಡುವೆ ಚಿರತೆಯೊಂದು ಕಾಣದಂತೆ ಮರೆಯಾಗಿದೆ. ಮೂವತ್ತು ಸೆಕೆಂಡುಗಳೊಳಗೆ ಈ ಕಾಡು ಪ್ರಾಣಿಯನ್ನು ಕಂಡು ಹಿಡಿಯಬೇಕು. ನೀವು ಈ ಸವಾಲು ಸ್ವೀಕರಿಸಲು ರೆಡಿ ಇದ್ದೀರಾ.

ಇದನ್ನೂ ಓದಿ: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ಚಿರತೆ ನಿಮ್ಮ ಕಣ್ಣಿಗೆ ಬಿದ್ದಿತೇ?

ನಿಮ್ಮ ಕಣ್ಣನ್ನು ಮೋಸಗೊಳಿಸುವ ಈ ಒಗಟನ್ನು ಬಿಡಿಸಲು ಸಾಧ್ಯವಾಗಿಲ್ಲವೇ, ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ನಾವು ಹೇಳುವಂತೆ ನೀವು ಮಾಡಿ, ಈ ಆಪ್ಟಿಕಲ್ ಭ್ರಮೆಯನ್ನು ಪರಿಹರಿಸಲು ಮೊದಲಿಗೆ ಫೋಟೋವನ್ನು ಭಾಗಗಳಾಗಿ ವಿಂಗಡಿಸಿಕೊಂಡು ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ನೋಡಿ. ನಿಮ್ಮ ಕಣ್ಣಿಗೆ ಚಿರತೆ ಕಾಣಿಸುತ್ತದೆ. ಈ ಕೆಳಗಿನ ಚಿತ್ರದಲ್ಲಿ ಚಿರತೆಯನ್ನು ಎಲ್ಲಿದೆ ಎಂದು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ