AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ಜಿರಾಫೆಯನ್ನು ಕಂಡುಹಿಡಿಯಿರಿ

ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟುಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕಂಡು ಹಿಡಿಯಬೇಕು. ಕೆಲವೇ 5 ಸೆಕೆಂಡುಗಳಲ್ಲಿ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ಜಿರಾಫೆಯನ್ನು ಕಂಡುಹಿಡಿಯಿರಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: shutterstock.com
ಸಾಯಿನಂದಾ
|

Updated on: Jun 07, 2026 | 10:43 AM

Share

ಬುದ್ಧಿವಂತಿಕೆಗೆ ಸವಾಲೊಡ್ಡುವ, ಮೆದುಳಿಗೆ ವ್ಯಾಯಾಮ ನೀಡುವ ಮನೋರಂಜನಾತ್ಮಕ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಆಟಗಳನ್ನು ನೀವು ಆಡಿರುತ್ತೀರಿ. ಆದರೆ ಕೆಲವರು ಹೆಚ್ಚು ಸಮಯ ತೆಗೆದುಕೊಂಡು ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳುತ್ತಾರೆ. ಇದೀಗ ಇಲ್ಲೊಂದು ಅಂತಹದ್ದೇ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಹರಿದಾಡುತ್ತಿದ್ದು, ಇಲ್ಲಿ ಅಡಗಿ ಕುಳಿತಿರುವ ಜಿರಾಫೆಯನ್ನು ಕಂಡುಹಿಡಿಯಬೇಕು. ಆದರೆ ಈ ಒಗಟು ಬಿಡಿಸಲು ನಿರ್ದಿಷ್ಟ ಸಮಯಾವಕಾಶ ನೀಡಲಾಗಿದೆ. ಈ ಒಗಟಿನ ಆಟ ಆಡಲು ನೀವು ರೆಡಿ ಇದ್ದೀರಾ.

ಈ ಚಿತ್ರ ನೋಡಿದಾಗ ನಿಮಗೇನು ಅನಿಸಿತು?

ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಒಗಟಿನ ಚಿತ್ರ ನಿಮ್ಮ ಕಣ್ಣ ಮುಂದಿದೆ. ಸುಂದರವಾದ ಸೂರ್ಯಸ್ತದ ನೋಟ ಇಲ್ಲಿದೆ. ಇಲ್ಲಿ ಮೂರು ನಾಲ್ಕು ಮರಗಳಿದ್ದು ಈ ಚಿತ್ರವು ನಿಮ್ಮನ್ನು ಆಕರ್ಷಿಸುತ್ತದೆ. ಆದರೆ ಇಲ್ಲಿ ನಿಮಗೊಂದು ಟಾಸ್ಕ್ ನೀಡಲಾಗಿದೆ. ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ನೀವು ಕೇವಲ 5 ಸೆಕೆಂಡುಗಳಲ್ಲಿ ಗುರುತಿಸಬೇಕು.

ಇದನ್ನೂ ಓದಿ: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿರುವ ಮುಖಗಳನ್ನು ಗುರುತಿಸಿ

ಜಿರಾಫೆ ನಿಮ್ಮ ಕಣ್ಣಿಗೆ ಕಂಡಿತೇ?

ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕೊಟ್ಟಿರುವ ಸಮಯದೊಳಗೆ ಗುರುತಿಸಿದ್ದೀರಾ, ನಿಮ್ಮ ಕಣ್ಣಿಗೆ ಈ ಪ್ರಾಣಿ ಕಾಣಿಸಿಕೊಂಡಿದ್ದರೆ ನಿಮ್ಮ ಕಣ್ಣುಗಳು ಚುರುಕಾಗಿ ಕೆಲಸ ಮಾಡುತ್ತಿವೆ ಎಂದರ್ಥ. ಆದರೆ ಈ ಮರದ ಕೊಂಬೆಯ ಮೇಲೆ ಜಿರಾಫೆಯ ಆಕಾರವನ್ನು ನೋಡಬಹುದು. ಈ ಸುಳಿವು ನೀಡಿದ ಮೇಲೂ ಈ ಪ್ರಾಣಿಯನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದಾದರೆ ಕೆಳಗಿನ ಚಿತ್ರದಲ್ಲಿ ಜಿರಾಫೆಯನ್ನು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ