AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ಜಿರಾಫೆಯನ್ನು ಕಂಡುಹಿಡಿಯಿರಿ

ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟುಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕಂಡು ಹಿಡಿಯಬೇಕು. ಕೆಲವೇ 5 ಸೆಕೆಂಡುಗಳಲ್ಲಿ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ನಿಮ್ಮ ಕಣ್ಣು ಚುರುಕಾಗಿದ್ದರೆ ಈ ಚಿತ್ರದಲ್ಲಿರುವ ಜಿರಾಫೆಯನ್ನು ಕಂಡುಹಿಡಿಯಿರಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: shutterstock.com
ಸಾಯಿನಂದಾ
|

Updated on: Jun 07, 2026 | 10:43 AM

Share

ಬುದ್ಧಿವಂತಿಕೆಗೆ ಸವಾಲೊಡ್ಡುವ, ಮೆದುಳಿಗೆ ವ್ಯಾಯಾಮ ನೀಡುವ ಮನೋರಂಜನಾತ್ಮಕ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಆಟಗಳನ್ನು ನೀವು ಆಡಿರುತ್ತೀರಿ. ಆದರೆ ಕೆಲವರು ಹೆಚ್ಚು ಸಮಯ ತೆಗೆದುಕೊಂಡು ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳುತ್ತಾರೆ. ಇದೀಗ ಇಲ್ಲೊಂದು ಅಂತಹದ್ದೇ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ಹರಿದಾಡುತ್ತಿದ್ದು, ಇಲ್ಲಿ ಅಡಗಿ ಕುಳಿತಿರುವ ಜಿರಾಫೆಯನ್ನು ಕಂಡುಹಿಡಿಯಬೇಕು. ಆದರೆ ಈ ಒಗಟು ಬಿಡಿಸಲು ನಿರ್ದಿಷ್ಟ ಸಮಯಾವಕಾಶ ನೀಡಲಾಗಿದೆ. ಈ ಒಗಟಿನ ಆಟ ಆಡಲು ನೀವು ರೆಡಿ ಇದ್ದೀರಾ.

ಈ ಚಿತ್ರ ನೋಡಿದಾಗ ನಿಮಗೇನು ಅನಿಸಿತು?

ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಒಗಟಿನ ಚಿತ್ರ ನಿಮ್ಮ ಕಣ್ಣ ಮುಂದಿದೆ. ಸುಂದರವಾದ ಸೂರ್ಯಸ್ತದ ನೋಟ ಇಲ್ಲಿದೆ. ಇಲ್ಲಿ ಮೂರು ನಾಲ್ಕು ಮರಗಳಿದ್ದು ಈ ಚಿತ್ರವು ನಿಮ್ಮನ್ನು ಆಕರ್ಷಿಸುತ್ತದೆ. ಆದರೆ ಇಲ್ಲಿ ನಿಮಗೊಂದು ಟಾಸ್ಕ್ ನೀಡಲಾಗಿದೆ. ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ನೀವು ಕೇವಲ 5 ಸೆಕೆಂಡುಗಳಲ್ಲಿ ಗುರುತಿಸಬೇಕು.

ಇದನ್ನೂ ಓದಿ: ನಿಮ್ಮದು ಹದ್ದಿನ ಕಣ್ಣಾಗಿದ್ರೆ ಈ ಚಿತ್ರದಲ್ಲಿರುವ ಮುಖಗಳನ್ನು ಗುರುತಿಸಿ

ಜಿರಾಫೆ ನಿಮ್ಮ ಕಣ್ಣಿಗೆ ಕಂಡಿತೇ?

ಈ ಚಿತ್ರದಲ್ಲಿ ಅಡಗಿರುವ ಜಿರಾಫೆಯನ್ನು ಕೊಟ್ಟಿರುವ ಸಮಯದೊಳಗೆ ಗುರುತಿಸಿದ್ದೀರಾ, ನಿಮ್ಮ ಕಣ್ಣಿಗೆ ಈ ಪ್ರಾಣಿ ಕಾಣಿಸಿಕೊಂಡಿದ್ದರೆ ನಿಮ್ಮ ಕಣ್ಣುಗಳು ಚುರುಕಾಗಿ ಕೆಲಸ ಮಾಡುತ್ತಿವೆ ಎಂದರ್ಥ. ಆದರೆ ಈ ಮರದ ಕೊಂಬೆಯ ಮೇಲೆ ಜಿರಾಫೆಯ ಆಕಾರವನ್ನು ನೋಡಬಹುದು. ಈ ಸುಳಿವು ನೀಡಿದ ಮೇಲೂ ಈ ಪ್ರಾಣಿಯನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದಾದರೆ ಕೆಳಗಿನ ಚಿತ್ರದಲ್ಲಿ ಜಿರಾಫೆಯನ್ನು ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?