Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ಫುಟ್ಬಾಲ್ ಪತ್ತೆ ಹಚ್ಚಿ

ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಜನ ಮತ್ತು ವಾಹನದಟ್ಟನೆಯ ನಡುವೆ ಕೇವಲ 10 ಸೆಕೆಂಡುಗಳಲ್ಲಿ ಫುಟ್ಬಾಲ್​​​ ಕಂಡು ಹುಡುಕಬಹುದು. ನೀವು ಕಂಡು ಹುಡುಕುವಲ್ಲಿ ವಿಫಲವಾದರೆ ಈ ಲೇಖನದ ಅಂತ್ಯದಲ್ಲಿ ಸರಿಯಾದ ಉತ್ತರ ನೀಡಲಾಗಿದೆ.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ಫುಟ್ಬಾಲ್  ಪತ್ತೆ ಹಚ್ಚಿ
Optical IllusionImage Credit source: Webuyanycar
Follow us
|

Updated on: Dec 30, 2023 | 3:08 PM

ನಿಮ್ಮ ಮೆದುಳನ್ನು ಚುರುಕುಗೊಳಿಸುವ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಇಂದು ನೀವು ಕಂಡುಹುಡುಕಬೇಕಿರುವುದು ಒಂದು ಫುಟ್ಬಾಲ್​​​. ಆದರೆ ಈ ಚಿತ್ರದಲ್ಲಿ ಫುಟ್ಬಾಲ್​​​ ಪತ್ತೆ ಹಚ್ಚುವುದು ಅಷ್ಟು ಸುಲಭವಲ್ಲ. ಆದರೆ ಈ ಚಿತ್ರವನ್ನು ನೀವೂ ಸರಿಯಾಗಿ ಗಮನಿಸದರೆ ಜನ ಮತ್ತು ವಾಹನದಟ್ಟನೆಯ ನಡುವೆ ಕೇವಲ 10 ಸೆಕೆಂಡುಗಳಲ್ಲಿ ಫುಟ್ಬಾಲ್​​​ ಕಂಡು ಹುಡುಕಬಹುದು. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ನೀವು ಪತ್ತೆಹಚ್ಚಬಹುದು.  ನೀವು ಕಂಡು ಹುಡುಕುವಲ್ಲಿ ವಿಫಲವಾದರೆ ಈ ಲೇಖನದ ಅಂತ್ಯದಲ್ಲಿ ಸರಿಯಾದ ಉತ್ತರ ನೀಡಲಾಗಿದೆ.

ಚಿತ್ರವನ್ನು ಸರಿಯಾಗಿ ಗಮನಿಸಿ: 

ಇದನ್ನೂ ಓದಿ: ಈ ಚಿತ್ರದಲ್ಲಿ ಕಾಣೆಯಾಗಿರುವ ನಾಯಿ ಮರಿಯನ್ನು ಗುರುತಿಸಬಲ್ಲಿರಾ?

ಈ ಚಿತ್ರದಲ್ಲಿ ರಸ್ತೆಯಲ್ಲಿ ಸಾಕಷ್ಟು ವಾಹನಗಳು ನಿಂತಿರುವುದನ್ನು ಕಾಣಬಹುದು. ಜೊತೆಗೆ ರಸ್ತೆ ಬದಿಗಳಲ್ಲಿಯೂ ಜನದಟ್ಟನೆಯನ್ನು ಕಾಣಬಹುದು. ಆದರೆ ಇಷ್ಟೆಲ್ಲಾ ದಟ್ಟನೆಯ ನಡುವೆ ಒಂದು ಫುಟ್ಬಾಲ್​​ ಕೂಡ ಇದೆ. ಆದರೆ ಸೂಕ್ಷ್ಮವಾಗಿ ಗಮನಿಸಬೇಕಿದೆ.

ಎಷ್ಟೇ ಹುಡುಕಿದರೂ ಇನ್ನೂ ನಿಮಗೆ ಫುಟ್ಬಾಲ್​​ ಹುಡುಕಲು ಸಾಧ್ಯವಾಗದಿದ್ದರೆ ನೀವು ಚಿಂತಿಸಬೇಕಿಲ್ಲ. ಕೆಳಗೆ ನೀಡಿರುವ ಚಿತ್ರದಲ್ಲಿ ಫುಟ್ಬಾಲ್ ಎಲ್ಲಿದೆ ಎಂದು ಕಪ್ಪು ಬಣ್ಣದ ವೃತ್ತಾಕಾರದಲ್ಲಿ ಮಾರ್ಕ್ ಮಾಡಲಾಗಿದೆ. ಹೋಮ್​​ ಎಂದು ಬರೆದಿರುವ ಬೋರ್ಡ್​​​ನ ಹಿಂದೆ ನೋಡಿ.

ಉತ್ತರ ಇಲ್ಲಿದೆ:

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ