Optical Illusion: ‘b’ಗಳ ಮಧ್ಯದಲ್ಲಿ ಅಡಗಿರುವ ‘h’ನ್ನು ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ 'b'ಗಳ ಮಧ್ಯದಲ್ಲಿ ಅಡಗಿರುವ 'h' ಅಕ್ಷರವನ್ನು ಪತ್ತೆಹಚ್ಚಬಹುದು. ಎಷ್ಟೇ ಹುಡುಕಿದರೂ ನಿಮಗೆ 'h' ಅಕ್ಷರವನ್ನು ಗೋಚರವಾಗುತ್ತಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: 'b'ಗಳ ಮಧ್ಯದಲ್ಲಿ ಅಡಗಿರುವ 'h'ನ್ನು ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?
Optical Illusion
Follow us
|

Updated on: Jan 12, 2024 | 4:45 PM

ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೆಲವೇ ಸೆಕೆಂಡುಗಳಲ್ಲಿ ‘h’ ಅಕ್ಷರವನ್ನು ಪತ್ತೆಹಚ್ಚಬಹುದು. ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕೆಲಸ ನೀಡುವ ಈ ಸವಾಲಿನ ಚಿತ್ರದಲ್ಲಿ ನೀವು ‘h’ ಅಕ್ಷರವನ್ನು ಹುಡುಕುವುದು ತುಂಬಾ ಸುಲಭ. ಈ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ನೀವು ಚಾಲೆಂಜ್ ತೆಗೆದುಕೊಳ್ಳಲು ಸಿದ್ಧರಿದ್ದೀರಾ? ಹಾಗಿದ್ದರೆ ಕೇವಲ 5 ಸೆಕೆಂಡುಗಳಲ್ಲಿ ಚಿತ್ರದಲ್ಲಿರುವ ‘h’ ಅಕ್ಷರವನ್ನು ಕಂಡುಹಿಡಿಯಿರಿ.

ಚಿತ್ರದಲ್ಲಿ ಸಾಕಷ್ಟು ಬೋಲ್ಡ್​​​ ‘b’ ಅಕ್ಷರಗಳು ಎದ್ದು ಕಾಣುತ್ತಿದೆ. ಆದರೆ ಇಷ್ಟೆಲ್ಲಾ ‘b’ ಅಕ್ಷರಗಳ ನಡುವೆ ಒಂದೇ ಒಂದು ‘h’ ಅಕ್ಷರ ಅಡಗಿದೆ. ಚಿತ್ರದ ಮೇಲಿಂದ ಸಾಲಾಗಿ ನೋಡುತ್ತಾ ಬಂದರೆ ನೀವು ಸುಲಭವಾಗಿ ಅಡಗಿರುವ ‘h’ ಅಕ್ಷರವನ್ನು ಪತ್ತೆ ಹಚ್ಚಬಹುದು. ಎಷ್ಟೇ ಎಷ್ಟೇ ಹುಡುಕಿದರೂ ‘h’ ಅಕ್ಷರವನ್ನು ಗೋಚರವಾಗುತ್ತಿಲ್ಲವೆಂದಾದರೆ ಕೆಳಗಿನ ಚಿತ್ರದಲ್ಲಿ ಕೆಂಪು ವೃತ್ತದಲ್ಲಿ ‘h’ ಅಕ್ಷರವನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಕೇವಲ 15 ಸೆಕೆಂಡುಗಳಲ್ಲಿ ಕಾಡಿನೊಳಗೆ ಅಡಗಿರುವ ಜಿಂಕೆಯನ್ನು ಗುರುತಿಸಿ

ಉತ್ತರ ಇಲ್ಲಿದೆ: 

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ