AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಜಸ್ಟ್ 5 ಸೆಕೆಂಡುಗಳಲ್ಲಿ ಎಲೆಗಳ ನಡುವೆ ಅಡಗಿರುವ 47 ಸಂಖ್ಯೆಯನ್ನು ಗುರುತಿಸುವಿರಾ

ಕೆಲವರು ಬಿಡುವು ಸಿಕ್ಕಾಗಲ್ಲೆಲ್ಲಾ ಈ ಆಪ್ಟಿಕಲ್‌ ಇಲ್ಯೂಷನ್ ಚಿತ್ರಗಳನ್ನು ಬಿಡಿಸುವತ್ತ ಆಸಕ್ತಿ ತೋರುತ್ತಾರೆ. ಈ ಒಗಟಿನ ಚಿತ್ರಗಳು ಟೈಮ್ ಪಾಸ್ ಮಾತ್ರವಲ್ಲ, ಮೆದುಳಿಗೆ ಕೆಲಸ ನೀಡುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಇದೀಗ ಅಂತಹದ್ದೇ ಕಠಿಣ ಸವಾಲಿನ ಫೋಟೋವೊಂದು ವೈರಲ್‌ ಆಗಿದೆ. ಎಲೆಗಳ ನಡುವೆ ಅಡಗಿರುವ 47 ಸಂಖ್ಯೆಯನ್ನು ಕಂಡುಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು. ಬಿಡಿಸಿ ನಿಮ್ಮ ಬುದ್ಧಿವಂತಿಕೆ ಪರೀಕ್ಷಿಸಿಕೊಳ್ಳಿ.

Optical Illusion: ಜಸ್ಟ್ 5 ಸೆಕೆಂಡುಗಳಲ್ಲಿ ಎಲೆಗಳ ನಡುವೆ ಅಡಗಿರುವ 47 ಸಂಖ್ಯೆಯನ್ನು ಗುರುತಿಸುವಿರಾ
ಆಪ್ಟಿಕಲ್‌ ಇಲ್ಯೂಷನ್‌Image Credit source: Social Media
ಸಾಯಿನಂದಾ
|

Updated on: Dec 14, 2025 | 10:33 AM

Share

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಹೀಗಾಗಿ ಕೆಲವೇ ಕೆಲವು ಜನರಷ್ಟೇ ಇಂತಹ ಒಗಟುಗಳನ್ನು ಬಿಡಿಸಲು ಆಸಕ್ತಿ ತೋರಿಸುತ್ತಾರೆ. ಇದೀಗ ಚಿತ್ರವೊಂದು ವೈರಲ್‌ ಆಗಿದ್ದು ಈ ಚಿತ್ರದಲ್ಲಿ ಸವಾಲೊಂದನ್ನು ನೀಡಲಾಗಿದೆ. ಟ್ರಿಕ್ಕಿ ಎಲೆಗಳ ನಡುವೆ ಅಡಗಿರುವ 47 ಸಂಖ್ಯೆಯನ್ನು ಕಂಡು ಹಿಡಿಯುವುದು. ಐದು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.

ಈ ಚಿತ್ರವು ಏನನ್ನು ಒಳಗೊಂಡಿದೆ?

ಇಲ್ಯೂಷನ್ ಚಿತ್ರದಲ್ಲಿ ಬಣ್ಣ ಬಣ್ಣದ ಎಲೆಗಳನ್ನು ಕಾಣಬಹುದು. ಆದರೆ 47 ಸಂಖ್ಯೆಯನ್ನು ಎಲೆಗಳ ಮಾದರಿ ನಡುವೆ ಮರೆಮಾಡಲಾಗಿದೆ. ಈ ಎಲೆಗಳು ಒಂದಕ್ಕೊಂದು ಜೋಡಿಸಲ್ಪಟ್ಟಿವೆ. ಈ ನೈಸರ್ಗಿಕ ಮಾದರಿಯೊಳಗೆ 47 ಸಂಖ್ಯೆಯನ್ನು ಜಾಣತನದಿಂದ ಮರೆಮಾಡಲಾಗಿದೆ. ಹೀಗಾಗಿ ನೀವು ಈ ಎಲೆಗಳ ನಡುವೆ ಅಡಗಿರುವ ಸಂಖ್ಯೆಯನ್ನು ಸೂಕ್ಷ್ಮವಾಗಿ ಗಮನಿಸಿ. ಏಕ್ರಾಗತೆಯಿಂದ ಈ ಒಗಟು ಬಿಡಿಸಲು ಪ್ರಯತ್ನಿಸಿ.

ಇದನ್ನೂ ಓದಿ:ಈ ವೃತ್ತಾಕಾರದ ಚಿತ್ರದಲ್ಲಿರುವ ಸಂಖ್ಯೆಯನ್ನು 10 ಸೆಕೆಂಡುಗಳಲ್ಲಿ ಹೇಳಬಲ್ಲಿರಾ

47 ಸಂಖ್ಯೆಯನ್ನು ಗುರುತಿಸಲು ಸಾಧ್ಯವಾಯಿತೇ?

ಇದು ಕಷ್ಟಕರವಾದ ಒಗಟಿನ ಚಿತ್ರವಾಗಿದ್ದು ಮೊದಲ ನೋಟದಲ್ಲಿ 47 ಸಂಖ್ಯೆಯನ್ನು ಹುಡುಕುವುದು ಕಷ್ಟಕರ. ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವಾಗಿಲ್ಲ ಎಂದಾದರೆ ಹೆಚ್ಚು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಈ ಎರಡು ಎಲೆಯ ನಾಳಗಳು 4 ಅನ್ನು ಹೇಗೆ ರೂಪಿಸುತ್ತವೆ ಹಾಗೂ ಬಾಗಿದ ನೆರಳುಗಳು 7 ಅನ್ನು ಹೇಗೆ ರೂಪಿಸುತ್ತವೆ ಎಂಬುದನ್ನು ಸೂಕ್ಷ್ಮವಾಗಿ ಗಮನಿಸಿ. ನೀವು ಗಮನಹರಿಸಿದರೆ 47 ಸಂಖ್ಯೆ ನಿಮ್ಮ ಕಣ್ಣಿಗೆ ಕಾಣಿಸುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ