AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ದಿನಬೆಳಗಾದರೆ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಸೇರಿದಂತೆ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಮೋಜಿನ ಚಿತ್ರಗಳು ನಿಮ್ಮನ್ನು ಮೋಸಗೊಳಿಸುತ್ತವೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ವೈರಲ್ ಆಗಿದ್ದು, ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಪತ್ತೆ ಹಚ್ಚುವುದೇ ನಿಮಗಿರುವ ಸವಾಲು. ನೀವು ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

Optical Illusion: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Feb 02, 2026 | 10:33 AM

Share

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಅಥವಾ ಒಗಟಿನ ಆಟಗಳು ಬಹಳಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಯಿಸಿದ್ದಲೆಲ್ಲಾ ಈ ಒಗಟಿನ ಚಿತ್ರಗಳೇ ಕಾಣಸಿಗುತ್ತವೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿ ಆನೆಗಳ ಹಿಂಡಿನ ನಡುವೆ ಘೇಂಡಾಮೃಗವು ಅಡಗಿ ಕುಳಿತಿದೆ. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ನೋಡಿ.

ಇಲ್ಯೂಷನ್ ಚಿತ್ರದಲ್ಲಿ ನಿಮಗೇನು ಕಾಣಿಸಿತು?

ಈ ಇಲ್ಯೂಷನ್ ಚಿತ್ರದಲ್ಲಿ ಮನೆಯ ಹಿತ್ತಲನ್ನು ಕಾಣಬಹುದು. ಇಲ್ಲಿ ವರ್ಣರಂಜಿತ ಹೂವಿನ ಕುಂಡಗಳು, ಹಸಿರು ಮರಗಳು ಮತ್ತು ನೈಸರ್ಗಿಕವಾಗಿ ಜೋಡಿಸಲಾದ ಸಸ್ಯಗಳು ಆಕರ್ಷಕವಾಗಿ ಕಾಣಿಸುತ್ತವೆ. ನೀವು ಈ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಪ್ರಶಾಂತವಾದ ಉದ್ಯಾನವನದಂತೆ ಕಾಣುತ್ತದೆ. ಆದರೆ ಇಲ್ಲಿ ಘೇಂಡಾಮೃಗವು ಅಡಗಿ ಕುಳಿತಿದ್ದು ನೋಡುಗರಿಗೆ ಕಠಿಣ ಸವಾಲನ್ನು ಒಡ್ಡುತ್ತಿದೆ. ಮೇಲೆ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ ಪ್ರಾಣಿಯನ್ನು ಪತ್ತೆ ಹಚ್ಚಲು ಸಾಧ್ಯವೇ ಎಂದು ನೋಡಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಜೀಬ್ರಾಗಳ ನಡುವೆ ಅಡಗಿರುವ ಹುಲಿಯನ್ನು ಗುರುತಿಸಬಲ್ಲಿರಾ

ನಿಮ್ಮ ಕಣ್ಣಿಗೆ ಘೇಂಡಾಮೃಗ ಕಾಣಿಸಿತೇ?

ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಆನೆಗಳ ಹಿಂಡು ಕಾಣಿಸಿದರೂ ತೀಕ್ಷ್ಣ ಕಣ್ಣುಗಳನ್ನು ಹೊಂದಿರುವ ಮಾತ್ರ ಘೇಂಡಾಮೃಗವನ್ನು ಕಂಡು ಹಿಡಿಯಲು ಸಾಧ್ಯ. ಹೂವಿನ ಕುಂಡಗಳ ಅಂಚುಗಳು, ಸಸ್ಯಗಳ ಮೇಲ್ಭಾಗಗಳು ಮತ್ತು ನೆರಳಿನ ಪ್ರದೇಶಗಳನ್ನು ನೀವು ಎಚ್ಚರಿಕೆಯಿಂದ ಗಮನಿಸಿ. ನೀವು ಈ ಸುಳಿವುಗಳನ್ನು ಆಧರಿಸಿ ಘೇಂಡಾಮೃಗವನ್ನು ಗುರುತಿಸಿದ್ದೀರಿ ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ