AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ

ದಿನಬೆಳಗಾದರೆ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಸೇರಿದಂತೆ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಮೋಜಿನ ಚಿತ್ರಗಳು ನಿಮ್ಮನ್ನು ಮೋಸಗೊಳಿಸುತ್ತವೆ. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರವೊಂದು ವೈರಲ್ ಆಗಿದ್ದು, ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಪತ್ತೆ ಹಚ್ಚುವುದೇ ನಿಮಗಿರುವ ಸವಾಲು. ನೀವು ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

Optical Illusion: ಆನೆಗಳ ಹಿಂಡಿನ ನಡುವೆ ಇರುವ ಘೇಂಡಾಮೃಗವನ್ನು ಕಂಡು ಹಿಡಿಯಬಲ್ಲಿರಾ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Feb 02, 2026 | 10:33 AM

Share

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಅಥವಾ ಒಗಟಿನ ಆಟಗಳು ಬಹಳಷ್ಟು ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಸೋಶಿಯಲ್ ಮೀಡಿಯಾದಲ್ಲಿ ಕಣ್ಣು ಹಾಯಿಸಿದ್ದಲೆಲ್ಲಾ ಈ ಒಗಟಿನ ಚಿತ್ರಗಳೇ ಕಾಣಸಿಗುತ್ತವೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿ ಆನೆಗಳ ಹಿಂಡಿನ ನಡುವೆ ಘೇಂಡಾಮೃಗವು ಅಡಗಿ ಕುಳಿತಿದೆ. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ನೋಡಿ.

ಇಲ್ಯೂಷನ್ ಚಿತ್ರದಲ್ಲಿ ನಿಮಗೇನು ಕಾಣಿಸಿತು?

ಈ ಇಲ್ಯೂಷನ್ ಚಿತ್ರದಲ್ಲಿ ಮನೆಯ ಹಿತ್ತಲನ್ನು ಕಾಣಬಹುದು. ಇಲ್ಲಿ ವರ್ಣರಂಜಿತ ಹೂವಿನ ಕುಂಡಗಳು, ಹಸಿರು ಮರಗಳು ಮತ್ತು ನೈಸರ್ಗಿಕವಾಗಿ ಜೋಡಿಸಲಾದ ಸಸ್ಯಗಳು ಆಕರ್ಷಕವಾಗಿ ಕಾಣಿಸುತ್ತವೆ. ನೀವು ಈ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಪ್ರಶಾಂತವಾದ ಉದ್ಯಾನವನದಂತೆ ಕಾಣುತ್ತದೆ. ಆದರೆ ಇಲ್ಲಿ ಘೇಂಡಾಮೃಗವು ಅಡಗಿ ಕುಳಿತಿದ್ದು ನೋಡುಗರಿಗೆ ಕಠಿಣ ಸವಾಲನ್ನು ಒಡ್ಡುತ್ತಿದೆ. ಮೇಲೆ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ ಪ್ರಾಣಿಯನ್ನು ಪತ್ತೆ ಹಚ್ಚಲು ಸಾಧ್ಯವೇ ಎಂದು ನೋಡಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಜೀಬ್ರಾಗಳ ನಡುವೆ ಅಡಗಿರುವ ಹುಲಿಯನ್ನು ಗುರುತಿಸಬಲ್ಲಿರಾ

ನಿಮ್ಮ ಕಣ್ಣಿಗೆ ಘೇಂಡಾಮೃಗ ಕಾಣಿಸಿತೇ?

ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಆನೆಗಳ ಹಿಂಡು ಕಾಣಿಸಿದರೂ ತೀಕ್ಷ್ಣ ಕಣ್ಣುಗಳನ್ನು ಹೊಂದಿರುವ ಮಾತ್ರ ಘೇಂಡಾಮೃಗವನ್ನು ಕಂಡು ಹಿಡಿಯಲು ಸಾಧ್ಯ. ಹೂವಿನ ಕುಂಡಗಳ ಅಂಚುಗಳು, ಸಸ್ಯಗಳ ಮೇಲ್ಭಾಗಗಳು ಮತ್ತು ನೆರಳಿನ ಪ್ರದೇಶಗಳನ್ನು ನೀವು ಎಚ್ಚರಿಕೆಯಿಂದ ಗಮನಿಸಿ. ನೀವು ಈ ಸುಳಿವುಗಳನ್ನು ಆಧರಿಸಿ ಘೇಂಡಾಮೃಗವನ್ನು ಗುರುತಿಸಿದ್ದೀರಿ ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ