AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹಚ್ಚಹಸಿರಿನ ಪರಿಸರದ ನಡುವೆ ಕಪ್ಪೆ ಎಲ್ಲಿದೆ ಎಂದು ಹೇಳಬಲ್ಲಿರಾ?

ದಿನಬೆಳಗಾದರೆ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್‌ ಇಲ್ಯೂಷನ್‌ ಹಾಗೂ ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳುಗಳು ವೈರಲ್ ಆಗುತ್ತಿರುತ್ತದೆ. ಈ ಮೋಜಿನ ಚಿತ್ರಗಳನ್ನು ಕಣ್ಣನ್ನು ಮೋಸಗೊಳಿಸಿ ಭ್ರಮೆಯಲ್ಲಿ ಸಿಲುಕಿಸುತ್ತದೆ. ಇದೀಗ ಇಂತಹದ್ದೆ ಕಠಿಣ ಸವಾಲಿನ ಚಿತ್ರವೊಂದು ವೈರಲ್ ಆಗಿದ್ದು, ಹಚ್ಚ ಹಸಿರಿನ ಗಿಡಗಳು ಹಾಗೂ ಪೊದೆಗಳ ನಡುವೆ ಅಡಗಿರುವ ಕಪ್ಪೆಯನ್ನು ಕಂಡುಹಿಡಿಯಬೇಕು.

Optical Illusion: ಹಚ್ಚಹಸಿರಿನ ಪರಿಸರದ ನಡುವೆ ಕಪ್ಪೆ ಎಲ್ಲಿದೆ ಎಂದು ಹೇಳಬಲ್ಲಿರಾ?
ಆಪ್ಟಿಕಲ್‌ ಇಲ್ಯೂಷನ್‌ Image Credit source: Reddit
ಸಾಯಿನಂದಾ
|

Updated on: Aug 27, 2025 | 11:16 AM

Share

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಅಥವಾ ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿವೆ. ಇದೊಂದು ಮೋಜಿನ ಆಟವಾಗಿದ್ದು, ಸಮಯ ಕಳೆದದ್ದೇ ತಿಳಿಯುವುದಿಲ್ಲ. ಈ ಚಿತ್ರಗಳು ಮೆದುಳಿಗೆ ಕೆಲಸ ನೀಡುವುದರ ಜೊತೆಗೆ ಬುದ್ಧಿವಂತಿಕೆಗೂ ಸವಾಲೆಸುಗುತ್ತದೆ. ಮೇಲ್ನೋಟಕ್ಕೆ ಈ ಒಗಟಿನ ಚಿತ್ರಗಳು ಸುಲಭವಾಗಿ ಕಂಡರೂ ಇದು ಟ್ರಿಕ್ಕಿಯಾಗಿದ್ದು ಉತ್ತರ ಹುಡುಕುವುದು ಕಷ್ಟ. ಇದೀಗ ಇಂತಹದ್ದೇ ಭ್ರಮೆಯನ್ನು ಉಂಟು ಮಾಡುವ ಒಗಟಿನ ಚಿತ್ರವೊಂದು ವೈರಲ್ ಆಗಿದ್ದು, ಇದರಲ್ಲಿ ಕಪ್ಪೆಯೊಂದು ಅಡಗಿದೆಯಂತೆ. ಮೇಲ್ನೋಟಕ್ಕೆ ಸುಲಭವಾಗಿದೆ ಎಂದುಕೊಂಡರೂ ಒಗಟನ್ನು ಬಿಡಿಸುವಾಗಲೇ ಎಷ್ಟು ಕಷ್ಟಕರ ಎಂದು ತಿಳಿಯುತ್ತದೆ. ಈ ಕಪ್ಪೆಯನ್ನು ಕಂಡು ಹಿಡಿಯಲು ಹತ್ತೇ ಹತ್ತು ನಿಮಿಷ ಕಾಲಾವಕಾಶವಿದ್ದು, ಈ ಒಗಟನ್ನು ಬಿಡಿಸಲು ರೆಡಿ ನೀವು ಇದ್ದೀರಾ? ಹಾಗಾದ್ರೆ ಈಗಲೇ ನಿಮ್ಮ ಸಮಯ ಆರಂಭವಾಗುತ್ತದೆ.

ಈ ಚಿತ್ರದಲ್ಲಿ ಏನಿದೆ ಎಂದು ನೋಡಿ

ರೋಬೋ-ಡ್ರ್ಯಾಗನ್ ಎಂಬ ಬಳಕೆದಾರರು r/FindTheSniper ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಈ ಚಿತ್ರವನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಚಿತ್ರವನ್ನು ಮೊದಲ ಬಾರಿಗೆ ಕಂಡಾಗ ಹಚ್ಚ ಹಸಿರಿನ ಗಿಡಗಳು ಹಾಗೂ ಪೊದೆಗಳಿಂದ ಆವೃತ್ತವಾಗಿರುವ ದೃಶ್ಯ ಮಾತ್ರ ಕಾಣಿಸುತ್ತದೆ. ಹಿನ್ನಲೆಯಲ್ಲಿ ಒಂದು ಸಣ್ಣದಾದ ಮನೆಯೊಂದಿದೆ. ಈ ಮನೆಯ ಸುತ್ತಲೂ ಹಚ್ಚಹಸಿರಿನಿಂದ ಕೂಡಿದ ಮರ ಗಿಡಗಳು ಹಾಗೂ ಪೊದೆಯನ್ನು ಕಾಣಬಹುದು. ಈ ಗಿಡಗಳಿಂದ ಒಂದೆರಡು ಗುಲಾಬಿ ಬಣ್ಣದ ಹೂವುಗಳಿವೆ. ಆದರೆ ಈ ಚಿತ್ರದಲ್ಲಿ ಕಪ್ಪೆಯೊಂದು ಅಡಗಿದೆ. ಹಚ್ಚಹಸಿರಿನ ಪರಿಸರದ ನಡುವೆ ಕಪ್ಪೆ ಎಲ್ಲಿದೆ ಎಂದು ಹತ್ತು ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು. ಈ ಸವಾಲು ಸ್ವೀಕರಿಸಲು ರೆಡಿ ಇದ್ದೀರಾ ಎಂದು ನಾವು ಭಾವಿಸುತ್ತೇವೆ.

ಇದನ್ನೂ ಓದಿ
Image
ಈ ಚಿತ್ರದಲ್ಲಿ ಮಲಗಿರುವ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ?
Image
ಈ ಚಿತ್ರದಲ್ಲಿ ಅಡಗಿರುವ ಐದು ಪುಸ್ತಕಗಳನ್ನು ಹುಡುಕುವಿರಾ?
Image
ದಟ್ಟ ಕಾನನದ ನಡುವೆ ಜಿಂಕೆ ಎಲ್ಲಿದೆ ಎಂದು ಕಂಡುಹಿಡಿಯಬಲ್ಲಿರಾ?
Image
ಈ ಚಿತ್ರದಲ್ಲಿ ಅಡಗಿರುವ ಮೀನನ್ನು 15 ಸೆಕೆಂಡುಗಳಲ್ಲಿ ಹುಡುಕಬಲ್ಲಿರಾ?

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

Reddit Post

ಇದನ್ನೂ ಓದಿ:Optical Illusion: ಈ ಚಿತ್ರದಲ್ಲಿ ಮಲಗಿರುವ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ?

ನಿಮ್ಮ ಕಣ್ಣಿಗೆ ಕಪ್ಪೆ ಕಾಣಿಸಿತೇ?

Optical Illusion Answer

ಮೊದಲಿಗೆ ಈ ಚಿತ್ರ ನೋಡಿದಾಗ ಇದು ಉದ್ಯಾನವನದಂತೆ ಭಾಸವಾದರೂ, ತೀಕ್ಷ್ಣ ಕಣ್ಣುಗಳನ್ನು ಹೊಂದಿರುವ ಕೆಲವೇ ಜನರು ಅದನ್ನು ಕೇವಲ 10 ಸೆಕೆಂಡುಗಳಲ್ಲಿ ಈ ಒಗಟನ್ನು ಬಿಡಿಸಲು ಸಾಧ್ಯ. ಈ ಚಿತ್ರದಲ್ಲಿ ಕಪ್ಪೆ ಮೈಬಣ್ಣವು ಹಸಿರು ಪರಿಸರದೊಂದಿಗೆ ಬೆರೆತಿದ್ದು, ಹೀಗಾಗಿ ಗೊಂದಲಕ್ಕೆ ಒಳಗಾಗುವುದು ಸಹಜ. ಎಷ್ಟೇ ಪ್ರಯತ್ನ ಪಟ್ಟರೂ ಕಪ್ಪೆಯನ್ನು ಹುಡುಕಲು ಸಾಧ್ಯವಾಗುತ್ತಿಲ್ಲವೇ, ಚಿಂತಿಸಬೇಡಿ. ಉತ್ತರವನ್ನು ನಾವು ನಿಮಗೆ ಹೇಳುತ್ತೇವೆ. ಈ ಚಿತ್ರದ ಮಧ್ಯಭಾಗವನ್ನು ಗಮನಿಸಿ, ಸಸ್ಯದ ಎಲೆಯ ಮೇಲೆ ಕಪ್ಪೆಯೊಂದು ಕುಳಿತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ