Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮರಗಳ ಪೊದೆಯಲ್ಲಿ ಅಡಗಿರುವ ಜಿಂಕೆಯನ್ನು ಗುರುತಿಸುವಿರಾ?

Brain Teaser : ಈ ಭ್ರಮಾತ್ಮಕ ಚಿತ್ರಗಳೇ ಹಾಗೇ. ಮೊದಲಿಗೆ ಏನೂ ಕಾಣುವುದಿಲ್ಲ ಆದರೆ ಸುಳಿವು ಕೊಟ್ಟಾಗ ಸ್ವಲ್ಪ ಅರಿವಿಗೆ ಬರುತ್ತವೆಯಾದರೂ ಗುಟ್ಟನ್ನೇನು ಬಿಟ್ಟುಕೊಡುವುದಿಲ್ಲ. ಏನಂತೀರಿ ಈ ವಿಷಯವಾಗಿ ನೀವು?

Viral: ಮರಗಳ ಪೊದೆಯಲ್ಲಿ ಅಡಗಿರುವ ಜಿಂಕೆಯನ್ನು ಗುರುತಿಸುವಿರಾ?
ಜಿಂಕೆಯನ್ನ ಕಂಡುಹಿಡಿಯಿರಿ
Follow us
ಶ್ರೀದೇವಿ ಕಳಸದ
|

Updated on: Jul 24, 2023 | 3:00 PM

Optical Illusion : ಭ್ರಮಾತ್ಮಕ ಚಿತ್ರಗಳ ಪರಿಕಲ್ಪನೆ ಈಗಷ್ಟೇ ಪ್ರಚಲಿತವಾಗಿದ್ದಲ್ಲ. ಪುರಾತನ ಕಾಲದಿಂದ ಡಿಜಿಟಲ್​ ಕಾಲದವರೆಗೂ ಜನರಿಗೆ ಸವಾಲುಗಳನ್ನು ಎಸೆಯುತ್ತಲೇ ಇವೆ. ಆದರೆ ಮಾಧ್ಯಮವಷ್ಟೇ ಬೇರೆ. ಇಂದಿನ ದಿನಮಾನಗಳಲ್ಲಿ ಡಿಜಿಟಲ್​ ಮೂಲಕ ಇವು ಗಮನ ಸೆಳೆಯುತ್ತಿವೆ. ಹಿಂದಿನ ಕಾಲದಲ್ಲಿ ಗುಹೆಗಳಲ್ಲಿ, ಗೋಡೆಗಳಲ್ಲಿ, ದೇವಾಲಯದ ಕೆತ್ತನೆಗಳಲ್ಲಿ ಮತ್ತು ವರ್ಣಚಿತ್ರಗಳಲ್ಲಿ ಈ ಸವಾಲುಗಳನ್ನು ಕಾಣಬಹುದಾಗಿತ್ತು. ಇದೀಗ ವೈರಲ್ ಆಗಿರುವ ಈ ಕಾಡಿನ ಚಿತ್ರದಲ್ಲಿ ಒಂದು ಜಿಂಕೆ ಅಡಗಿದೆ. ಆರು ಸೆಕೆಂಡುಗಳ ಕಾಲಾವಕಾಶದಲ್ಲಿ ಅದನ್ನು ಕಂಡುಹಿಡಿಯಬೇಕು. ಪ್ರಯತ್ನಿಸುವಿರಾ?

ಇದನ್ನೂ ಓದಿ : Viral Video: ನಾವು ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಯಾಣಿಸುತ್ತಿದ್ದೇವೆ; ಮನಗೆದ್ದ ಇಂಡಿಗೋ

ಈ ಚಿತ್ರವನ್ನು @kjt1084 ಎಂಬ ಟ್ವಿಟರ್​ ಖಾತೆದಾರರು ಟ್ವೀಟ್ ಮಾಡಿದ್ದಾರೆ. ಇಲ್ಲಿ ಅಡಗಿರುವ ಪ್ರಾಣಿಯನ್ನು ಗುರುತಿಸಿ ಎಂದು ಕೇಳಿದ್ದಾರೆ. ನೋಡಿ ಆರು ಸೆಕೆಂಡುಗಳಲ್ಲಿ ನಿಮಗೆ ಈ ಪ್ರಾಣಿಯನ್ನು ಕಂಡು ಹಿಡಿಯಲು ಸಾಧ್ಯವಾಗುವುದೆ? ನೆಟ್ಟಿಗರನೇಕರು ಜಿಂಕೆಯನ್ನು ಕಂಡು ಹಿಡಿಯುವಲ್ಲಿ ಸೋತಿದ್ದಾರೆ. ನೀವು? ಪ್ರಯತ್ನ ವಿಫಲವಾದಲ್ಲಿ ಈ ಕೆಳಗಿನ ಚಿತ್ರವನ್ನು ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಭ್ರಮಾತ್ಮಕ ಚಿತ್ರಗಳೇ ಹಾಗೆ. ಮೊದಲಿಗೆ ಏನೂ ಸುಳಿವನ್ನು ಬಿಟ್ಟುಕೊಡುವುದಿಲ್ಲ. ಆದರೆ ಸುಳಿವು ಕೊಟ್ಟಾಗ ಅಥವಾ ಉತ್ತರವನ್ನು ಹೇಳಿದಾಗ ಅದು ಹೇಗೆ ನಮಗೆ ಕಾಣಲಿಲ್ಲ ಅಥವಾ ಹೊಳೆಯಲಿಲ್ಲ ಎಂದು ಅನ್ನಿಸುವುದುಂಟು. ಹೌದಲ್ಲವೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!