AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮರಗಳ ಪೊದೆಯಲ್ಲಿ ಅಡಗಿರುವ ಜಿಂಕೆಯನ್ನು ಗುರುತಿಸುವಿರಾ?

Brain Teaser : ಈ ಭ್ರಮಾತ್ಮಕ ಚಿತ್ರಗಳೇ ಹಾಗೇ. ಮೊದಲಿಗೆ ಏನೂ ಕಾಣುವುದಿಲ್ಲ ಆದರೆ ಸುಳಿವು ಕೊಟ್ಟಾಗ ಸ್ವಲ್ಪ ಅರಿವಿಗೆ ಬರುತ್ತವೆಯಾದರೂ ಗುಟ್ಟನ್ನೇನು ಬಿಟ್ಟುಕೊಡುವುದಿಲ್ಲ. ಏನಂತೀರಿ ಈ ವಿಷಯವಾಗಿ ನೀವು?

Viral: ಮರಗಳ ಪೊದೆಯಲ್ಲಿ ಅಡಗಿರುವ ಜಿಂಕೆಯನ್ನು ಗುರುತಿಸುವಿರಾ?
ಜಿಂಕೆಯನ್ನ ಕಂಡುಹಿಡಿಯಿರಿ
ಶ್ರೀದೇವಿ ಕಳಸದ
|

Updated on: Jul 24, 2023 | 3:00 PM

Share

Optical Illusion : ಭ್ರಮಾತ್ಮಕ ಚಿತ್ರಗಳ ಪರಿಕಲ್ಪನೆ ಈಗಷ್ಟೇ ಪ್ರಚಲಿತವಾಗಿದ್ದಲ್ಲ. ಪುರಾತನ ಕಾಲದಿಂದ ಡಿಜಿಟಲ್​ ಕಾಲದವರೆಗೂ ಜನರಿಗೆ ಸವಾಲುಗಳನ್ನು ಎಸೆಯುತ್ತಲೇ ಇವೆ. ಆದರೆ ಮಾಧ್ಯಮವಷ್ಟೇ ಬೇರೆ. ಇಂದಿನ ದಿನಮಾನಗಳಲ್ಲಿ ಡಿಜಿಟಲ್​ ಮೂಲಕ ಇವು ಗಮನ ಸೆಳೆಯುತ್ತಿವೆ. ಹಿಂದಿನ ಕಾಲದಲ್ಲಿ ಗುಹೆಗಳಲ್ಲಿ, ಗೋಡೆಗಳಲ್ಲಿ, ದೇವಾಲಯದ ಕೆತ್ತನೆಗಳಲ್ಲಿ ಮತ್ತು ವರ್ಣಚಿತ್ರಗಳಲ್ಲಿ ಈ ಸವಾಲುಗಳನ್ನು ಕಾಣಬಹುದಾಗಿತ್ತು. ಇದೀಗ ವೈರಲ್ ಆಗಿರುವ ಈ ಕಾಡಿನ ಚಿತ್ರದಲ್ಲಿ ಒಂದು ಜಿಂಕೆ ಅಡಗಿದೆ. ಆರು ಸೆಕೆಂಡುಗಳ ಕಾಲಾವಕಾಶದಲ್ಲಿ ಅದನ್ನು ಕಂಡುಹಿಡಿಯಬೇಕು. ಪ್ರಯತ್ನಿಸುವಿರಾ?

ಇದನ್ನೂ ಓದಿ : Viral Video: ನಾವು ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತರೊಂದಿಗೆ ಪ್ರಯಾಣಿಸುತ್ತಿದ್ದೇವೆ; ಮನಗೆದ್ದ ಇಂಡಿಗೋ

ಈ ಚಿತ್ರವನ್ನು @kjt1084 ಎಂಬ ಟ್ವಿಟರ್​ ಖಾತೆದಾರರು ಟ್ವೀಟ್ ಮಾಡಿದ್ದಾರೆ. ಇಲ್ಲಿ ಅಡಗಿರುವ ಪ್ರಾಣಿಯನ್ನು ಗುರುತಿಸಿ ಎಂದು ಕೇಳಿದ್ದಾರೆ. ನೋಡಿ ಆರು ಸೆಕೆಂಡುಗಳಲ್ಲಿ ನಿಮಗೆ ಈ ಪ್ರಾಣಿಯನ್ನು ಕಂಡು ಹಿಡಿಯಲು ಸಾಧ್ಯವಾಗುವುದೆ? ನೆಟ್ಟಿಗರನೇಕರು ಜಿಂಕೆಯನ್ನು ಕಂಡು ಹಿಡಿಯುವಲ್ಲಿ ಸೋತಿದ್ದಾರೆ. ನೀವು? ಪ್ರಯತ್ನ ವಿಫಲವಾದಲ್ಲಿ ಈ ಕೆಳಗಿನ ಚಿತ್ರವನ್ನು ನೋಡಿ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಭ್ರಮಾತ್ಮಕ ಚಿತ್ರಗಳೇ ಹಾಗೆ. ಮೊದಲಿಗೆ ಏನೂ ಸುಳಿವನ್ನು ಬಿಟ್ಟುಕೊಡುವುದಿಲ್ಲ. ಆದರೆ ಸುಳಿವು ಕೊಟ್ಟಾಗ ಅಥವಾ ಉತ್ತರವನ್ನು ಹೇಳಿದಾಗ ಅದು ಹೇಗೆ ನಮಗೆ ಕಾಣಲಿಲ್ಲ ಅಥವಾ ಹೊಳೆಯಲಿಲ್ಲ ಎಂದು ಅನ್ನಿಸುವುದುಂಟು. ಹೌದಲ್ಲವೆ?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್