AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಕೋಳಿ ಮರಿಗಳ ನಡುವೆ ಇದೆ ಐದು ನಿಂಬೆ ಹಣ್ಣು; ಜಸ್ಟ್ 10 ಸೆಕೆಂಡುಗಳಲ್ಲಿ ಹುಡುಕಿ

ಮೆದುಳಿಗೆ ಕೆಲಸ ನೀಡುವಂತಹ ಒಗಟಿನ ಆಟಗಳನ್ನು ಬಿಡುಸುವುದೆಂದರೆ ಕೆಲವರಿಗೆ ಇಷ್ಟ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಇದೀಗ ಈ ಕೋಳಿ ಮರಿಗಳ ನಡುವೆ ಇರುವ ಐದು ನಿಂಬೆ ಹಣ್ಣುಗಳನ್ನು ಪತ್ತೆ ಹತ್ತುವ ಸವಾಲು ಇದೆ. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.

Optical Illusion: ಕೋಳಿ ಮರಿಗಳ ನಡುವೆ ಇದೆ ಐದು ನಿಂಬೆ ಹಣ್ಣು; ಜಸ್ಟ್ 10 ಸೆಕೆಂಡುಗಳಲ್ಲಿ ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: mirror.co.uk
ಸಾಯಿನಂದಾ
|

Updated on: Jun 28, 2026 | 10:52 AM

Share

ಇತ್ತೀಚಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಆಟಗಳು ಬಹಳಷ್ಟು ಜನಪ್ರಿಯವಾಗುತ್ತಿವೆ. ಕಣ್ಣು ಹಾಯಿಸಿದ್ದಲೆಲ್ಲಾ ಮೆದುಳಿಗೆ ವ್ಯಾಯಾಮ ನೀಡುವ ಈ ಆಟಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಇದು ನಿಮ್ಮ ದೃಷ್ಟಿ ಹಾಗೂ ಬುದ್ಧಿವಂತಿಕೆಗೆ ಸವಾಲು ಎಸೆಯುವುದಲ್ಲದೇ ನಿಮ್ಮನ್ನು ಯೋಚಿಸುವಂತೆ ಮಾಡುತ್ತದೆ. ಈ ಚಿತ್ರದಲ್ಲಿ ಕೋಳಿಮರಿಗಳಿವೆ. ಅವುಗಳ ನಡುವೆ 5 ನಿಂಬೆಹಣ್ಣುಗಳಿವೆ. ನೀವು ಹತ್ತು ಸೆಕೆಂಡುಗಳಲ್ಲಿ ಈ ನಿಂಬೆ ಹಣ್ಣುಗಳನ್ನು ಗುರುತಿಸಬೇಕು.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳಲ್ಲಿ ಅಡಗಿರುವ ವಸ್ತುಗಳನ್ನು ಕಂಡು ಹಿಡಿಯುವುದು ಸುಲಭವಲ್ಲ. ಈ ಚಿತ್ರವನ್ನು ಮೊದಲು ನೋಡಿದಾಗ ನಿಮ್ಮ ಕಣ್ಣಿಗೆ ಹಳದಿ ಬಣ್ಣದ ಕೋಳಿಮರಿಗಳು ಕಾಣಿಸುತ್ತವೆ. ಆದರೆ ಈ ಕೋಳಿಮರಿಗಳ ನಡುವೆ ಅಡಗಿರುವ ನಿಂಬೆಹಣ್ಣುಗಳನ್ನು ಪತ್ತೆ ಹಚ್ಚುವ ಸವಾಲು ನೀಡಲಾಗಿದೆ. ನೀವು ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ನೋಡೋಣ.

ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

ನಿಮ್ಮ ಕಣ್ಣಿಗೆ ಕೋಳಿ ಮರಿಗಳು ಕಾಣಿಸಿತೇ?

ಟ್ರಿಕ್ಕಿ ಒಗಟುಗಳನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಈ ಚಿತ್ರದಲ್ಲಿ ಐದು ನಿಂಬೆ ಹಣ್ಣುಗಳಿವೆ. ಈ ಕೋಳಿಮರಿಗಳ ನಡುವೆ ಇರುವ 5 ನಿಂಬೆ ಹಣ್ಣುಗಳನ್ನು ಗುರುತಿಸಲು ಸಾಧ್ಯವಾಗಿಲ್ಲವೇ. ಬಹಳ ಎಚ್ಚರಿಕೆಯಿಂದ ನೋಡಿದರೆ ಮಾತ್ರ ನಿಂಬೆಹಣ್ಣುಗಳು ಕಣ್ಣಿಗೆ ಕಾಣಿಸುತ್ತವೆ. ಈ ಕೆಳಗಿನ ಚಿತ್ರದಲ್ಲಿ ನಿಂಬೆ ಹಣ್ಣನ್ನು ಗುರುತಿಸಿದ್ದೇವೆ. ನಿಮ್ಮ ಕಣ್ಣಿಗೆ ನಿಂಬೆ ಹಣ್ಣುಗಳು ಕಾಣಿಸಿತು ಎಂದು ಭಾವಿಸುತ್ತೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಮೊಹರಂ ಮೆರವಣಿಗೆಯಲ್ಲಿ ವಿಷದ ಮಾತ್ರೆ ಹಂಚುತ್ತಿದ್ದವ ಮುಂಬೈನಲ್ಲಿ ಅರೆಸ್ಟ್
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಜೂನ್ 29 ರಿಂದ ಜುಲೈ 05ರ ವರೆಗಿನ ವಾರದ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ