AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹುಲ್ಲಿನ ನಡುವೆ ಅಡಗಿರುವ ಕಪ್ಪೆಯನ್ನು ಕಂಡುಹಿಡಿಯಿರಿ

ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಮೆದುಳಿಗೆ ಕೆಲಸ ನೀಡುವ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ವೈರಲ್‌ ಆಗುತ್ತಿರುತ್ತವೆ. ಆದರೆ ಈ ಒಗಟಿನ ಚಿತ್ರ ಬಿಡಿಸುವುದು ಅಷ್ಟು ಸುಲಭವಲ್ಲ. ಕೆಲವರು ಇಂತಹ ಒಗಟುಗಳನ್ನು ಬಿಡಿಸಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ಆದರೆ ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಸಣ್ಣ ಕಪ್ಪೆಯೊಂದು ಅಡಗಿದೆ. ಈ ಕಪ್ಪೆಯನ್ನು ಹುಡುಕುವ ಸವಾಲು ನಿಮ್ಮ ಮುಂದಿದೆ. ಈ ಒಗಟನ್ನು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

Optical Illusion: ಹುಲ್ಲಿನ ನಡುವೆ ಅಡಗಿರುವ ಕಪ್ಪೆಯನ್ನು ಕಂಡುಹಿಡಿಯಿರಿ
ಆಪ್ಟಿಕಲ್‌ ಇಲ್ಯೂಷನ್‌ Image Credit source: Reddit
ಸಾಯಿನಂದಾ
|

Updated on: Oct 01, 2025 | 2:38 PM

Share

ಕೆಲವೊಮ್ಮೆ ನೀವು ನಿಮ್ಮನ್ನು ಹಾಗೂ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬೇಕಾಗುತ್ತದೆ. ಹೀಗಾದಾಗ ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳು ನಿಮ್ಮ ಸಹಾಯಕ್ಕೆ ಬರುತ್ತದೆ. ಈ ಚಿತ್ರಗಳಲ್ಲಿ ಕೆಲವೊಂದು ಹೆಚ್ಚು ಸವಾಲು ಇದ್ದು ಬಿಟ್ಟರೆ ಸಮಯ ಕಳೆಯದ್ದು ತಿಳಿಯುವುದೇ ಇಲ್ಲ. ಇದು ನಿಮ್ಮ ಬುದ್ಧಿ ಹಾಗೂ ದೃಷ್ಟಿ ತೀಕ್ಷ್ಣತೆ ಎಷ್ಟಿದೆ ಎಂದು ತಿಳಿಸುತ್ತದೆ. ಆದರೆ ಈ ಕೆಲವು ಒಗಟುಗಳನ್ನು ಸ್ವಲ್ಪ ಟ್ರಿಕ್ಕಿಯಾಗಿ ಕಂಡರೂ ಬಿಡಿಸುವುದರಲ್ಲಿರುವ ಖುಷಿನೇ ಬೇರೆ. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಹಸಿರಾದ ಹುಲ್ಲು ಹಾಗೂ ಎಲೆಯ ನಡುವೆ ಕಪ್ಪೆಯೊಂದು ಅಡಗಿದ್ದು, ಅದನ್ನು ನೀವು ಕಂಡು ಹಿಡಿಯಬೇಕು. ಆದರೆ ಈ ಒಗಟು ಬಿಡಿಸಲು ನಿರ್ದಿಷ್ಟ ಸಮಯಾವಕಾಶವಿಲ್ಲ.

ಈ ಚಿತ್ರದಲ್ಲಿ ಏನಿದೆ?

No_Feed_9708 ಎಂಬ ಹೆಸರಿನ ಬಳಕೆದಾರರು ಹಸಿರಾದ ಹುಲ್ಲು, ಪೊದೆ ಹಾಗೂ ಎಲೆಗಳನ್ನು ಒಳಗೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರವನ್ನು ನೀವು ನೋಡಿದಾಗ ಇದು ಪ್ರಕೃತಿಯ ನೋಟವನ್ನು ಒದಗಿಸುತ್ತದೆ. ಹಸಿರಾದ ಹುಲ್ಲು ಹಾಗೂ ಎಲೆಗಳ ಮೇಲೆ ಕಪ್ಪೆಯೊಂದನ್ನು ಮರೆಮಾಡಲಾಗಿದೆ. ಹೀಗಾಗಿ ಈ ಸಣ್ಣ ಗಾತ್ರದ ಕಪ್ಪೆಯನ್ನು ಹುಡುಕುವ ಸವಾಲು ನೀಡಲಾಗಿದೆ.

ನೀವು ಈ ಸವಾಲು ಸ್ವೀಕರಿಸಲು ಸಿದ್ಧವಿದ್ದೀರಾ?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಭ್ರಮೆಯನ್ನುಂಟು ಮಾಡಬಹುದು. ಮೊದಲ ನೋಟದಲ್ಲೇ ನಿಮ್ಮ ಕಣ್ಣನ್ನು ಮೋಸಗೊಳಿಸಬಹುದು. ಆದರೆ ಈ ಚಿತ್ರದಲ್ಲಿ ಮರೆಮಾಡಲಾಗಿರುವ ಕಪ್ಪೆಯನ್ನು ಹುಡುಕಲು ಕಾಲಮಿತಿ ಇಲ್ಲದಿದ್ದರೂ, ಇದು ಟ್ರಿಕ್ಕಿಯಾಗಿದ್ದು ಒಗಟು ಬಿಡಿಸುವುದು ಕಷ್ಟಸಾಧ್ಯ. ಆದರೆ ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಎಲೆಗಳು ಹುಲ್ಲಿನತ್ತ ಹೆಚ್ಚು ಗಮನಹರಿಸಿ. ನೆರಳಿನಂತಹ ಸಣ್ಣ ಸುಳಿವು ಕೂಡ ಒಗಟು ಬಿಡಿಸಲು ಸಹಾಯ ಮಾಡುತ್ತದೆ. ಸಣ್ಣ ಉಭಯವಾಸಿ ಜೀವಿಯಾಗಿದ್ದು, ಮೊದಲ ನೋಟದಲ್ಲೇ ಇದು ನಿಮ್ಮ ಕಣ್ಣಿಂದ ತಪ್ಪಿಸಿಕೊಳ್ಳಬಹುದಾಗಿದೆ.

ಇದನ್ನೂ ಓದಿ
Image
ಈ ಕಾಡಿನಲ್ಲಿ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯಿರಿ
Image
ಈ ಚಿತ್ರದಲ್ಲಿ ಅಡಗಿರುವ ಹಸಿರು ಬಣ್ಣದ ಕಪ್ಪೆಯನ್ನು ಕಂಡು ಹಿಡಿಯಿರಿ
Image
ಈ ಚಿತ್ರದಲ್ಲಿ ಅಡಗಿರುವ ಹಲ್ಲಿಯನ್ನು ಹುಡುಕಿ
Image
ಈ ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಗುರುತಿಸಿ ಜಾಣರು ಎನಿಸಿಕೊಳ್ಳಿ

ಇದನ್ನೂ ಓದಿ:Optical Illusion: ಈ ಕಾಡಿನಲ್ಲಿ ಅಡಗಿರುವ ಜಿಂಕೆಯನ್ನು ಕಂಡು ಹಿಡಿಯಿರಿ

ನಿಮ್ಮ ಕಣ್ಣಿಗೆ ಸಣ್ಣ ಗಾತ್ರದ ಕಪ್ಪೆ ಕಂಡಿತೇ?

Optical Illusion Answer

ಈ ಭ್ರಮೆ ಉಂಟು ಮಾಡುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಅಡಗಿರುವ ಕಪ್ಪೆಯನ್ನು ಕಂಡುಹಿಡಿಯುವಲ್ಲಿ ಸೋತಿದ್ದೀರಾ. ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಸಣ್ಣ ಕಪ್ಪೆ ಎಲ್ಲಿದೆ ಎಂದು ಕೆಂಪು ಬಣ್ಣದಲ್ಲಿ ಗುರುತಿಸಿದ್ದೇವೆ. ಈ ಮೇಲಿನ ಚಿತ್ರವನ್ನು ಗಮನಿಸಿದರೆ ಈ ಉಭಯವಾಸಿ ಜೀವಿ ನಿಮ್ಮ ಕಣ್ಣಿಗೆ ಬೀಳುತ್ತದೆ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕಿಕ್ಲ್‌ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?