Optical Illusion:1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ?

ಸವಾಲಿನ ಆಟದಲ್ಲಿ ನೀವು 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಬೇಕಿದೆ. ಹುಡುಕಿ ಹುಡುಕಿ ಸಾಕಾಯಿತು, 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ತಿಳಿಯುತ್ತಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಲೇಖನದ ಅಂತ್ಯದಲ್ಲಿ ಅಡಗಿರುವ ಸಂಖ್ಯೆ ಎಲ್ಲಿದೆ ಎಂಬುದನ್ನು ಕೆಂಪು ಬಣ್ಣದಲ್ಲಿ ಗುರುತಿಸಲಾಗಿದೆ.

Optical Illusion:1008ರ ಮಧ್ಯೆ ಅಡಗಿರುವ  8001 ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ?
1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಿ
Follow us
|

Updated on:Aug 21, 2024 | 11:49 AM

ಇಂದಿನ ಆಪ್ಟಿಕಲ್​​ ಇಲ್ಯೂಷನ್​​ ಸಾವಾಲಿನ ಆಟದಲ್ಲಿ ನೀವು 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ಪತ್ತೆ ಹಚ್ಚಬೇಕಿದೆ. ನಿಮ್ಮ ಕಣ್ಣಿಗೆ ಸವಾಲು ನೀಡುವ ಈ ಆಟದಲ್ಲಿ ಆಸಕ್ತಿದಾಯಕ ವಿಷಯವೆಂದರೆ ನೀವು ಒಂದೇ ಸಂಖ್ಯೆಯನ್ನು ಕಂಡುಹಿಡಿಯಬೇಕು. ಆದರೆ ಇಲ್ಲಿ ನಿಮಗೆ ಕಂಡುಹುಡುಕಲು ನೀಡಿರುವ ಸಮಯ ಕೇವಲ 7 ಸೆಕೆಂಡುಗಳು. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ನಿಮಗೆ 7 ಸೆಕೆಂಡುಗಳ ಅವಶ್ಯಕತೆಯಿಲ್ಲ. ಕೇವಲ 5 ಸೆಕೆಂಡುಗಳ ಒಳಗೆ ಪತ್ತೆ ಹಚ್ಚುವಿರಿ.

ಮೇಲೆ ನೀಡಲಾದ ಚಿತ್ರವನ್ನು ಸರಿಯಾಗಿ ಗಮನಿಸಿ. ಪ್ರಾರಂಭದಲ್ಲಿ ನಿಮಗೆ ಸಾಕಷ್ಟು ಗೊಂದಲ ಎನಿಸಬಹುದು. ಆದರೆ ಸರಿಯಾಗಿ ಚಿತ್ರವನ್ನು ದಿಟ್ಟಿಸಿ ನೋಡುತ್ತಾ ಬಂದರೆ 1008ರ ಮಧ್ಯೆ ಅಡಗಿರುವ ಸಂಖ್ಯೆ 8001 ಎಲ್ಲಿದೆ ಎಂದು ಕಂಡು ಹುಡುಕಲು ಸಾಧ್ಯ.

ಹುಡುಕಿ ಹುಡುಕಿ ಸಾಕಾಯಿತು ಆದ್ರೆ 1008ರ ಮಧ್ಯೆ ಅಡಗಿರುವ 8001 ಎಲ್ಲಿದೆ ಎಂದು ತಿಳಿಯುತ್ತಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಈ ಕೆಳಗೆ ನೀಡಲಾದ ಚಿತ್ರದಲ್ಲಿ ಅಡಗಿರುವ ಸಂಖ್ಯೆ 8001 ಎಲ್ಲಿದೆ ಎಂಬುದನ್ನು ಕೆಂಪು ಬಣ್ಣದಲ್ಲಿ ಗುರುತಿಸಲಾಗಿದೆ. ಕೆಳಗೆ ನೀಡಲಾದ ಚಿತ್ರದಲ್ಲಿ ಉತ್ತರವನ್ನು ಕಂಡುಕೊಳ್ಳಿ.

ಉತ್ತರ ಇಲ್ಲಿದೆ:

ಇದನ್ನೂ ಓದಿ: Optical Illusion: 590ರ ನಡುವೆ ಅಡಗಿರುವ ನಂಬರ್​​ 580 ಹುಡುಕಲು ಸಾಧ್ಯವೇ?

ಅಂದಹಾಗೆ, ಈ ಸವಾಲಿನ ಆಟ ನಿಮಗೆ ಹೇಗಾನಿಸಿತು, ಇಷ್ಟವಾಯಿತೆ? ಕಾಮೆಂಟ್ ಮೂಲಕ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಪ್ಟಿಕಲ್ ಭ್ರಮೆ ಫೋಟೋವನ್ನು ಬಿಡುವಿನ ಸಮಯದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಂಡು ಉತ್ತರ ಕಂಡು ಹುಡುಕಲು ಹೇಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Wed, 21 August 24

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು