AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಚಿತ್ರದಲ್ಲಿ ಭಿನ್ನವಾಗಿರುವ ಒಂದು ಸೇಬು ಹಣ್ಣನ್ನು ಗುರುತಿಸಬಲ್ಲಿರಾ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಒಂದೇ ಒಂದು ಭಿನ್ನವಾಗಿರುವ ಸೇಬು ಹಣ್ಣನ್ನು ನೀವು ಗುರುತಿಸಬೇಕಿದೆ. ಅಷ್ಟೂ ಸೇಬು ಹಣ್ಣುಗಳ ಮಧ್ಯೆ ಭಿನ್ನವಾಗಿರುವ ಒಂದು ಸೇಬು ಹಣ್ಣನ್ನು ಕಂಡುಹಿಡಿಯಲು ನಿಮ್ಮಿಂದ ಸಾಧ್ಯವೇ? ಸಾಧ್ಯವಾಗಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: ಚಿತ್ರದಲ್ಲಿ ಭಿನ್ನವಾಗಿರುವ ಒಂದು ಸೇಬು ಹಣ್ಣನ್ನು ಗುರುತಿಸಬಲ್ಲಿರಾ?
Find the Odd Apple
ಅಕ್ಷತಾ ವರ್ಕಾಡಿ
|

Updated on: Feb 13, 2024 | 11:00 AM

Share

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಎಲ್ಲ ಸೇಬು ಹಣ್ಣು ಒಂದೇ ರೀತಿ ಇರುವಂತೆ ಕಾಣಿಸುತ್ತಿರಬಹುದು. ಆದರೆ ಈ ಚಿತ್ರವನ್ನು ನೀವು ಸರಿಯಾಗಿ ಗಮನಿಸಿದರೆ ಮಾತ್ರ ನಿಮಗೆ ಭಿನ್ನ ಸೇಬು ಹಣ್ಣನ್ನು ಪತ್ತೆ ಹಚ್ಚಲು ಸಾಧ್ಯ. ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯವಾಗಿವೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ ಮೂರೇ ಸೆಕೆಂಡುಗಳಲ್ಲಿ ಭಿನ್ನವಾಗಿರುವ ಸೇಬು ಹಣ್ಣನ್ನು ಪತ್ತೆ ಹಚ್ಚಬಹುದು. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಪತ್ತೆ ಹಚ್ಚಿ ನೋಡೋಣ.

ಈ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ಮೇಲೆ ನೀಡಿರುವ ಚಿತ್ರದಲ್ಲಿ ಸಾಕಷ್ಟು ಸೇಬು ಹಣ್ಣುಗಳನ್ನು ಕಾಣಬಹುದು. ಆದರೆ ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಒಂದೇ ಒಂದು ಭಿನ್ನವಾಗಿರುವುದನ್ನು ಪತ್ತೆಹಚ್ಚಬಹುದು. ಇದು ನಿಮ್ಮ ವೀಕ್ಷಣಾ ಕೌಶಲ್ಯಗಳನ್ನು ಸುಧಾರಿಸಲು ಮತ್ತು ಮೆದುಳನ್ನು ಚುರುಕುಗೊಳಿಸಲು ಸಹಾಯಕವಾಗಿದೆ.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಇನ್ನೂ ನಿಮಗೆ ಭಿನ್ನವಾಗಿರುವ ಸೇಬು ಹಣ್ಣು ಹುಡುಕಲು ಕಷ್ಟವಾಗುತ್ತಿದೆಯೇ? ಚಿತ್ರವನ್ನು ಸರಿಯಾಗಿ ನೋಡಿ. ಚಿತ್ರ ಸಾಕಷ್ಟು ಸಿಂಪಲ್​​ ಎಂದೆನಿಸಿದರೂ ಕೂಡ ಉತ್ತರವನ್ನು ಕಂಡುಹುಡುಕುವುದು ಅಷ್ಟು ಸುಲಭವಲ್ಲ. ಹಾಗಿದ್ದರೆ ಕೆಳಗಿನ ಚಿತ್ರದಲ್ಲಿ ಹಳದಿ ಬಣ್ಣದ ವೃತ್ತಗಳಲ್ಲಿ ಭಿನ್ನವಾಗಿರುವ ಸೇಬು ಹಣ್ಣನ್ನು ಗುರುತಿಸಲಾಗಿದೆ.ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಉತ್ತರ ಇಲ್ಲಿದೆ ನೋಡಿ:

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ