Optical Illusion: ಇಲ್ಲಿರುವ ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ಡಿಫರೆಂಟ್​; 10 ಸೆಕೆಂಡ್​​​​ನಲ್ಲಿ ಗುರುತಿಸಬಲ್ಲಿರಾ?

ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕೆಲಸ ನೀಡುವ ಈ ಸವಾಲಿನ ಚಿತ್ರದಲ್ಲಿ ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ವಿಭಿನ್ನವಾಗಿರುವುದನ್ನು ಗುರುತಿಸಬೇಕಿದೆ. ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ವಿಭಿನ್ನವಾಗಿರುವ ಗುಲಾಬಿಯನ್ನು ಪತ್ತೆ ಹಚ್ಚಬಹುದು. ಎಷ್ಟೇ ಹುಡುಕಿದರೂ ವಿಭಿನ್ನ ಗುಲಾಬಿ ಪತ್ತೆಯಾಗಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: ಇಲ್ಲಿರುವ  ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ಡಿಫರೆಂಟ್​; 10 ಸೆಕೆಂಡ್​​​​ನಲ್ಲಿ ಗುರುತಿಸಬಲ್ಲಿರಾ?
Find the odd rose
Follow us
|

Updated on: Jan 07, 2024 | 3:01 PM

ಆರೋಗ್ಯಕರ ದೇಹಕ್ಕೆ ವ್ಯಾಯಾಮ ಎಷ್ಟು ಅವಶ್ಯವೋ, ಅದೇ ರೀತಿ ಆರೋಗ್ಯಕರ ಮನಸ್ಸಿಗೂ ವ್ಯಾಯಾಮ ಬಹಳ ಮುಖ್ಯ. ನಿಮ್ಮ ಮೆದುಳನ್ನು ಚುರುಕುಗೊಳಿಸಲು ಬಯಸಿದರೆ ಈ ಸವಾಲಿನ ಚಿತ್ರದಲ್ಲಿ ಅಷ್ಟೂ ಗುಲಾಬಿಗಳ ಪೈಕಿ ವಿಭಿನ್ನವಾಗಿರುವ ಈ ಗುಲಾಬಿಯನ್ನು ಗುರುತಿಸಿ.  ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ನೀವು ಗುಲಾಬಿಯನ್ನು ಪತ್ತೆ ಹಚ್ಚುವಿರಿ.

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನಲ್ಲಿ ನೀವು ಅಷ್ಟೂ ಗುಲಾಬಿಗಳ ಮಧ್ಯೆ ವಿಭಿನ್ನವಾಗಿರುವ ಗುಲಾಬಿಯೊಂದನ್ನು ಹುಡುಕಬೇಕಿದೆ. ಈ ಮೇಲಿನ ಚಿತ್ರವನ್ನು ನೀವು ಸರಿಯಾಗಿ ಗಮನಿಸದರೆ ನಿಮಗೆ ಆ ಒಂದು ಕಾಣಬಹುದು. ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲು ಕಷ್ಟಕರವಾಗಿದ್ದು, ಶೇ.2ರಷ್ಟು ಮಂದಿ ಮಾತ್ರ ಉತ್ತರವನ್ನು ಕಂಡು ಹಿಡಿಯಲು ಸಾಧ್ಯ.

ಇದನ್ನೂ ಓದಿ: ಕೇವಲ 15 ಸೆಕೆಂಡುಗಳಲ್ಲಿ ಕಾಡಿನೊಳಗೆ ಅಡಗಿರುವ ಜಿಂಕೆಯನ್ನು ಗುರುತಿಸಿ

ಚಿತ್ರವನ್ನು ಎಷ್ಟೇ ಗಮನಿಸಿದರೂ ವಿಭಿನ್ನವಾಗಿರುವುದು ಗುರುತಿಸಲು ಸಾಧ್ಯವಿಲ್ಲವೆಂದಾದರೆ ಲೇಖನದ ಕೊನೆಯಲ್ಲಿ ಉತ್ತರ ಫೋಟೋವನ್ನು ನೋಡಬಹುದು. ವಿಭಿನ್ನವಾಗಿ ಕಾಣುವ ಗುಲಾಬಿ ಎಲ್ಲಿದೆ ಎಂಬುದನ್ನು ಸೂಚಿಸಲು ನಾವು ಅದನ್ನು ಕೆಂಪು ಬಣ್ಣದ ವೃತ್ತದಲ್ಲಿ ಗುರುತಿಸಿದ್ದೇವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ