AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಇಲ್ಲಿರುವ ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ಡಿಫರೆಂಟ್​; 10 ಸೆಕೆಂಡ್​​​​ನಲ್ಲಿ ಗುರುತಿಸಬಲ್ಲಿರಾ?

ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕೆಲಸ ನೀಡುವ ಈ ಸವಾಲಿನ ಚಿತ್ರದಲ್ಲಿ ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ವಿಭಿನ್ನವಾಗಿರುವುದನ್ನು ಗುರುತಿಸಬೇಕಿದೆ. ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ವಿಭಿನ್ನವಾಗಿರುವ ಗುಲಾಬಿಯನ್ನು ಪತ್ತೆ ಹಚ್ಚಬಹುದು. ಎಷ್ಟೇ ಹುಡುಕಿದರೂ ವಿಭಿನ್ನ ಗುಲಾಬಿ ಪತ್ತೆಯಾಗಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: ಇಲ್ಲಿರುವ  ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ಡಿಫರೆಂಟ್​; 10 ಸೆಕೆಂಡ್​​​​ನಲ್ಲಿ ಗುರುತಿಸಬಲ್ಲಿರಾ?
Find the odd rose
Follow us
ಅಕ್ಷತಾ ವರ್ಕಾಡಿ
|

Updated on: Jan 07, 2024 | 3:01 PM

ಆರೋಗ್ಯಕರ ದೇಹಕ್ಕೆ ವ್ಯಾಯಾಮ ಎಷ್ಟು ಅವಶ್ಯವೋ, ಅದೇ ರೀತಿ ಆರೋಗ್ಯಕರ ಮನಸ್ಸಿಗೂ ವ್ಯಾಯಾಮ ಬಹಳ ಮುಖ್ಯ. ನಿಮ್ಮ ಮೆದುಳನ್ನು ಚುರುಕುಗೊಳಿಸಲು ಬಯಸಿದರೆ ಈ ಸವಾಲಿನ ಚಿತ್ರದಲ್ಲಿ ಅಷ್ಟೂ ಗುಲಾಬಿಗಳ ಪೈಕಿ ವಿಭಿನ್ನವಾಗಿರುವ ಈ ಗುಲಾಬಿಯನ್ನು ಗುರುತಿಸಿ.  ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ನೀವು ಗುಲಾಬಿಯನ್ನು ಪತ್ತೆ ಹಚ್ಚುವಿರಿ.

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನಲ್ಲಿ ನೀವು ಅಷ್ಟೂ ಗುಲಾಬಿಗಳ ಮಧ್ಯೆ ವಿಭಿನ್ನವಾಗಿರುವ ಗುಲಾಬಿಯೊಂದನ್ನು ಹುಡುಕಬೇಕಿದೆ. ಈ ಮೇಲಿನ ಚಿತ್ರವನ್ನು ನೀವು ಸರಿಯಾಗಿ ಗಮನಿಸದರೆ ನಿಮಗೆ ಆ ಒಂದು ಕಾಣಬಹುದು. ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲು ಕಷ್ಟಕರವಾಗಿದ್ದು, ಶೇ.2ರಷ್ಟು ಮಂದಿ ಮಾತ್ರ ಉತ್ತರವನ್ನು ಕಂಡು ಹಿಡಿಯಲು ಸಾಧ್ಯ.

ಇದನ್ನೂ ಓದಿ: ಕೇವಲ 15 ಸೆಕೆಂಡುಗಳಲ್ಲಿ ಕಾಡಿನೊಳಗೆ ಅಡಗಿರುವ ಜಿಂಕೆಯನ್ನು ಗುರುತಿಸಿ

ಚಿತ್ರವನ್ನು ಎಷ್ಟೇ ಗಮನಿಸಿದರೂ ವಿಭಿನ್ನವಾಗಿರುವುದು ಗುರುತಿಸಲು ಸಾಧ್ಯವಿಲ್ಲವೆಂದಾದರೆ ಲೇಖನದ ಕೊನೆಯಲ್ಲಿ ಉತ್ತರ ಫೋಟೋವನ್ನು ನೋಡಬಹುದು. ವಿಭಿನ್ನವಾಗಿ ಕಾಣುವ ಗುಲಾಬಿ ಎಲ್ಲಿದೆ ಎಂಬುದನ್ನು ಸೂಚಿಸಲು ನಾವು ಅದನ್ನು ಕೆಂಪು ಬಣ್ಣದ ವೃತ್ತದಲ್ಲಿ ಗುರುತಿಸಿದ್ದೇವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ