AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಇಲ್ಲಿರುವ ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ಡಿಫರೆಂಟ್​; 10 ಸೆಕೆಂಡ್​​​​ನಲ್ಲಿ ಗುರುತಿಸಬಲ್ಲಿರಾ?

ನಿಮ್ಮ ಕಣ್ಣಿಗೆ ಮತ್ತು ಮೆದುಳಿಗೆ ಕೆಲಸ ನೀಡುವ ಈ ಸವಾಲಿನ ಚಿತ್ರದಲ್ಲಿ ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ವಿಭಿನ್ನವಾಗಿರುವುದನ್ನು ಗುರುತಿಸಬೇಕಿದೆ. ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ವಿಭಿನ್ನವಾಗಿರುವ ಗುಲಾಬಿಯನ್ನು ಪತ್ತೆ ಹಚ್ಚಬಹುದು. ಎಷ್ಟೇ ಹುಡುಕಿದರೂ ವಿಭಿನ್ನ ಗುಲಾಬಿ ಪತ್ತೆಯಾಗಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: ಇಲ್ಲಿರುವ  ಅಷ್ಟೂ ಗುಲಾಬಿಗಳ ಪೈಕಿ 1 ಮಾತ್ರ ಡಿಫರೆಂಟ್​; 10 ಸೆಕೆಂಡ್​​​​ನಲ್ಲಿ ಗುರುತಿಸಬಲ್ಲಿರಾ?
Find the odd rose
ಅಕ್ಷತಾ ವರ್ಕಾಡಿ
|

Updated on: Jan 07, 2024 | 3:01 PM

Share

ಆರೋಗ್ಯಕರ ದೇಹಕ್ಕೆ ವ್ಯಾಯಾಮ ಎಷ್ಟು ಅವಶ್ಯವೋ, ಅದೇ ರೀತಿ ಆರೋಗ್ಯಕರ ಮನಸ್ಸಿಗೂ ವ್ಯಾಯಾಮ ಬಹಳ ಮುಖ್ಯ. ನಿಮ್ಮ ಮೆದುಳನ್ನು ಚುರುಕುಗೊಳಿಸಲು ಬಯಸಿದರೆ ಈ ಸವಾಲಿನ ಚಿತ್ರದಲ್ಲಿ ಅಷ್ಟೂ ಗುಲಾಬಿಗಳ ಪೈಕಿ ವಿಭಿನ್ನವಾಗಿರುವ ಈ ಗುಲಾಬಿಯನ್ನು ಗುರುತಿಸಿ.  ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ನೀವು ಗುಲಾಬಿಯನ್ನು ಪತ್ತೆ ಹಚ್ಚುವಿರಿ.

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನಲ್ಲಿ ನೀವು ಅಷ್ಟೂ ಗುಲಾಬಿಗಳ ಮಧ್ಯೆ ವಿಭಿನ್ನವಾಗಿರುವ ಗುಲಾಬಿಯೊಂದನ್ನು ಹುಡುಕಬೇಕಿದೆ. ಈ ಮೇಲಿನ ಚಿತ್ರವನ್ನು ನೀವು ಸರಿಯಾಗಿ ಗಮನಿಸದರೆ ನಿಮಗೆ ಆ ಒಂದು ಕಾಣಬಹುದು. ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲು ಕಷ್ಟಕರವಾಗಿದ್ದು, ಶೇ.2ರಷ್ಟು ಮಂದಿ ಮಾತ್ರ ಉತ್ತರವನ್ನು ಕಂಡು ಹಿಡಿಯಲು ಸಾಧ್ಯ.

ಇದನ್ನೂ ಓದಿ: ಕೇವಲ 15 ಸೆಕೆಂಡುಗಳಲ್ಲಿ ಕಾಡಿನೊಳಗೆ ಅಡಗಿರುವ ಜಿಂಕೆಯನ್ನು ಗುರುತಿಸಿ

ಚಿತ್ರವನ್ನು ಎಷ್ಟೇ ಗಮನಿಸಿದರೂ ವಿಭಿನ್ನವಾಗಿರುವುದು ಗುರುತಿಸಲು ಸಾಧ್ಯವಿಲ್ಲವೆಂದಾದರೆ ಲೇಖನದ ಕೊನೆಯಲ್ಲಿ ಉತ್ತರ ಫೋಟೋವನ್ನು ನೋಡಬಹುದು. ವಿಭಿನ್ನವಾಗಿ ಕಾಣುವ ಗುಲಾಬಿ ಎಲ್ಲಿದೆ ಎಂಬುದನ್ನು ಸೂಚಿಸಲು ನಾವು ಅದನ್ನು ಕೆಂಪು ಬಣ್ಣದ ವೃತ್ತದಲ್ಲಿ ಗುರುತಿಸಿದ್ದೇವೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ