AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

ಈ ಕೆಳಗಿನ ಚಿತ್ರದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್ಣ ಒಂದೇ ಆಗಿರುವುದರಿಂದ ಹಾವು ಎಲ್ಲಿದೆ ಎಂದು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ.

Optical Illusions: ಚಿತ್ರದಲ್ಲಿ ಅಡಗಿರುವ ಹಾವನ್ನು  ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?
ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಿ
ಅಕ್ಷತಾ ವರ್ಕಾಡಿ
|

Updated on: Jun 29, 2024 | 9:59 AM

Share

ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿವೆ. ಇದೀಗ ವೈರಲ್​​​ ಆಗಿರುವ ಫೋಟೋದಲ್ಲಿ ನೀವು ಅಡಗಿರುವ ಹಾವನ್ನು ಪತ್ತೆ ಹಚ್ಚಬೇಕಿದೆ. ಆದರೆ ಕೇವಲ 30 ಸೆಕೆಂಡುಗಳಲ್ಲಿ ಹಾವು ಎಲ್ಲಿದೆ ಎಂಬುದನ್ನು ನೀವು ಕಂಡುಹಿಡಿಯಬೇಕು. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್ಣ ಒಂದೇ ಆಗಿರುವುದರಿಂದ ಹಾವು ಎಲ್ಲಿದೆ ಎಂದು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ. ಸವಾಲು ಸ್ವೀಕರಿಸಲು ನೀವು ಸಿದ್ಧರಿದ್ದೀರಾ? ಹಾಗಿದ್ರೆ ಕೇವಲ ಕೆಲವೇ ಸೆಕೆಂಡುಗಳಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಿ.

ಮೇಲಿನ ಫೋಟೋದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ನಿಮ್ಮಿಂದ ಹಾವು ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ ಎಂದು ಪ್ರಯತ್ನಿಸಿ. ಮೇಲಿನ ಚಿತ್ರವನ್ನು ಕೆಲ ಹೊತ್ತಿನ ವರೆಗೆ ಸರಿಯಾಗಿ ಗಮನಿಸಿದರೆ ಮಾತ್ರ ಹಾವು ಇರುವ ಜಾಗವನ್ನು ಪತ್ತೆ ಹಚ್ಚಲು ಸಾಧ್ಯ.

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ನಿಮಗೆ ಇನ್ನೂ ಹಾವನ್ನು ಕಂಡುಹಿಡಿಯಲು ಕಷ್ಟವಾಗುತ್ತಿದೆಯೇ? ಎಷ್ಟೇ ಪ್ರಯತ್ನಿಸಿದರೂ ಕಾಣಿಸುತ್ತಿಲ್ಲವೇ? ಹಾಗಿದ್ರೆ ಈ ಕೆಳಗಿನ ಪೋಟೋ ನೋಡಿ. ಫೋಟೋದಲ್ಲಿ ಹಾವು ಎಲ್ಲಿದೆ ಎಂದು ಗುರುತಿಸಲಾಗಿದೆ.

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಪ್ಟಿಕಲ್ ಭ್ರಮೆ ಫೋಟೋವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ