Optical Illusions: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

ಈ ಕೆಳಗಿನ ಚಿತ್ರದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್ಣ ಒಂದೇ ಆಗಿರುವುದರಿಂದ ಹಾವು ಎಲ್ಲಿದೆ ಎಂದು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ.

Optical Illusions: ಚಿತ್ರದಲ್ಲಿ ಅಡಗಿರುವ ಹಾವನ್ನು  ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?
ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಿ
Follow us
|

Updated on: Jun 29, 2024 | 9:59 AM

ಆಪ್ಟಿಕಲ್ ಇಲ್ಯೂಷನ್ ಫೋಟೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿವೆ. ಇದೀಗ ವೈರಲ್​​​ ಆಗಿರುವ ಫೋಟೋದಲ್ಲಿ ನೀವು ಅಡಗಿರುವ ಹಾವನ್ನು ಪತ್ತೆ ಹಚ್ಚಬೇಕಿದೆ. ಆದರೆ ಕೇವಲ 30 ಸೆಕೆಂಡುಗಳಲ್ಲಿ ಹಾವು ಎಲ್ಲಿದೆ ಎಂಬುದನ್ನು ನೀವು ಕಂಡುಹಿಡಿಯಬೇಕು. ಕಸ ಕಡ್ಡಿಗಳ ಬಣ್ಣ ಹಾಗೂ ಹಾವಿನ ಬಣ್ಣ ಒಂದೇ ಆಗಿರುವುದರಿಂದ ಹಾವು ಎಲ್ಲಿದೆ ಎಂದು ಕಂಡುಹಿಡಿಯುವುದು ಅಷ್ಟು ಸುಲಭವಲ್ಲ. ಸವಾಲು ಸ್ವೀಕರಿಸಲು ನೀವು ಸಿದ್ಧರಿದ್ದೀರಾ? ಹಾಗಿದ್ರೆ ಕೇವಲ ಕೆಲವೇ ಸೆಕೆಂಡುಗಳಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಿ.

ಮೇಲಿನ ಫೋಟೋದಲ್ಲಿ ಸಾಕಷ್ಟು ಒಣ ಕಸ ಕಡ್ಡಿಗಳನ್ನು ಕಾಣಬಹುದು. ಆದರೆ ಇವುಗಳ ಮಧ್ಯೆ ಎಲ್ಲಿಯೋ ಒಂದು ಬದಿಯಲ್ಲಿ ಹಾವೊಂದು ಅಡಗಿದೆ. ಹಾವು ಎಲ್ಲಿದೆ ಎಂದು ಪತ್ತೆ ಹಚ್ಚುವುದೇ ನಿಮ್ಮ ಕೆಲಸ. ನಿಮ್ಮಿಂದ ಹಾವು ಎಲ್ಲಿದೆ ಎಂದು ಪತ್ತೆ ಹಚ್ಚಲು ಸಾಧ್ಯವೇ ಎಂದು ಪ್ರಯತ್ನಿಸಿ. ಮೇಲಿನ ಚಿತ್ರವನ್ನು ಕೆಲ ಹೊತ್ತಿನ ವರೆಗೆ ಸರಿಯಾಗಿ ಗಮನಿಸಿದರೆ ಮಾತ್ರ ಹಾವು ಇರುವ ಜಾಗವನ್ನು ಪತ್ತೆ ಹಚ್ಚಲು ಸಾಧ್ಯ.

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

ನಿಮಗೆ ಇನ್ನೂ ಹಾವನ್ನು ಕಂಡುಹಿಡಿಯಲು ಕಷ್ಟವಾಗುತ್ತಿದೆಯೇ? ಎಷ್ಟೇ ಪ್ರಯತ್ನಿಸಿದರೂ ಕಾಣಿಸುತ್ತಿಲ್ಲವೇ? ಹಾಗಿದ್ರೆ ಈ ಕೆಳಗಿನ ಪೋಟೋ ನೋಡಿ. ಫೋಟೋದಲ್ಲಿ ಹಾವು ಎಲ್ಲಿದೆ ಎಂದು ಗುರುತಿಸಲಾಗಿದೆ.

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ. ಕಣ್ಣುಗಳನ್ನು ಮೂರ್ಖರನ್ನಾಗಿಸುವ ಈ ಆಪ್ಟಿಕಲ್ ಭ್ರಮೆ ಫೋಟೋವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌