AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಸರಿಯಾಗಿ ಗಮನಿಸಿ

ಈ ಚಿತ್ರವನ್ನು ನೀವು ಮೊದಲು ನೋಡಿದಾಗ ಬಂಡೆ ಕಲ್ಲು ಗಾಳಿಯಲ್ಲಿ ತೇಲಾಡುತ್ತಿರುವಂತೆ ನಿಮಗೆ ಕಾಣಿಸಬಹುದು. ಆದರೆ ಚಿತ್ರವನ್ನು ಸರಿಯಾಗಿ ಗಮನಿಸಿದಾಗ ಮಾತ್ರ ನಿಮಗೆ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ?  ಸರಿಯಾಗಿ ಗಮನಿಸಿ
Optical Illusion
ಅಕ್ಷತಾ ವರ್ಕಾಡಿ
|

Updated on: May 25, 2024 | 2:15 PM

Share

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಕಲ್ಲು ಗಾಳಿಯಲ್ಲಿ ತೇಲಾಡುವ ರೀತಿಯಲ್ಲಿ ಕಾಣಿಸುತ್ತಿರಬಹುದು. ಆದರೆ ಆ ಚಿತ್ರದಲ್ಲಿ ಕಲ್ಲು ಗಾಳಿಯಲ್ಲಿ ತೇಲಾಡುದಿಲ್ಲ ಬದಲಾಗಿ ನೀರಿನಲ್ಲಿದೆ ಎಂಬುದು ನಿಮಗೆ ತಿಳಿದಿದೆಯೇ? ಚಿತ್ರವನ್ನು ಕೆಲ ಹೊತ್ತು ಸರಿಯಾಗಿ ಗಮನಿಸಿದರೆ ಮಾತ್ರ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

ಇನ್ನೂ ನಿಮಗೆ ಚಿತ್ರದಲ್ಲಿ ಕಲ್ಲು ಆಕಾಶದಲ್ಲಿ ತೇಲಾಡುತ್ತಿರುವಂತೆಯೇ ಕಾಣಿಸುತ್ತಿದೆಯಾ? ಚಿತ್ರವನ್ನು ಸರಿಯಾಗಿ ಗಮಸಿನಿ. ಕಲ್ಲಿನ ಮೇಲೆ ಹುಲ್ಲು ಇರುವುದು ಕಾಣಬಹುದು. ಈ ಕಲ್ಲು ನೀರಿನಲ್ಲಿ ಅರ್ಧದಷ್ಟು ಮುಳುಗಿಸಿ. ಮುಂಭಾಗದಲ್ಲಿ ಕಲ್ಲಿನ ನೆರಳು ನೀರಿನಲ್ಲಿ ಪ್ರತಿಬಿಂಬಿಸುತ್ತಿದೆ.

ಇದನ್ನೂ ಓದಿ: ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕುರಿತು ಟೀಕಿಸುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ; ಇಲ್ಲಿದೆ ವಿಡಿಯೋ

ಈ ಆಪ್ಟಿಕಲ್ ಇಲ್ಯೂಷನ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋ ನೆಟ್ಟಿಗರನ್ನು ಗೊಂದಲಕ್ಕೀಡು ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ