Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಸರಿಯಾಗಿ ಗಮನಿಸಿ

ಈ ಚಿತ್ರವನ್ನು ನೀವು ಮೊದಲು ನೋಡಿದಾಗ ಬಂಡೆ ಕಲ್ಲು ಗಾಳಿಯಲ್ಲಿ ತೇಲಾಡುತ್ತಿರುವಂತೆ ನಿಮಗೆ ಕಾಣಿಸಬಹುದು. ಆದರೆ ಚಿತ್ರವನ್ನು ಸರಿಯಾಗಿ ಗಮನಿಸಿದಾಗ ಮಾತ್ರ ನಿಮಗೆ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ?  ಸರಿಯಾಗಿ ಗಮನಿಸಿ
Optical Illusion
Follow us
ಅಕ್ಷತಾ ವರ್ಕಾಡಿ
|

Updated on: May 25, 2024 | 2:15 PM

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಕಲ್ಲು ಗಾಳಿಯಲ್ಲಿ ತೇಲಾಡುವ ರೀತಿಯಲ್ಲಿ ಕಾಣಿಸುತ್ತಿರಬಹುದು. ಆದರೆ ಆ ಚಿತ್ರದಲ್ಲಿ ಕಲ್ಲು ಗಾಳಿಯಲ್ಲಿ ತೇಲಾಡುದಿಲ್ಲ ಬದಲಾಗಿ ನೀರಿನಲ್ಲಿದೆ ಎಂಬುದು ನಿಮಗೆ ತಿಳಿದಿದೆಯೇ? ಚಿತ್ರವನ್ನು ಕೆಲ ಹೊತ್ತು ಸರಿಯಾಗಿ ಗಮನಿಸಿದರೆ ಮಾತ್ರ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

ಇನ್ನೂ ನಿಮಗೆ ಚಿತ್ರದಲ್ಲಿ ಕಲ್ಲು ಆಕಾಶದಲ್ಲಿ ತೇಲಾಡುತ್ತಿರುವಂತೆಯೇ ಕಾಣಿಸುತ್ತಿದೆಯಾ? ಚಿತ್ರವನ್ನು ಸರಿಯಾಗಿ ಗಮಸಿನಿ. ಕಲ್ಲಿನ ಮೇಲೆ ಹುಲ್ಲು ಇರುವುದು ಕಾಣಬಹುದು. ಈ ಕಲ್ಲು ನೀರಿನಲ್ಲಿ ಅರ್ಧದಷ್ಟು ಮುಳುಗಿಸಿ. ಮುಂಭಾಗದಲ್ಲಿ ಕಲ್ಲಿನ ನೆರಳು ನೀರಿನಲ್ಲಿ ಪ್ರತಿಬಿಂಬಿಸುತ್ತಿದೆ.

ಇದನ್ನೂ ಓದಿ: ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕುರಿತು ಟೀಕಿಸುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ; ಇಲ್ಲಿದೆ ವಿಡಿಯೋ

ಈ ಆಪ್ಟಿಕಲ್ ಇಲ್ಯೂಷನ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋ ನೆಟ್ಟಿಗರನ್ನು ಗೊಂದಲಕ್ಕೀಡು ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ