Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಸರಿಯಾಗಿ ಗಮನಿಸಿ

ಈ ಚಿತ್ರವನ್ನು ನೀವು ಮೊದಲು ನೋಡಿದಾಗ ಬಂಡೆ ಕಲ್ಲು ಗಾಳಿಯಲ್ಲಿ ತೇಲಾಡುತ್ತಿರುವಂತೆ ನಿಮಗೆ ಕಾಣಿಸಬಹುದು. ಆದರೆ ಚಿತ್ರವನ್ನು ಸರಿಯಾಗಿ ಗಮನಿಸಿದಾಗ ಮಾತ್ರ ನಿಮಗೆ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

Optical Illusions: ಬಂಡೆ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ?  ಸರಿಯಾಗಿ ಗಮನಿಸಿ
Optical Illusion
Follow us
|

Updated on: May 25, 2024 | 2:15 PM

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಕಲ್ಲು ಗಾಳಿಯಲ್ಲಿ ತೇಲಾಡುವ ರೀತಿಯಲ್ಲಿ ಕಾಣಿಸುತ್ತಿರಬಹುದು. ಆದರೆ ಆ ಚಿತ್ರದಲ್ಲಿ ಕಲ್ಲು ಗಾಳಿಯಲ್ಲಿ ತೇಲಾಡುದಿಲ್ಲ ಬದಲಾಗಿ ನೀರಿನಲ್ಲಿದೆ ಎಂಬುದು ನಿಮಗೆ ತಿಳಿದಿದೆಯೇ? ಚಿತ್ರವನ್ನು ಕೆಲ ಹೊತ್ತು ಸರಿಯಾಗಿ ಗಮನಿಸಿದರೆ ಮಾತ್ರ ವಾಸ್ತವವಾಗಿ ಚಿತ್ರ ಏನು ಎಂಬುದನ್ನು ತಿಳಿಯಲು ಸಾಧ್ಯ.

ಇನ್ನೂ ನಿಮಗೆ ಚಿತ್ರದಲ್ಲಿ ಕಲ್ಲು ಆಕಾಶದಲ್ಲಿ ತೇಲಾಡುತ್ತಿರುವಂತೆಯೇ ಕಾಣಿಸುತ್ತಿದೆಯಾ? ಚಿತ್ರವನ್ನು ಸರಿಯಾಗಿ ಗಮಸಿನಿ. ಕಲ್ಲಿನ ಮೇಲೆ ಹುಲ್ಲು ಇರುವುದು ಕಾಣಬಹುದು. ಈ ಕಲ್ಲು ನೀರಿನಲ್ಲಿ ಅರ್ಧದಷ್ಟು ಮುಳುಗಿಸಿ. ಮುಂಭಾಗದಲ್ಲಿ ಕಲ್ಲಿನ ನೆರಳು ನೀರಿನಲ್ಲಿ ಪ್ರತಿಬಿಂಬಿಸುತ್ತಿದೆ.

ಇದನ್ನೂ ಓದಿ: ಅಯೋಧ್ಯೆ ರಾಮನ ಪ್ರಾಣಪ್ರತಿಷ್ಠೆ ಕುರಿತು ಟೀಕಿಸುತ್ತಿದ್ದಂತೆ ಕುಸಿದು ಬಿದ್ದ ವೇದಿಕೆ; ಇಲ್ಲಿದೆ ವಿಡಿಯೋ

ಈ ಆಪ್ಟಿಕಲ್ ಇಲ್ಯೂಷನ್ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋವನ್ನು @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋ ನೆಟ್ಟಿಗರನ್ನು ಗೊಂದಲಕ್ಕೀಡು ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ