AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical illusion: ನೀವು ಜಾಣರಾಗಿದ್ರೆ ಈ ಚಿತ್ರದಲ್ಲಿರುವ ಸೂಜಿಯನ್ನು ಕಂಡು ಹಿಡಿಯಿರಿ

ಮೆದುಳಿನ ಚುರುಕುತನ ಹಾಗೂ ಕಣ್ಣಿನ ತೀಕ್ಷ್ಣತೆಯನ್ನು ಪರೀಕ್ಷಿಸಲು ಎಲ್ಲರೂ ಇಷ್ಟ ಪಡ್ತಾರೆ. ಇದಕ್ಕೆ ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಆಟಗಳು ಸಹಾಯಕವಾಗಿದ. ಇದೀಗ ಅಂತಹ ವೈರಲ್ ಆಗಿರುವ ಚಿತ್ರದಲ್ಲಿರುವ ಸೂಜಿಯನ್ನು ಪತ್ತೆ ಹಚ್ಚಬೇಕು. ನೀವು ಈ ಸವಾಲು ಸ್ವೀಕರಿಸಲು ಸಿದ್ಧವಿದ್ದೀರಾ. ಹಾಗಾದ್ರೆ ನಿಮ್ಮ ಸಮಯ ಈಗ ಆರಂಭವಾಗುತ್ತದೆ.

Optical illusion: ನೀವು ಜಾಣರಾಗಿದ್ರೆ ಈ ಚಿತ್ರದಲ್ಲಿರುವ ಸೂಜಿಯನ್ನು ಕಂಡು ಹಿಡಿಯಿರಿ
ಆಪ್ಟಿಕಲ್‌ ಇಲ್ಯೂಷನ್‌Image Credit source: Social Media
ಸಾಯಿನಂದಾ
|

Updated on: Dec 28, 2025 | 10:35 AM

Share

ಇತ್ತೀಚೆಗಿನ ದಿನಗಳಲ್ಲಿ ಎಲ್ಲರೂ ಬ್ಯುಸಿನೇ. ಈ ಬಿಡುವಿಲ್ಲದ ಕೆಲಸದ ನಡುವೆ ಮೈಂಡ್ ರಿಲ್ಯಾಕ್ಸ್ ಆಗಿಸಲು ಒಗಟುಗಳನ್ನು ಬಿಡಿಸುವತ್ತ ಆಸಕ್ತಿ ತೋರಿಸುತ್ತಾರೆ. ಆಪ್ಟಿಕಲ್‌ ಇಲ್ಯೂಷನ್‌ ನಂತಹ (Optical Illusion) ಒಗಟಿನ ಚಿತ್ರಗಳು ಬಿಡಿಸಿ ತಮ್ಮ ಮೆದುಳಿನ ಸಾಮರ್ಥ್ಯ ಪರೀಕ್ಷಿಸಿಕೊಳ್ಳುತ್ತಾರೆ. ನೀವೇನಾದ್ರೂ ಇಂತಹ ಒಗಟಿನ ಚಿತ್ರವನ್ನು ಬಿಡಿಸಲು ಆಸಕ್ತಿ ತೋರಿಸುತ್ತಿದ್ದೀರಾ ಅಂತಾದ್ರೆ ಈ ಚಿತ್ರವು ನಿಮಗೆ ಸಹಾಯಕವಾಗಿದೆ. ಇದರಲ್ಲಿರುವ ಸವಾಲು ಇಲ್ಲಿರುವ ಸೂಜಿಯನ್ನು ಗುರುತಿಸುವುದು. ಈ ಒಗಟು ಬಿಡಿಸಲು ನಿಮಗೆ ಇರುವ ಸಮಯಾವಕಾಶ 25 ಸೆಕೆಂಡುಗಳು ಮಾತ್ರ ಎನ್ನುವುದು ತಲೆಯಲ್ಲಿರಲಿ.

ಈ ಚಿತ್ರದಲ್ಲಿ ಏನು ಕಾಣಿಸುತ್ತಿದೆ?

Optical Illusion Image

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹಚ್ಚಹಸಿರಾದ ಮರಗಳು, ಸಸ್ಯಗಳು ಮತ್ತು ಹುಲ್ಲು ಇವೆ. ಇಲ್ಲಿ ಆಮೆ ನಿಧಾನವಾಗಿ ನಡೆಯುತ್ತಿದ್ದರೆ, ಮೊಲವು ಮರದ ನೆರಳಿನಲ್ಲಿ ಮಲಗಿದೆ. ಆದರೆ ಈ ಚಿತ್ರದಲ್ಲಿ ಸೂಜಿಯನ್ನು ಜಾಣತನದಿಂದ ಮರೆ ಮಾಡಲಾಗಿದೆ. ನೀವು ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಉತ್ತರ ಹೇಳಲು ಪ್ರಯತ್ನಿಸಿ.

ಇದನ್ನೂ ಓದಿ:ನಿಮ್ಮ ಕಣ್ಣಿಗೊಂದು ಸವಾಲ್;‌ ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಹುಡುಕಬಲ್ಲಿರಾ

ಒಗಟು ಬಿಡಿಸಲು ಸಾಧ್ಯವಾಯಿತೇ?

ಈ ಒಗಟಿನ ಚಿತ್ರವನ್ನು ಮೊದಲು ನೋಡಿದಾಗ ಹಚ್ಚ ಹಸಿರಿನ ಮರಗಿಡಗಳು, ಮೊಲ ಹಾಗೂ ಆಮೆಯನ್ನು ಮಾತ್ರ ಕಾಣುತ್ತೀರಿ. ಸಹಜವಾಗಿ ಈ ಚಿತ್ರವು ನಿಮ್ಮ ಕಣ್ಣನ್ನು ಮೋಸಗೊಳಿಸಿ, ಸೂಜಿ ನಿಮ್ಮ ಕಣ್ಣಿಗೆ ಕಾಣದಂತೆ ಮಾಡುತ್ತದೆ. ಎಷ್ಟೇ ಪ್ರಯತ್ನ ಪಟ್ಟರೂ ಸೂಜಿ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ. ಹೆಚ್ಚು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಈ ಕೆಳಗಿನ ಚಿತ್ರದಲ್ಲಿ ಸೂಜಿ ಎಲ್ಲಿದೆ ಎಂದು ನಾವೇ ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್