AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿರುವ ಮೀನನ್ನು ಹುಡುಕಿದ್ರೆ ನಿಮ್ಮ ಕಣ್ಣು ಚುರುಕಾಗಿದೆ ಎಂದರ್ಥ

ಮೆದುಳಿಗೆ ಕಸರತ್ತು ನೀಡುವ ಒಗಟುಗಳನ್ನು ಬಿಡಿಸುವ ಮಜಾನೇ ಬೇರೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಒಗಟುಗಳು ವೈರಲ್ ಆಗುತ್ತಿರುತ್ತವೆ. ಈ ಚಿತ್ರದಲ್ಲಿ ಮೀನು ಎಲ್ಲಿದೆ ಎಂದು 25 ಸೆಕೆಂಡುಗಳಲ್ಲಿ ಹೇಳಬೇಕು. ಈ ಚಿತ್ರ ನೋಡಿದಾಗ ಸುಲಭ ಅನಿಸಬಹುದು. ಆದರೆ ಏಕಾಗ್ರತೆ ಬೇರೆಡೆ ಹರಿಸದೇ ಒಗಟು ಬಿಡಿಸಿ. ಈ ಟ್ರಿಕ್ಕಿ ಒಗಟಿನ ಚಿತ್ರ ಬಿಡಿಸಿ ನೋಡೋಣ.

Optical Illusion: ಈ ಚಿತ್ರದಲ್ಲಿರುವ ಮೀನನ್ನು ಹುಡುಕಿದ್ರೆ ನಿಮ್ಮ ಕಣ್ಣು ಚುರುಕಾಗಿದೆ ಎಂದರ್ಥ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Feb 26, 2026 | 6:47 PM

Share

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳು ಸಖತ್‌ ಟ್ರೆಂಡ್ ಆಗುತ್ತಿದೆ. ಆದರೆ ಈ ಒಗಟಿನ ಚಿತ್ರಗಳನ್ನು ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಬಿಡಿಸಲು ಸಾಧ್ಯ. ಈ ಚಿತ್ರಗಳು ಮೆದುಳಿಗೆ ವ್ಯಾಯಾಮ ನೀಡುವುದರ ಜೊತೆಗೆ ನಿಮ್ಮ ಬುದ್ಧಿವಂತಿಕೆಗೆ ಸವಾಲೆಸಗುತ್ತದೆ. ಅಂತಹದ್ದೊದು ಇಲ್ಯೂಷನ್‌ ಚಿತ್ರ ಇದೀಗ ವೈರಲ್‌ ಆಗಿದೆ. ಈ ಚಿತ್ರದಲ್ಲಿ ಮೀನೊಂದು ಇದ್ದು, ನೀವು ಆ ಜಲಚರ ಜೀವಿಯನ್ನು ಹುಡುಕಿ ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಸುಲಭವಾಗಿ ಕಾಣುತ್ತವೆ. ಆದರೆ ಅಷ್ಟೇ ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಮರದ ಮೇಲೆ ಮಲಗಿರುವ ಚಿರತೆ ನಿಮ್ಮ ಕಣ್ಣಿಗೆ ಕಾಣಿಸುತ್ತೀರಬಹುದು. ಅದೇ ಮರದಲ್ಲಿ ಮೀನೊಂದು ಅಡಗಿ ಕುಳಿತಿದೆ. ನೀವು 25 ಸೆಕೆಂಡುಗಳಲ್ಲಿ ಮೀನು ಹುಡುಕಬೇಕು. ಬಹಳ ಎಚ್ಚರಿಕೆಯಿಂದ ಚಿತ್ರ ನೋಡಿ ಮೀನು ಹುಡುಕಲು ಪ್ರಯತ್ನಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿದೆ ಮನೆಯ ಮುದ್ದಿನ ಶ್ವಾನ, 7 ಸೆಕೆಂಡುಗಳಲ್ಲಿ ಕಂಡು ಹಿಡಿಯಬಲ್ಲಿರಾ

ಮೀನು ನಿಮ್ಮ ಕಣ್ಣಿಗೆ ಕಾಣಿಸಿತೇ?

ನೀವು ಏಕಾಗ್ರತೆಯಿಂದ ಈ ಒಗಟು ಬಿಡಿಸಿದ್ದೀರಿ ಎಂದಾದರೆ ನಿಮ್ಮ ವೀಕ್ಷಣಾ ಕೌಶಲ್ಯಕ್ಕೆ ಹ್ಯಾಟ್ಸ್ ಆಫ್ ಹೇಳುತ್ತೇವೆ. ಒಂದು ವೇಳೆ ಮೀನು ಹುಡುಕಲು ಸಾಧ್ಯವಾಗಿಲ್ಲ ಎಂದಾದರೆ ನಾವೇ ನಿಮಗೆ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಮೀನು ಎಲ್ಲಿದೆ ಎಂದು ನಾವು ಗುರುತಿಸಿದ್ದೇವೆ. ಮೀನು ನಿಮ್ಮ ಕಣ್ಣಿಗೆ ಕಾಣಿಸಿತು ಎಂದು ನಾವು ಭಾವಿಸುತ್ತೇ

Optical Illusion Answer

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
‘ಏನಾದ್ರು ಆಗ್ಲಿ, ನಾನು ಕ್ಷಮೆ ಕೇಳಲ್ಲ’: ಸೋನು ಗೌಡ ದಿಟ್ಟ ಮಾತು
‘ಏನಾದ್ರು ಆಗ್ಲಿ, ನಾನು ಕ್ಷಮೆ ಕೇಳಲ್ಲ’: ಸೋನು ಗೌಡ ದಿಟ್ಟ ಮಾತು
‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು?
‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು?
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!
ಮಳೆಯಿಂದಾಗಿ ಭೂಕುಸಿತದ ಭೀತಿ: ಆಗುಂಬೆ ಘಾಟಿಯಲ್ಲಿ ಘನ ವಾಹನಗಳ ಸಂಚಾರ ಬಂದ್!