AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುತ್ತವೆ. ಸೋಷಿಯಲ್‌ ಮೀಡಿಯಾದಲ್ಲಿ ಇಂತಹ ಒಗಟಿನ ಚಿತ್ರಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಕಷ್ಟಕರವಾದ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದ್ದು ಇದರಲ್ಲಿ ಅಡಗಿರುವ ಊಸರವಳ್ಳಿಯನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ.

Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ
ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media
ಸಾಯಿನಂದಾ
|

Updated on: Jan 04, 2026 | 10:55 AM

Share

ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೆಚ್ಚಿನವರು ಇಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರವನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ಉತ್ತರ ಕಂಡುಕೊಳ್ಳುವುದು  ಕಷ್ಟಕರ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಬಣ್ಣಬಣ್ಣದ ರಾಮ ಗಿಳಿಗಳಿವೆ. ಇಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಊಸರವಳ್ಳಿಯನ್ನು ಮರೆಮಾಡಲಾಗಿದೆ. ಇದನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ನೋಡಿ.

ಈ ಚಿತ್ರ ಏನು ಹೇಳುತ್ತದೆ?

Optical Illusion Photo

ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಳ್ಳಲಾದ ಈ ಇಲ್ಯೂಷನ್ ಚಿತ್ರದಲ್ಲಿ ಮರದ ಕೊಂಬೆ ಮೇಲೆ ಕಲರ್ ಫುಲ್ ರಾಮಗಿಳಿಗಳು ಕುಳಿತಿರುವುದನ್ನು ಕಾಣಬಹುದು. ಈ ಗಿಳಿಗಳ ನಡುವೆ ಊಸರವಳ್ಳಿಯೊಂದು ಅಡಗಿ ಕುಳಿತಿದೆ. ನಿರ್ದಿಷ್ಟ ಸಮಯದೊಳಗೆ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

ಇದನ್ನೂ ಓದಿ: ನಿಮ್ಮದು ಹದ್ದಿನ ಕಣ್ಣೇ, ಈ ಚಿತ್ರದಲ್ಲಿ ಅಡಗಿರುವ ಆಮೆಗಳನ್ನು ಗುರುತಿಸಿ

ಊಸರವಳ್ಳಿಯನ್ನು ಕಂಡುಹಿಡಿಯಲು ಸಾಧ್ಯವಾಯಿತೇ?

Optical Illusion Answer

ಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಕಂಡು ಹಿಡಿಯುವುದು ನಿಮಗೆ ಕಷ್ಟವಾಗಬಹುದು. ಈ ಚಿತ್ರವನ್ನು ತಕ್ಷಣ ಗಮನಿಸಿದಾಗ ನಿಮ್ಮ ಕಣ್ಣಿಗೆ ಊಸರವಳ್ಳಿ ಕಾಣುವುದಿಲ್ಲ. ಎಷ್ಟೇ ಪ್ರಯತ್ನಪಟ್ಟರೂ ಈ ಸರೀಸೃಪವೂ ಕಾಣಿಸಿಲ್ಲವೇ. ಈ ಕೆಳಗಿನ ಚಿತ್ರದಲ್ಲಿ ಊಸರವಳ್ಳಿ ಎಲ್ಲಿದೆ ಎಂದು ನಾವೇ ನಿಮಗೆ ಹೇಳುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್