AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ

ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಆದರೆ ಕೆಲವರಿಗೆ ಇಂತಹ ಒಗಟುಗಳನ್ನು ಬಿಡಿಸುವುದು ಕಷ್ಟವೆನಿಸುವುದು ಸಹಜ. ಈ ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಹುಡುಕಬೇಕು. ಈ ಸವಾಲನ್ನು ಸ್ವೀಕರಿಸಿ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ನೋಡಿ.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌ Image Credit source: Social Media
ಸಾಯಿನಂದಾ
|

Updated on: Nov 26, 2025 | 10:31 AM

Share

ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುತ್ತಿದ್ದರೆ ನಿಮಿಷಗಳು ಸೆಕೆಂಡುಗಳಂತೆ ಕಾಣುತ್ತದೆ. ಕೆಲವರು ಬುದ್ಧಿ ಖರ್ಚು ಮಾಡಿ ಒಗಟು ಬಿಡಿಸಲು ಮುಂದಾಗುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ನಿಮಗೆ ಉತ್ತರ ಕಂಡುಕೊಳ್ಳಲು ಕಷ್ಟವಾಗಬಹುದು. ಇದೀಗ ಅಂತಹದ್ದೇ ಟ್ರಿಕ್ಕಿಯಾಗಿರುವ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರ ವೈರಲ್ ಆಗಿದ್ದು, ಹಿಮದಿಂದ ಆವೃತ್ತವಾದ ಪ್ರದೇಶದಲ್ಲಿ ಹಿಮಕರಡಿಯೊಂದು ಅಡಗಿ ಕುಳಿತಿದೆ. ಕೇವಲ 20 ಸೆಕೆಂಡುಗಳಲ್ಲಿ ಆ ಕರಡಿಯನ್ನು ಪತ್ತೆ ಹಚ್ಚುವ ಸವಾಲು ಇಲ್ಲಿದೆ. ಈ ಟ್ರಿಕ್ಕಿ ಒಗಟು ಬಿಡಿಸಿ ನಿಮ್ಮ ಬುದ್ದಿವಂತಿಕೆಯನ್ನು ಪರೀಕ್ಷಿಸಿಕೊಳ್ಳಿ.

ಈ ಚಿತ್ರದಲ್ಲಿ ಏನಿದೆ ಎಂದು ನೋಡಿ

Optical Illusion Photo

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹಿಮದಿಂದ ಆವೃತ್ತವಾದ ಪ್ರದೇಶವನ್ನು ನೀವು ಕಾಣಬಹುದು. ಈ ಹಿಮಭರಿತ ಪ್ರದೇಶದಲ್ಲಿ ಹಿಮ ಕರಡಿಯೊಂದು ಅಡಗಿ ಕುಳಿತಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ, ಆ ಪ್ರಾಣಿ ಎಲ್ಲಿದೆ ಎಂದು 20 ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಕಠಿಣ ಸವಾಲನ್ನು ಸ್ವೀಕರಿಸಿ ಒಗಟು ಬಿಡಿಸಿ.

ಇದನ್ನೂ ಓದಿ: ಬೆಟ್ಟದ ಮೇಲೆ ಅವಿತು ಕುಳಿತಿರುವ ಚಿರತೆಯನ್ನು ಕಂಡುಹಿಡಿಯುವಿರಾ

ಹಿಮಕರಡಿಯನ್ನು ಗುರುತಿಸಲು ನಿಮಗೆ ಸಾಧ್ಯವಾಯಿತೇ?

ಇಂತಹ ಕೆಲವು ಒಗಟನ್ನು ಬಿಡಿಸುವಾಗ ಹೆಚ್ಚು ಗಮನ ಹರಿಸುವುದು  ಬಹಳ ಮುಖ್ಯ. ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವಾಗಿಲ್ಲವೇ, ಹಾಗಾದ್ರೆ ನೀವು ಹೆಚ್ಚು ಚಿಂತಿಸಬೇಡಿ. ಈ ಪ್ರದೇಶದಲ್ಲಿ ಹಿಮಕರಡಿ ಎಲ್ಲಿದೆ ಎಂದು ನಾವು ಈ ಕೆಳಗಿನ ಚಿತ್ರದಲ್ಲಿ ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!