AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ

ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಆದರೆ ಕೆಲವರಿಗೆ ಇಂತಹ ಒಗಟುಗಳನ್ನು ಬಿಡಿಸುವುದು ಕಷ್ಟವೆನಿಸುವುದು ಸಹಜ. ಈ ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಹುಡುಕಬೇಕು. ಈ ಸವಾಲನ್ನು ಸ್ವೀಕರಿಸಿ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ನೋಡಿ.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌ Image Credit source: Social Media
ಸಾಯಿನಂದಾ
|

Updated on: Nov 26, 2025 | 10:31 AM

Share

ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುತ್ತಿದ್ದರೆ ನಿಮಿಷಗಳು ಸೆಕೆಂಡುಗಳಂತೆ ಕಾಣುತ್ತದೆ. ಕೆಲವರು ಬುದ್ಧಿ ಖರ್ಚು ಮಾಡಿ ಒಗಟು ಬಿಡಿಸಲು ಮುಂದಾಗುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ನಿಮಗೆ ಉತ್ತರ ಕಂಡುಕೊಳ್ಳಲು ಕಷ್ಟವಾಗಬಹುದು. ಇದೀಗ ಅಂತಹದ್ದೇ ಟ್ರಿಕ್ಕಿಯಾಗಿರುವ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರ ವೈರಲ್ ಆಗಿದ್ದು, ಹಿಮದಿಂದ ಆವೃತ್ತವಾದ ಪ್ರದೇಶದಲ್ಲಿ ಹಿಮಕರಡಿಯೊಂದು ಅಡಗಿ ಕುಳಿತಿದೆ. ಕೇವಲ 20 ಸೆಕೆಂಡುಗಳಲ್ಲಿ ಆ ಕರಡಿಯನ್ನು ಪತ್ತೆ ಹಚ್ಚುವ ಸವಾಲು ಇಲ್ಲಿದೆ. ಈ ಟ್ರಿಕ್ಕಿ ಒಗಟು ಬಿಡಿಸಿ ನಿಮ್ಮ ಬುದ್ದಿವಂತಿಕೆಯನ್ನು ಪರೀಕ್ಷಿಸಿಕೊಳ್ಳಿ.

ಈ ಚಿತ್ರದಲ್ಲಿ ಏನಿದೆ ಎಂದು ನೋಡಿ

Optical Illusion Photo

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹಿಮದಿಂದ ಆವೃತ್ತವಾದ ಪ್ರದೇಶವನ್ನು ನೀವು ಕಾಣಬಹುದು. ಈ ಹಿಮಭರಿತ ಪ್ರದೇಶದಲ್ಲಿ ಹಿಮ ಕರಡಿಯೊಂದು ಅಡಗಿ ಕುಳಿತಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ, ಆ ಪ್ರಾಣಿ ಎಲ್ಲಿದೆ ಎಂದು 20 ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಕಠಿಣ ಸವಾಲನ್ನು ಸ್ವೀಕರಿಸಿ ಒಗಟು ಬಿಡಿಸಿ.

ಇದನ್ನೂ ಓದಿ: ಬೆಟ್ಟದ ಮೇಲೆ ಅವಿತು ಕುಳಿತಿರುವ ಚಿರತೆಯನ್ನು ಕಂಡುಹಿಡಿಯುವಿರಾ

ಹಿಮಕರಡಿಯನ್ನು ಗುರುತಿಸಲು ನಿಮಗೆ ಸಾಧ್ಯವಾಯಿತೇ?

ಇಂತಹ ಕೆಲವು ಒಗಟನ್ನು ಬಿಡಿಸುವಾಗ ಹೆಚ್ಚು ಗಮನ ಹರಿಸುವುದು  ಬಹಳ ಮುಖ್ಯ. ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವಾಗಿಲ್ಲವೇ, ಹಾಗಾದ್ರೆ ನೀವು ಹೆಚ್ಚು ಚಿಂತಿಸಬೇಡಿ. ಈ ಪ್ರದೇಶದಲ್ಲಿ ಹಿಮಕರಡಿ ಎಲ್ಲಿದೆ ಎಂದು ನಾವು ಈ ಕೆಳಗಿನ ಚಿತ್ರದಲ್ಲಿ ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?