AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ

ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಆದರೆ ಕೆಲವರಿಗೆ ಇಂತಹ ಒಗಟುಗಳನ್ನು ಬಿಡಿಸುವುದು ಕಷ್ಟವೆನಿಸುವುದು ಸಹಜ. ಈ ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಹುಡುಕಬೇಕು. ಈ ಸವಾಲನ್ನು ಸ್ವೀಕರಿಸಿ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ನೋಡಿ.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌ Image Credit source: Social Media
ಸಾಯಿನಂದಾ
|

Updated on: Nov 26, 2025 | 10:31 AM

Share

ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುತ್ತಿದ್ದರೆ ನಿಮಿಷಗಳು ಸೆಕೆಂಡುಗಳಂತೆ ಕಾಣುತ್ತದೆ. ಕೆಲವರು ಬುದ್ಧಿ ಖರ್ಚು ಮಾಡಿ ಒಗಟು ಬಿಡಿಸಲು ಮುಂದಾಗುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ನಿಮಗೆ ಉತ್ತರ ಕಂಡುಕೊಳ್ಳಲು ಕಷ್ಟವಾಗಬಹುದು. ಇದೀಗ ಅಂತಹದ್ದೇ ಟ್ರಿಕ್ಕಿಯಾಗಿರುವ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರ ವೈರಲ್ ಆಗಿದ್ದು, ಹಿಮದಿಂದ ಆವೃತ್ತವಾದ ಪ್ರದೇಶದಲ್ಲಿ ಹಿಮಕರಡಿಯೊಂದು ಅಡಗಿ ಕುಳಿತಿದೆ. ಕೇವಲ 20 ಸೆಕೆಂಡುಗಳಲ್ಲಿ ಆ ಕರಡಿಯನ್ನು ಪತ್ತೆ ಹಚ್ಚುವ ಸವಾಲು ಇಲ್ಲಿದೆ. ಈ ಟ್ರಿಕ್ಕಿ ಒಗಟು ಬಿಡಿಸಿ ನಿಮ್ಮ ಬುದ್ದಿವಂತಿಕೆಯನ್ನು ಪರೀಕ್ಷಿಸಿಕೊಳ್ಳಿ.

ಈ ಚಿತ್ರದಲ್ಲಿ ಏನಿದೆ ಎಂದು ನೋಡಿ

Optical Illusion Photo

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹಿಮದಿಂದ ಆವೃತ್ತವಾದ ಪ್ರದೇಶವನ್ನು ನೀವು ಕಾಣಬಹುದು. ಈ ಹಿಮಭರಿತ ಪ್ರದೇಶದಲ್ಲಿ ಹಿಮ ಕರಡಿಯೊಂದು ಅಡಗಿ ಕುಳಿತಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ, ಆ ಪ್ರಾಣಿ ಎಲ್ಲಿದೆ ಎಂದು 20 ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಕಠಿಣ ಸವಾಲನ್ನು ಸ್ವೀಕರಿಸಿ ಒಗಟು ಬಿಡಿಸಿ.

ಇದನ್ನೂ ಓದಿ: ಬೆಟ್ಟದ ಮೇಲೆ ಅವಿತು ಕುಳಿತಿರುವ ಚಿರತೆಯನ್ನು ಕಂಡುಹಿಡಿಯುವಿರಾ

ಹಿಮಕರಡಿಯನ್ನು ಗುರುತಿಸಲು ನಿಮಗೆ ಸಾಧ್ಯವಾಯಿತೇ?

ಇಂತಹ ಕೆಲವು ಒಗಟನ್ನು ಬಿಡಿಸುವಾಗ ಹೆಚ್ಚು ಗಮನ ಹರಿಸುವುದು  ಬಹಳ ಮುಖ್ಯ. ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವಾಗಿಲ್ಲವೇ, ಹಾಗಾದ್ರೆ ನೀವು ಹೆಚ್ಚು ಚಿಂತಿಸಬೇಡಿ. ಈ ಪ್ರದೇಶದಲ್ಲಿ ಹಿಮಕರಡಿ ಎಲ್ಲಿದೆ ಎಂದು ನಾವು ಈ ಕೆಳಗಿನ ಚಿತ್ರದಲ್ಲಿ ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Follow Us
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ