AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ

ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುವಂತಹ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದೆಂದರೆ ಎಲ್ಲರಿಗೂ ಇಷ್ಟನೇ. ಆದರೆ ಕೆಲವರಿಗೆ ಇಂತಹ ಒಗಟುಗಳನ್ನು ಬಿಡಿಸುವುದು ಕಷ್ಟವೆನಿಸುವುದು ಸಹಜ. ಈ ಚಿತ್ರದಲ್ಲಿ ಅಡಗಿರುವ ಕರಡಿಯನ್ನು ಹುಡುಕಬೇಕು. ಈ ಸವಾಲನ್ನು ಸ್ವೀಕರಿಸಿ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯವೇ ಎಂದು ನೋಡಿ.

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಈ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಹುಡುಕಿ
ಆಪ್ಟಿಕಲ್‌ ಇಲ್ಯೂಷನ್‌ Image Credit source: Social Media
ಸಾಯಿನಂದಾ
|

Updated on: Nov 26, 2025 | 10:31 AM

Share

ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುತ್ತಿದ್ದರೆ ನಿಮಿಷಗಳು ಸೆಕೆಂಡುಗಳಂತೆ ಕಾಣುತ್ತದೆ. ಕೆಲವರು ಬುದ್ಧಿ ಖರ್ಚು ಮಾಡಿ ಒಗಟು ಬಿಡಿಸಲು ಮುಂದಾಗುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ನಿಮಗೆ ಉತ್ತರ ಕಂಡುಕೊಳ್ಳಲು ಕಷ್ಟವಾಗಬಹುದು. ಇದೀಗ ಅಂತಹದ್ದೇ ಟ್ರಿಕ್ಕಿಯಾಗಿರುವ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರ ವೈರಲ್ ಆಗಿದ್ದು, ಹಿಮದಿಂದ ಆವೃತ್ತವಾದ ಪ್ರದೇಶದಲ್ಲಿ ಹಿಮಕರಡಿಯೊಂದು ಅಡಗಿ ಕುಳಿತಿದೆ. ಕೇವಲ 20 ಸೆಕೆಂಡುಗಳಲ್ಲಿ ಆ ಕರಡಿಯನ್ನು ಪತ್ತೆ ಹಚ್ಚುವ ಸವಾಲು ಇಲ್ಲಿದೆ. ಈ ಟ್ರಿಕ್ಕಿ ಒಗಟು ಬಿಡಿಸಿ ನಿಮ್ಮ ಬುದ್ದಿವಂತಿಕೆಯನ್ನು ಪರೀಕ್ಷಿಸಿಕೊಳ್ಳಿ.

ಈ ಚಿತ್ರದಲ್ಲಿ ಏನಿದೆ ಎಂದು ನೋಡಿ

Optical Illusion Photo

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಹಿಮದಿಂದ ಆವೃತ್ತವಾದ ಪ್ರದೇಶವನ್ನು ನೀವು ಕಾಣಬಹುದು. ಈ ಹಿಮಭರಿತ ಪ್ರದೇಶದಲ್ಲಿ ಹಿಮ ಕರಡಿಯೊಂದು ಅಡಗಿ ಕುಳಿತಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ, ಆ ಪ್ರಾಣಿ ಎಲ್ಲಿದೆ ಎಂದು 20 ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಕಠಿಣ ಸವಾಲನ್ನು ಸ್ವೀಕರಿಸಿ ಒಗಟು ಬಿಡಿಸಿ.

ಇದನ್ನೂ ಓದಿ: ಬೆಟ್ಟದ ಮೇಲೆ ಅವಿತು ಕುಳಿತಿರುವ ಚಿರತೆಯನ್ನು ಕಂಡುಹಿಡಿಯುವಿರಾ

ಹಿಮಕರಡಿಯನ್ನು ಗುರುತಿಸಲು ನಿಮಗೆ ಸಾಧ್ಯವಾಯಿತೇ?

ಇಂತಹ ಕೆಲವು ಒಗಟನ್ನು ಬಿಡಿಸುವಾಗ ಹೆಚ್ಚು ಗಮನ ಹರಿಸುವುದು  ಬಹಳ ಮುಖ್ಯ. ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಅಡಗಿರುವ ಹಿಮಕರಡಿಯನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವಾಗಿಲ್ಲವೇ, ಹಾಗಾದ್ರೆ ನೀವು ಹೆಚ್ಚು ಚಿಂತಿಸಬೇಡಿ. ಈ ಪ್ರದೇಶದಲ್ಲಿ ಹಿಮಕರಡಿ ಎಲ್ಲಿದೆ ಎಂದು ನಾವು ಈ ಕೆಳಗಿನ ಚಿತ್ರದಲ್ಲಿ ಗುರುತಿಸಿದ್ದೇವೆ.

Optical Illusion Answer

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ