Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಪಾಂಡಗಳ ನಡುವೆ ಇರುವ ಫುಟ್‌ಬಾಲ್ ಗುರುತಿಸಬಲ್ಲಿರಾ?

ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ಅಷ್ಟು ಪಾಂಡಗಳ ನಡುವೆ ಅಡಗಿರುವ ಫುಟ್‌ಬಾಲ್ ಅನ್ನು ನೀವು ಪತ್ತೆ ಹಚ್ಚಬಹುದು. ಎಷ್ಟೇ ಹುಡುಕಿದರೂ ನಿಮಗೆ ಫುಟ್‌ಬಾಲ್ ಗೋಚರವಾಗುತ್ತಿಲ್ಲವೆಂದಾದರೆ ಉತ್ತರವನ್ನು ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusion: ಪಾಂಡಗಳ ನಡುವೆ ಇರುವ ಫುಟ್‌ಬಾಲ್ ಗುರುತಿಸಬಲ್ಲಿರಾ?
Optical IllusionImage Credit source: Bright Side
Follow us
ಅಕ್ಷತಾ ವರ್ಕಾಡಿ
|

Updated on: Jan 18, 2024 | 4:18 PM

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusion) ಸವಾಲಿನ ಆಟದಲ್ಲಿ ನೀವು ಈ ಚಿತ್ರದಲ್ಲಿ ಅಡಗಿರುವ ಫುಟ್​​​ಬಾಲ್​​​​ ಅನ್ನು ಪತ್ತೆ ಹಚ್ಚಬೇಕಿದೆ. ಇಂತಹ ಸವಾಲಿನ ಆಟ ನಿಮ್ಮ ಮೆದುಳಿಗೆ ವ್ಯಾಯಾಮವನ್ನು ನೀಡುವುದಲ್ಲದೆ ನಿಮ್ಮ ಅರಿವಿನ ಸಾಮರ್ಥ್ಯವನ್ನೂ ಹೆಚ್ಚಿಸಲು ಉತ್ತಮ ಆಯ್ಕೆಯಾಗಿದೆ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ಚಿತ್ರದಲ್ಲಿದಲ್ಲಿ ಪಾಂಡಗಳ ಮಧ್ಯಭಾಗದಲ್ಲಿ ಅಡಗಿರುವ ಫುಟ್​​ಬಾಲ್​​ ಅನ್ನು ಪತ್ತೆ ಹಚ್ಚಿ ನೋಡೋಣ.

ಮೇಲಿನ ಚಿತ್ರದಲ್ಲಿ, ನೀವು ಪಾಂಡಗಳನ್ನು ಕಾಣಬಹುದು. ಆದರೆ ಅವುಗಳ ಮಧ್ಯೆ ಫುಟ್ಬಾಲ್​​ ಒಂದು ಅಡಗಿದೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೇವಲ 10 ಸೆಕೆಂಡುಗಳಲ್ಲಿ ನೀವು ಕಂಡು ಹಿಡಿಯಿರಿ.

ಇದನ್ನೂ ಓದಿ: ‘b’ಗಳ ಮಧ್ಯದಲ್ಲಿ ಅಡಗಿರುವ ‘h’ನ್ನು ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ?

ಇನ್ನೂ ನಿಮಗೆ ಫುಟ್‌ಬಾಲ್ ಹುಡುಕಲು ಕಷ್ಟವಾಗುತ್ತಿದೆಯೇ? ಚಿತ್ರವನ್ನು ಮೇಲಿಂದ ಸರಿಯಾಗಿ ನೋಡುತ್ತಾ ಬನ್ನಿ. ಕೆಳಭಾಗದಲ್ಲಿ ಫುಟ್​​ಬಾಲ್​​ ಕಂಡಿರಾ? ಎಷ್ಟೇ ಎಷ್ಟೇ ಹುಡುಕಿದರೂ ಫುಟ್​​ಬಾಲ್​​ ಕಂಡುಹಿಡಿಯಲು ಸಾಧ್ಯವಿಲ್ಲವೆಂದಾದರೆ ಕೆಳಗಿನ ಚಿತ್ರದಲ್ಲಿ ಕೆಂಪು ಬಣ್ಣದ ವೃತ್ತದಲ್ಲಿ ಫುಟ್​ಬಾಲ್​​​ ಗುರುತಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು