AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ಈ ಚಿತ್ರದಲ್ಲಿ ಕಾಣೆಯಾಗಿರುವ ನಾಯಿ ಮರಿಯನ್ನು ಗುರುತಿಸಬಲ್ಲಿರಾ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನಲ್ಲಿ ಸುಂದರವಾದ ಉದ್ಯಾನವನದ ಚಿತ್ರವನ್ನು ಕಾಣಬಹುದು. ಈ ಚಿತ್ರದಲ್ಲಿ ವ್ಯಕ್ತಿಯೊಬ್ಬ ತನ್ನ ನಾಯಿಮರಿ ಕಳೆದುಹೋಗಿರುವುದರಿಂದ ಪೋಸ್ಟರ್​ ಒಂದನ್ನು ಅಂಟಿಸಿದ್ದಾನೆ. ಆದರೆ ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಸೆಕೆಂಡುಗಳಲ್ಲಿ ಕಳೆದು ಹೋದ ನಾಯಿಮರಿಯನ್ನು ಆತನಿಗೆ ಹುಡುಕಿಕೊಡಿ. ಹುಡುಕುವಲ್ಲಿ ವಿಫಲವಾದರೆ ಈ ಲೇಖನದ ಅಂತ್ಯದಲ್ಲಿ ನೀಡಿರುವ ಚಿತ್ರದಲ್ಲಿ ನಾಯಿ ಮರಿ ಇರುವ ಜಾಗವನ್ನು ಕೆಂಪು ಬಣ್ಣದ ವೃತ್ತದಲ್ಲಿ ಗುರುತಿಸಲಾಗಿದೆ.

Optical Illusion: ಈ ಚಿತ್ರದಲ್ಲಿ ಕಾಣೆಯಾಗಿರುವ ನಾಯಿ ಮರಿಯನ್ನು ಗುರುತಿಸಬಲ್ಲಿರಾ?
Spot The Hidden DogImage Credit source: Bright Side
ಅಕ್ಷತಾ ವರ್ಕಾಡಿ
|

Updated on:Jan 18, 2024 | 4:15 PM

Share

ಆಪ್ಟಿಕಲ್ ಇಲ್ಯೂಷನ್(Optical Illusion) ಮನರಂಜನೆಯ ಜೊತೆಗೆ ನಿಮ್ಮ ಬುದ್ಧಿವಂತಿಕೆಯ ಕೌಶಲ್ಯಗಳನ್ನು ಪರೀಕ್ಷಿಸುವ ಸವಾಲಿನ ಆಟವಾಗಿದೆ. ಇದು ನಿಮ್ಮ ಮೆದುಳನ್ನು ಚುರುಕುಗೊಳಿಸುವುದರ ಜೊತೆಗೆ ನಿಮ್ಮ ವೀಕ್ಷಣಾ ಕೌಶಲ್ಯಗಳನ್ನು ಸುಧಾರಿಸುತ್ತದೆ. ಇದೀಗಾ ಅಂಥದ್ದೇ ನಿಮ್ಮ ತಲೆಗೆ ಹುಳ ಬಿಡುವ ಚಿತ್ರವೊಂದು ಇಲ್ಲಿದೆ. ನೀವು ಈ ಚಿತ್ರವನ್ನು ಸರಿಯಾಗಿ ಗಮನಿಸಿದರೆ ಕಾಣಿಯಾಗಿರುವ ನಾಯಿ ಹೆದರಿ ಮೂಲೆಯಲ್ಲಿ ಕುಳಿತಿರುವುದನ್ನು ಕಾಣಬಹುದು. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೆಲವೇ ಸೆಕೆಂಡುಗಳಲ್ಲಿ ನೀವು ನಾಯಿಮರಿಯನ್ನು ಪತ್ತೆಹಚ್ಚುವಿರಿ.

ಇಂದಿನ ಸವಾಲಿನ ಚಿತ್ರದಲ್ಲಿ ಸುಂದರವಾದ ಕಿಕ್ಕಿರಿದ ಉದ್ಯಾನವನವನ್ನು ಕಾಣಬಹುದು. ಚಿತ್ರದಲ್ಲಿ ಹಿರಿಯ ವ್ಯಕ್ತಿಯೊಬ್ಬರು ಪಾರಿವಾಳಗಳಿಗೆ ಕಾಳುಗಳನ್ನು ಹಾಕುತ್ತಿರುವುದನ್ನು ಕಾಣಬಹುದು. ವ್ಯಕ್ತಿಯ ಮುಂದಿನ ಬೆಂಚಿನಲ್ಲಿ ದಂಪತಿಗಳಿಬ್ಬರು ಕುಳಿತು ಮಾತನಾಡುತ್ತಿರುವುದನ್ನು ಕಾಣಬಹುದು. ಮಗುವೊಂದು ಬಲೂನುಗಳನ್ನು ಹಿಡಿದು ಓಡಾಡುತ್ತಿರುವುದನ್ನು ಕಾಣಬಹುದು. ಆದರೆ ಈ ಎಲ್ಲಾ ವಿವರಗಳ ನಡುವೆ ನೀವು ಕಳೆದುಹೋದ ನಾಯಿಮರಿಯನ್ನು ಕಂಡು ಹುಡುಕಬೇಕಿದೆ.

ನಾಯಿಮರಿ ಕಂದು ಬಣ್ಣದ್ದಾಗಿದ್ದು, ಕಾಣೆಯಾಗಿರುವ ಫೋಟೋ ನಿಮಗೆ ನಾಯಿ ಮರಿಯನ್ನು ಹುಡುಕಲು ಸಹಾಯ ಮಾಡುತ್ತದೆ. ನೀವು ಎಷ್ಟೇ ಹುಡುಕಿದರೂ ನಿಮ್ಮ ಕಣ್ಣಿಗೆ ನಾಯಿ ಮರಿ ಎಲ್ಲೂ ಪತ್ತೆಯಾಗದಿದ್ದರೆ, ಈ ಕೆಳಗೆ ನೀಡಿರುವ ಚಿತ್ರದಲ್ಲಿ ನಾಯಿ ಮರಿ ಇರುವ ಜಾಗವನ್ನು ಕೆಂಪು ಬಣ್ಣದ ವೃತ್ತದಲ್ಲಿ ಗುರುತಿಸಲಾಗಿದೆ.

ಇದನ್ನೂ ಓದಿ: ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಸೆಕೆಂಡುಗಳಲ್ಲಿ ಅನ್​​​ ಲಾಕ್​​ ಆಗಿರುವ ಬೀಗವನ್ನು ಗುರುತಿಸಿ

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Published On - 11:46 am, Thu, 21 December 23

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ