ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಅಡಗಿರುವ ಗೂಬೆಯನ್ನು ಪತ್ತೆ ಹಚ್ಚಿ!

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ನೀವು ಅಡಗಿರುವ ಗೂಬೆಯನ್ನು ಕಂಡು ಹುಡುಕಬೇಕಿದೆ. ಎಷ್ಟೇ ಹುಡುಕಿದರೂ ಗೂಬೆ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ಗೂಬೆ ಇರುವ ಜಾಗವನ್ನು ವೃತ್ತಾಕಾರದಲ್ಲಿ ಗುರುತಿಸಲಾಗಿದೆ.

ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಅಡಗಿರುವ ಗೂಬೆಯನ್ನು ಪತ್ತೆ ಹಚ್ಚಿ!
Optical Illusion
Follow us
|

Updated on: Jan 27, 2024 | 11:07 AM

ಈ ಚಿತ್ರವನ್ನು ನೀವು ಸರಿಯಾಗಿ ಗಮನಿಸಿದರೆ ಪೊದೆಗಳ ಮಧ್ಯೆ ಅಡಗಿರುವ ಗೂಬೆಯನ್ನು ಕಾಣಬಹುದು. ಇದು ನಿಮ್ಮ ವೀಕ್ಷಣಾ ಕೌಶಲ್ಯಗಳನ್ನು ಸುಧಾರಿಸಲು ಮತ್ತು ಮೆದುಳನ್ನು ಚುರುಕುಗೊಳಿಸಲು ಸಹಾಯಕವಾಗಿದೆ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ಕೆಲವೇ ಸೆಕೆಂಡುಗಳಲ್ಲಿ ಪೊದೆಗಳ ಮಧ್ಯದಲ್ಲಿರುವ ಗೂಬೆಯನ್ನು ಪತ್ತೆ ಹಚ್ಚುವಿರಿ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಕೇವಲ 7 ಸೆಕೆಂಡುಗಳಲ್ಲಿ ಚಿತ್ರದಲ್ಲಿದಲ್ಲಿ ಅಡಗಿರುವ ಗೂಬೆಯನ್ನು ಪತ್ತೆ ಹಚ್ಚಿ ನೋಡೋಣ.

ಅರಣ್ಯ ಪ್ರದೇಶದಲ್ಲಿ ತೆಗೆಯಲಾದ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ಫೋಟೋದಲ್ಲಿ ಅಡಗಿರುವ ಗೂಬೆಯನ್ನು ಪತ್ತೆ ಹಚ್ಚುವುದು ನಿಮ್ಮ ಕೆಲಸ. ತಡಮಾಡದೆ ನೀವೇ ಪ್ರಯತ್ನಿಸಿ. ನೀವು ಸರಿಯಾಗಿ ಗಮನವಿಟ್ಟು ನೋಡಿದರೆ ಸುಲಭವಾಗಿ ಕಂಡು ಹಿಡಿಯಬಹುದು. ನೀವು ಏನನ್ನಾದರೂ ಮೇಲ್ನೋಟಕ್ಕೆ ನೋಡಿದರೆ, ಅದರ ಯಾವುದೇ ಕುರುಹು ನಿಮಗೆ ಸಿಗುವುದಿಲ್ಲ.

ಇದನ್ನೂ ಓದಿ: ಮಕ್ಕಳ ನಡವಳಿಕೆಗೆ ನೊಂದು ಸಾಕು ಪ್ರಾಣಿಯ ಹೆಸರಿಗೆ ಕೋಟಿಗಟ್ಟಲೆ ಆಸ್ತಿ ವರ್ಗಾವಣೆ ಮಾಡಿದ ವೃದ್ಧೆ

ಆದರೆ ಫೋಟೋದಲ್ಲಿ ಗೂಬೆಯನ್ನು ಹುಡುಕಿ ಹುಡುಕಿ ಸುಸ್ತಾಗಿದ್ದರೆ, ಎಷ್ಟೇ ಹುಡುಕಿದರೂ ಗೂಬೆ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ಗೂಬೆ ಇರುವ ಜಾಗವನ್ನು ವೃತ್ತಾಕಾರದಲ್ಲಿ ಗುರುತಿಸಲಾಗಿದೆ. ಇಲ್ಲಿದೆ ನೋಡಿ ಫೋಟೋ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ