AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಹುಡುಗಿಯ ಸೈಕಲ್ ಕಳೆದುಹೋಗಿದೆ, ಪತ್ತೆಹಚ್ಚಲು ನಿಮ್ಮಿಂದ ಸಾಧ್ಯವೇ?

ಇಂದಿನ ಆಪ್ಟಿಕಲ್ ಇಲ್ಯೂಷನ್ ಸವಾಲಿನ ಆಟದಲ್ಲಿ ಹುಡುಗಿ ಕಳೆದುಕೊಂಡಿರುವ ಸೈಕಲನ್ನು ನೀವು ಹುಡುಕಿಕೊಡಬೇಕಿದೆ. ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಮಾತ್ರ ಹುಡುಗಿಗೆ ನಿಮ್ಮಿಂದ ಸಹಾಯ ಮಾಡಲು ಸಾಧ್ಯ. ಸೈಕಲು ಎಲ್ಲಿದೆ ಎಂದು ನಿಮ್ಮಿಂದ ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಈ ಲೇಖನದ ಅಂತ್ಯದಲ್ಲಿ ತಿಳಿದುಕೊಳ್ಳಿ.

Optical Illusions: ಹುಡುಗಿಯ ಸೈಕಲ್ ಕಳೆದುಹೋಗಿದೆ, ಪತ್ತೆಹಚ್ಚಲು ನಿಮ್ಮಿಂದ ಸಾಧ್ಯವೇ?
Optical IllusionsImage Credit source: Bright Side
ಅಕ್ಷತಾ ವರ್ಕಾಡಿ
|

Updated on: Feb 28, 2024 | 2:42 PM

Share

ಇಂದಿನ ಆಪ್ಟಿಕಲ್ ಇಲ್ಯೂಷನ್(Optical Illusions) ಸವಾಲಿನ ಆಟದಲ್ಲಿ ಹೆಲ್ಮೆಟ್ ಧರಿಸಿರುವ ಹುಡುಗಿಯನ್ನು ಕಾಣಬಹುದು. ಆಕೆಯ ಸೈಕಲ್​​​ ಕಳೆದು ಹೋಗಿದೆ. ಬಹಳ ಸಮಯದಿಂದ ಆಕೆ ಸೈಕಲನ್ನು ಹುಡುಕುತ್ತಿದ್ದಾಳೆ. ನೀವು ಚಿತ್ರವನ್ನು ಸರಿಯಾಗಿ ಗಮನಿಸಿದರೆ ಮಾತ್ರ ಹುಡುಗಿಗೆ ನಿಮ್ಮಿಂದ ಸಹಾಯ ಮಾಡಲು ಸಾಧ್ಯ. ಹದ್ದಿನ ಕಣ್ಣು ನಿಮ್ಮದಾಗಿದ್ದರೆ ನೀವು ಕೇವಲ 7 ಸೆಕೆಂಡುಗಳಲ್ಲಿ ಹುಡುಗಿಗೆ ಸೈಕಲ್​​ ಹುಡುಕಿ ಕೊಡುವಿರಿ. ನೀವು ಚಾಲೆಂಜ್ ಸ್ವೀಕರಿಸಲು ಸಿದ್ಧರಿದ್ದೀರಾ? ಹಾಗಿದ್ದರೆ ಪತ್ತೆ ಹಚ್ಚಿ ನೋಡೋಣ.

ಈ ಸವಾಲಿನ ಆಟ ನಿಮ್ಮ ದೃಷ್ಟಿ ಸಾಮರ್ಥ್ಯಕ್ಕೆ ದೊಡ್ಡ ಸವಾಲು. ಜೊತೆಗೆ ಫೋಕಸ್ ಮಟ್ಟವನ್ನು ಪರೀಕ್ಷಿಸುತ್ತದೆ.ಇದು ಬುದ್ಧಿಮತ್ತೆಯ ಮಟ್ಟವನ್ನು ನಿರ್ಣಯಿಸಲು ಸಹ ಸಹಾಯ ಮಾಡುತ್ತದೆ. ಆಪ್ಟಿಕಲ್ ಇಲ್ಯೂಷನ್​​ನಂತಹ ಸವಾಲಿನ ಆಟದ ಮೂಲಕ ನಿಮ್ಮ ದೃಷ್ಟಿ ಸಾಮರ್ಥ್ಯ ಎಷ್ಟು ಚುರುಕಾಗಿದೆ ಎಂದು ಪರೀಕ್ಷಿಸಿಕೊಳ್ಳಬಹುದು.

ಇದನ್ನೂ ಓದಿ: 7 ಸೆಕೆಂಡುಗಳಲ್ಲಿ ಚಿತ್ರದಲ್ಲಿ ಅಡಗಿರುವ 2 ಬೆಕ್ಕುಗಳನ್ನು ಹುಡುಕಬಲ್ಲಿರಾ?

ಎಷ್ಟೇ ಹುಡುಕಿದರೂ ನಿಮ್ಮಿಂದ ಸೈಕಲ್​​​ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೇ? ಚಿತ್ರ ಸಾಕಷ್ಟು ಸಿಂಪಲ್​​ ಎಂದೆನಿಸಿದರೂ ಕೂಡ ಉತ್ತರವನ್ನು ಕಂಡುಹುಡುಕುವುದು ಅಷ್ಟು ಸುಲಭವಲ್ಲ. ನಿಮ್ಮಿಂದ ಸೈಕಲ್​​​ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲವೆಂದಾದರೆ ಸೈಕಲ್​​ ಎಲ್ಲಿದೆ ಎಂಬುದನ್ನು ಕೆಳಗಿನ ಚಿತ್ರದಲ್ಲಿ ಕಪ್ಪು ಬಣ್ಣದ ವೃತ್ತಗಳಲ್ಲಿ ಗುರುತಿಸಲಾಗಿದೆ.

ಉತ್ತರ ಇಲ್ಲಿದೆ ನೋಡಿ:

ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್