AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಿ

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹುಲ್ಲುಗಾವಲು ಪ್ರದೇಶದ ಚಿತ್ರಣವನ್ನು ಕಾಣಬಹುದು. ಆದರೆ ಈ ಹಚ್ಚಹಸಿರಿನ ಹುಲ್ಲಿನ ಮಧ್ಯೆ ಚಿರತೆಯೊಂದು ಅಡಗಿ ಕುಳಿತಿದೆ ನೀವು ಚಿತ್ರವನ್ನು ಸರಿಯಾಗಿ ಗಮನಿಸದರೆ ಮಾತ್ರ ಚಿರತೆಯನ್ನು ಪತ್ತೆ ಹಚ್ಚಬಹುದು.

Optical Illusions: ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಿ
ಅಕ್ಷತಾ ವರ್ಕಾಡಿ
|

Updated on: May 09, 2024 | 12:29 PM

Share

ಬುದ್ಧಿವಂತರಿಗೊಂದು ಸವಾಲ್, ನಿಮ್ಮ ಮೆದುಳು ಮತ್ತು ಕಣ್ಣಿಗೆ ಸವಾಲು ನೀಡುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ನಿಮ್ಮ ಕಣ್ಣು ಶಾರ್ಪ್‌ ಆಗಿದ್ದರೆ ಮಾತ್ರ ಚಿತ್ರದಲ್ಲಿ ಅಡಗಿರುವ ಚಿರತೆಯನ್ನು ನೋಡಬಹುದು. ಅಡಗಿರುವ ಚಿರತೆಯನ್ನು ನೋಡಲು ನಿಮಗೆ ಸಮಯದ ಮಿತಿಯೂ ಇದೆ. ನೀವು ಕೇವಲ 10 ಸೆಕೆಂಡುಗಳಲ್ಲಿ ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಬೇಕಿದೆ.

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹುಲ್ಲುಗಾವಲು ಪ್ರದೇಶದ ಚಿತ್ರಣವನ್ನು ಕಾಣಬಹುದು. ಆದರೆ ಈ ಹಚ್ಚಹಸಿರಿನ ಹುಲ್ಲಿನ ಮಧ್ಯೆ ಚಿರತೆಯೊಂದು ಅಡಗಿ ಕುಳಿತಿದೆ ನೀವು ಚಿತ್ರವನ್ನು ಸರಿಯಾಗಿ ಗಮನಿಸದರೆ ಮಾತ್ರ ಚಿರತೆಯನ್ನು ಪತ್ತೆ ಹಚ್ಚಬಹುದು. ನಿಮಗೆ 10 ಸೆಕೆಂಡುಗಳ ಕಾಲಾವಕಾಶವಿದೆ. ಆದ್ದರಿಂದ ಸರಿಯಾಗಿ ಗಮನಿಸಿ ಚಿರತೆ ಅಡಗಿ ಕುಳಿತಿರುವ ಜಾಗವನ್ನು ಕಂಡುಹಿಡಿಯಿರಿ.

ಇದನ್ನೂ ಓದಿ: Personality Test: ನಿಮ್ಮ ಕಾಲ್ಬೆರಳುಗಳ ಆಕಾರದ ಆಧಾರದ ಮೇಲೆ ವ್ಯಕ್ತಿತ್ವವನ್ನು ತಿಳಿಯಿರಿ

ಚಿತ್ರವನ್ನು ಎಷ್ಟೇ ದಿಟ್ಟಿಸಿ ನೋಡಿದರೂ ಕೂಡ ನಿಮಗೆ ಚಿರತೆ ಇರುವ ಜಾಗವನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಈ ಕೆಳಗೆ ನೀಡಲಾದ ಚಿತ್ರದಲ್ಲಿ ಚಿರತೆ ಇರುವ ಜಾಗವನ್ನು ಗುರುತಿಸಲಾಗಿದೆ. ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ