AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusions: ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಿ

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹುಲ್ಲುಗಾವಲು ಪ್ರದೇಶದ ಚಿತ್ರಣವನ್ನು ಕಾಣಬಹುದು. ಆದರೆ ಈ ಹಚ್ಚಹಸಿರಿನ ಹುಲ್ಲಿನ ಮಧ್ಯೆ ಚಿರತೆಯೊಂದು ಅಡಗಿ ಕುಳಿತಿದೆ ನೀವು ಚಿತ್ರವನ್ನು ಸರಿಯಾಗಿ ಗಮನಿಸದರೆ ಮಾತ್ರ ಚಿರತೆಯನ್ನು ಪತ್ತೆ ಹಚ್ಚಬಹುದು.

Optical Illusions: ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಿ
ಅಕ್ಷತಾ ವರ್ಕಾಡಿ
|

Updated on: May 09, 2024 | 12:29 PM

Share

ಬುದ್ಧಿವಂತರಿಗೊಂದು ಸವಾಲ್, ನಿಮ್ಮ ಮೆದುಳು ಮತ್ತು ಕಣ್ಣಿಗೆ ಸವಾಲು ನೀಡುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ನಿಮ್ಮ ಕಣ್ಣು ಶಾರ್ಪ್‌ ಆಗಿದ್ದರೆ ಮಾತ್ರ ಚಿತ್ರದಲ್ಲಿ ಅಡಗಿರುವ ಚಿರತೆಯನ್ನು ನೋಡಬಹುದು. ಅಡಗಿರುವ ಚಿರತೆಯನ್ನು ನೋಡಲು ನಿಮಗೆ ಸಮಯದ ಮಿತಿಯೂ ಇದೆ. ನೀವು ಕೇವಲ 10 ಸೆಕೆಂಡುಗಳಲ್ಲಿ ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಬೇಕಿದೆ.

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹುಲ್ಲುಗಾವಲು ಪ್ರದೇಶದ ಚಿತ್ರಣವನ್ನು ಕಾಣಬಹುದು. ಆದರೆ ಈ ಹಚ್ಚಹಸಿರಿನ ಹುಲ್ಲಿನ ಮಧ್ಯೆ ಚಿರತೆಯೊಂದು ಅಡಗಿ ಕುಳಿತಿದೆ ನೀವು ಚಿತ್ರವನ್ನು ಸರಿಯಾಗಿ ಗಮನಿಸದರೆ ಮಾತ್ರ ಚಿರತೆಯನ್ನು ಪತ್ತೆ ಹಚ್ಚಬಹುದು. ನಿಮಗೆ 10 ಸೆಕೆಂಡುಗಳ ಕಾಲಾವಕಾಶವಿದೆ. ಆದ್ದರಿಂದ ಸರಿಯಾಗಿ ಗಮನಿಸಿ ಚಿರತೆ ಅಡಗಿ ಕುಳಿತಿರುವ ಜಾಗವನ್ನು ಕಂಡುಹಿಡಿಯಿರಿ.

ಇದನ್ನೂ ಓದಿ: Personality Test: ನಿಮ್ಮ ಕಾಲ್ಬೆರಳುಗಳ ಆಕಾರದ ಆಧಾರದ ಮೇಲೆ ವ್ಯಕ್ತಿತ್ವವನ್ನು ತಿಳಿಯಿರಿ

ಚಿತ್ರವನ್ನು ಎಷ್ಟೇ ದಿಟ್ಟಿಸಿ ನೋಡಿದರೂ ಕೂಡ ನಿಮಗೆ ಚಿರತೆ ಇರುವ ಜಾಗವನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಈ ಕೆಳಗೆ ನೀಡಲಾದ ಚಿತ್ರದಲ್ಲಿ ಚಿರತೆ ಇರುವ ಜಾಗವನ್ನು ಗುರುತಿಸಲಾಗಿದೆ. ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ