Optical Illusions: ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಿ

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹುಲ್ಲುಗಾವಲು ಪ್ರದೇಶದ ಚಿತ್ರಣವನ್ನು ಕಾಣಬಹುದು. ಆದರೆ ಈ ಹಚ್ಚಹಸಿರಿನ ಹುಲ್ಲಿನ ಮಧ್ಯೆ ಚಿರತೆಯೊಂದು ಅಡಗಿ ಕುಳಿತಿದೆ ನೀವು ಚಿತ್ರವನ್ನು ಸರಿಯಾಗಿ ಗಮನಿಸದರೆ ಮಾತ್ರ ಚಿರತೆಯನ್ನು ಪತ್ತೆ ಹಚ್ಚಬಹುದು.

Optical Illusions: ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಿ
Follow us
|

Updated on: May 09, 2024 | 12:29 PM

ಬುದ್ಧಿವಂತರಿಗೊಂದು ಸವಾಲ್, ನಿಮ್ಮ ಮೆದುಳು ಮತ್ತು ಕಣ್ಣಿಗೆ ಸವಾಲು ನೀಡುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ನಿಮ್ಮ ಕಣ್ಣು ಶಾರ್ಪ್‌ ಆಗಿದ್ದರೆ ಮಾತ್ರ ಚಿತ್ರದಲ್ಲಿ ಅಡಗಿರುವ ಚಿರತೆಯನ್ನು ನೋಡಬಹುದು. ಅಡಗಿರುವ ಚಿರತೆಯನ್ನು ನೋಡಲು ನಿಮಗೆ ಸಮಯದ ಮಿತಿಯೂ ಇದೆ. ನೀವು ಕೇವಲ 10 ಸೆಕೆಂಡುಗಳಲ್ಲಿ ಫೋಟೋದಲ್ಲಿ ಚಿರತೆ ಎಲ್ಲಿದೆ ಎಂದು ಪತ್ತೆ ಹಚ್ಚಬೇಕಿದೆ.

ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಹುಲ್ಲುಗಾವಲು ಪ್ರದೇಶದ ಚಿತ್ರಣವನ್ನು ಕಾಣಬಹುದು. ಆದರೆ ಈ ಹಚ್ಚಹಸಿರಿನ ಹುಲ್ಲಿನ ಮಧ್ಯೆ ಚಿರತೆಯೊಂದು ಅಡಗಿ ಕುಳಿತಿದೆ ನೀವು ಚಿತ್ರವನ್ನು ಸರಿಯಾಗಿ ಗಮನಿಸದರೆ ಮಾತ್ರ ಚಿರತೆಯನ್ನು ಪತ್ತೆ ಹಚ್ಚಬಹುದು. ನಿಮಗೆ 10 ಸೆಕೆಂಡುಗಳ ಕಾಲಾವಕಾಶವಿದೆ. ಆದ್ದರಿಂದ ಸರಿಯಾಗಿ ಗಮನಿಸಿ ಚಿರತೆ ಅಡಗಿ ಕುಳಿತಿರುವ ಜಾಗವನ್ನು ಕಂಡುಹಿಡಿಯಿರಿ.

ಇದನ್ನೂ ಓದಿ: Personality Test: ನಿಮ್ಮ ಕಾಲ್ಬೆರಳುಗಳ ಆಕಾರದ ಆಧಾರದ ಮೇಲೆ ವ್ಯಕ್ತಿತ್ವವನ್ನು ತಿಳಿಯಿರಿ

ಚಿತ್ರವನ್ನು ಎಷ್ಟೇ ದಿಟ್ಟಿಸಿ ನೋಡಿದರೂ ಕೂಡ ನಿಮಗೆ ಚಿರತೆ ಇರುವ ಜಾಗವನ್ನು ಪತ್ತೆ ಹಚ್ಚಲು ಸಾಧ್ಯವಿಲ್ಲವೆಂದಾದರೆ ಚಿಂತಿಸಬೇಕಿಲ್ಲ. ಈ ಕೆಳಗೆ ನೀಡಲಾದ ಚಿತ್ರದಲ್ಲಿ ಚಿರತೆ ಇರುವ ಜಾಗವನ್ನು ಗುರುತಿಸಲಾಗಿದೆ. ಅಂದಹಾಗೆ, ಇಂದಿನ ಸವಾಲಿನ ಆಟ ನಿಮಗೆ ಹೇಗಾನಿಸಿತು, ನಿಮಗೆ ಇಷ್ಟವಾಯಿತೆ? ಕಾಮೆಂಟ್ ಮಾಡುವ ಮೂಲಕ ನಮಗೆ ತಿಳಿಸಿ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು