AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್! ವಿಡಿಯೋ ವೈರಲ್

ವಿಡಿಯೋವನ್ನು ಟಿಕ್​ಟಾಕ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಸಕತ್ ವೈರಲ್ ಆಗಿದೆ.

Viral Video: ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್! ವಿಡಿಯೋ ವೈರಲ್
ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್!
TV9 Web
| Edited By: |

Updated on: Aug 04, 2021 | 11:52 AM

Share

ಒರಾಂಗೂಟಾನ್​ ಹೆಚ್ಚು ಬುದ್ಧಿವಂತ ಪ್ರಾಣಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಒರಾಂಗೂಟಾನ್​ ಎಷ್ಟು ಜಾಣರಿರುತ್ತಾರೆ ಎಂಬುದಕ್ಕೆ ಇಲ್ಲೊಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ಎಲ್ಲರಿಗೆ ಇಷ್ಟವಾಗುವಂತಿದೆ. ಸಿಕ್ಕ ಸನ್​ಗ್ಲಾಸ್​ಅನ್ನು ಸ್ಟೈಲ್ಆಗಿ ತೊಟ್ಟು ಒರಾಂಗೂಟಾನ್​ ಕುಳಿತುಕೊಂಡಿದೆ. ಅದರ ಮರಿ ಕೂಡಾ ದಿಟ್ಟಿಸಿ ನೋಡುತ್ತಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಂಡೋನೇಷ್ಯಾದ ಮೃಗಾಲಯದಲ್ಲಿ ಪ್ರವಾಸಿಗರು ಸನ್​ಗ್ಲಾಸ್​ಅನ್ನು ಬೀಳಿಸಿದ್ದರು. ಅದನ್ನು ನೋಡಿದಾ ಒರಾಂಗೂಟಾನ್​ ಸ್ಟೈಲ್ಆಗಿ ಧರಿಸಿಕೊಳ್ಳುತ್ತಿದೆ. ವಿಡಿಯೋವನ್ನು ಟಿಕ್​ಟಾಕ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಸಕತ್ ವೈರಲ್ ಆಗಿದೆ.

ಕನ್ನಡಕವನ್ನು ಒಡೆದು ಹಾಕುತ್ತದೆ ಎಂದು ಸುತ್ತಲಿರುವ ಜನರು ಭಾವಿಸಿದ್ದರು. ಆದರೆ ಒರಾಂಗೂಟಾನ್​ ಎಲ್ಲರನ್ನೂ ಬೆರಗುಗೊಳಿಸುವಂತೆ ಮಾಡಿದೆ. ಸಿಕ್ಕ ಸನ್​ಗ್ಲಾಸ್​ಅನ್ನು ತೊಟ್ಟು ಮರಿಯನ್ನು ಎತ್ತಿಕೊಂಡು ಕುಳಿತುಕೊಂಡಿದೆ. ದೃಶ್ಯ ಪ್ರವಾಸಿಗರಿಗೆ ಆಶ್ಚರ್ಯಚಕಿರನ್ನಾಗಿ ಮಾಡಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಾನವ ಲಕ್ಷಣಗಳಿರುವ ಒರಾಂಗೂಟಾವನ್ನು ನೋಡಿ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಒರಾಂಗೂಟಾವನ್ನು ನೋಡಿದ ನೆಟ್ಟಿಗರೋರ್ವರು ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ, ‘ನೀವು ಇಂಟರ್ನೆಟ್​ಗೆ ಸ್ಟಾರ್ ಆಗಿದ್ದೀರಿ’ ಎಂದಿದ್ದಾರೆ.

ಇದನ್ನೂ ಓದಿ:

‘ದಿ ವರ್ಡ್​ ಇಸ್​ ಗೋಯಿಂಗ್ ಅಪ್​ಸೈಡ್​ ಡೌನ್’ ಕೇರಳದ ವ್ಯಕ್ತಿ ಕ್ಲಿಕ್ಕಿಸಿದ ಚಿತ್ರಕ್ಕೆ ಉತ್ತಮ ಛಾಯಾಗ್ರಹಣ ಪ್ರಶಸ್ತಿ

Viral Video: ತನ್ನ ಸೊಂಡಿಲಿನ ಕೌಶಲ ಪ್ರದರ್ಶಿಸುತ್ತಾ ತುಂಟಾಟ ಮಾಡುತ್ತಿದೆ ಈ ಆನೆ ಮರಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ