AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್! ವಿಡಿಯೋ ವೈರಲ್

ವಿಡಿಯೋವನ್ನು ಟಿಕ್​ಟಾಕ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಸಕತ್ ವೈರಲ್ ಆಗಿದೆ.

Viral Video: ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್! ವಿಡಿಯೋ ವೈರಲ್
ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್!
TV9 Web
| Edited By: |

Updated on: Aug 04, 2021 | 11:52 AM

Share

ಒರಾಂಗೂಟಾನ್​ ಹೆಚ್ಚು ಬುದ್ಧಿವಂತ ಪ್ರಾಣಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಒರಾಂಗೂಟಾನ್​ ಎಷ್ಟು ಜಾಣರಿರುತ್ತಾರೆ ಎಂಬುದಕ್ಕೆ ಇಲ್ಲೊಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ಎಲ್ಲರಿಗೆ ಇಷ್ಟವಾಗುವಂತಿದೆ. ಸಿಕ್ಕ ಸನ್​ಗ್ಲಾಸ್​ಅನ್ನು ಸ್ಟೈಲ್ಆಗಿ ತೊಟ್ಟು ಒರಾಂಗೂಟಾನ್​ ಕುಳಿತುಕೊಂಡಿದೆ. ಅದರ ಮರಿ ಕೂಡಾ ದಿಟ್ಟಿಸಿ ನೋಡುತ್ತಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಂಡೋನೇಷ್ಯಾದ ಮೃಗಾಲಯದಲ್ಲಿ ಪ್ರವಾಸಿಗರು ಸನ್​ಗ್ಲಾಸ್​ಅನ್ನು ಬೀಳಿಸಿದ್ದರು. ಅದನ್ನು ನೋಡಿದಾ ಒರಾಂಗೂಟಾನ್​ ಸ್ಟೈಲ್ಆಗಿ ಧರಿಸಿಕೊಳ್ಳುತ್ತಿದೆ. ವಿಡಿಯೋವನ್ನು ಟಿಕ್​ಟಾಕ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಸಕತ್ ವೈರಲ್ ಆಗಿದೆ.

ಕನ್ನಡಕವನ್ನು ಒಡೆದು ಹಾಕುತ್ತದೆ ಎಂದು ಸುತ್ತಲಿರುವ ಜನರು ಭಾವಿಸಿದ್ದರು. ಆದರೆ ಒರಾಂಗೂಟಾನ್​ ಎಲ್ಲರನ್ನೂ ಬೆರಗುಗೊಳಿಸುವಂತೆ ಮಾಡಿದೆ. ಸಿಕ್ಕ ಸನ್​ಗ್ಲಾಸ್​ಅನ್ನು ತೊಟ್ಟು ಮರಿಯನ್ನು ಎತ್ತಿಕೊಂಡು ಕುಳಿತುಕೊಂಡಿದೆ. ದೃಶ್ಯ ಪ್ರವಾಸಿಗರಿಗೆ ಆಶ್ಚರ್ಯಚಕಿರನ್ನಾಗಿ ಮಾಡಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಾನವ ಲಕ್ಷಣಗಳಿರುವ ಒರಾಂಗೂಟಾವನ್ನು ನೋಡಿ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಒರಾಂಗೂಟಾವನ್ನು ನೋಡಿದ ನೆಟ್ಟಿಗರೋರ್ವರು ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ, ‘ನೀವು ಇಂಟರ್ನೆಟ್​ಗೆ ಸ್ಟಾರ್ ಆಗಿದ್ದೀರಿ’ ಎಂದಿದ್ದಾರೆ.

ಇದನ್ನೂ ಓದಿ:

‘ದಿ ವರ್ಡ್​ ಇಸ್​ ಗೋಯಿಂಗ್ ಅಪ್​ಸೈಡ್​ ಡೌನ್’ ಕೇರಳದ ವ್ಯಕ್ತಿ ಕ್ಲಿಕ್ಕಿಸಿದ ಚಿತ್ರಕ್ಕೆ ಉತ್ತಮ ಛಾಯಾಗ್ರಹಣ ಪ್ರಶಸ್ತಿ

Viral Video: ತನ್ನ ಸೊಂಡಿಲಿನ ಕೌಶಲ ಪ್ರದರ್ಶಿಸುತ್ತಾ ತುಂಟಾಟ ಮಾಡುತ್ತಿದೆ ಈ ಆನೆ ಮರಿ

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!