AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್! ವಿಡಿಯೋ ವೈರಲ್

ವಿಡಿಯೋವನ್ನು ಟಿಕ್​ಟಾಕ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಸಕತ್ ವೈರಲ್ ಆಗಿದೆ.

Viral Video: ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್! ವಿಡಿಯೋ ವೈರಲ್
ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್!
TV9 Web
| Edited By: |

Updated on: Aug 04, 2021 | 11:52 AM

Share

ಒರಾಂಗೂಟಾನ್​ ಹೆಚ್ಚು ಬುದ್ಧಿವಂತ ಪ್ರಾಣಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಒರಾಂಗೂಟಾನ್​ ಎಷ್ಟು ಜಾಣರಿರುತ್ತಾರೆ ಎಂಬುದಕ್ಕೆ ಇಲ್ಲೊಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ಎಲ್ಲರಿಗೆ ಇಷ್ಟವಾಗುವಂತಿದೆ. ಸಿಕ್ಕ ಸನ್​ಗ್ಲಾಸ್​ಅನ್ನು ಸ್ಟೈಲ್ಆಗಿ ತೊಟ್ಟು ಒರಾಂಗೂಟಾನ್​ ಕುಳಿತುಕೊಂಡಿದೆ. ಅದರ ಮರಿ ಕೂಡಾ ದಿಟ್ಟಿಸಿ ನೋಡುತ್ತಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಂಡೋನೇಷ್ಯಾದ ಮೃಗಾಲಯದಲ್ಲಿ ಪ್ರವಾಸಿಗರು ಸನ್​ಗ್ಲಾಸ್​ಅನ್ನು ಬೀಳಿಸಿದ್ದರು. ಅದನ್ನು ನೋಡಿದಾ ಒರಾಂಗೂಟಾನ್​ ಸ್ಟೈಲ್ಆಗಿ ಧರಿಸಿಕೊಳ್ಳುತ್ತಿದೆ. ವಿಡಿಯೋವನ್ನು ಟಿಕ್​ಟಾಕ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಸಕತ್ ವೈರಲ್ ಆಗಿದೆ.

ಕನ್ನಡಕವನ್ನು ಒಡೆದು ಹಾಕುತ್ತದೆ ಎಂದು ಸುತ್ತಲಿರುವ ಜನರು ಭಾವಿಸಿದ್ದರು. ಆದರೆ ಒರಾಂಗೂಟಾನ್​ ಎಲ್ಲರನ್ನೂ ಬೆರಗುಗೊಳಿಸುವಂತೆ ಮಾಡಿದೆ. ಸಿಕ್ಕ ಸನ್​ಗ್ಲಾಸ್​ಅನ್ನು ತೊಟ್ಟು ಮರಿಯನ್ನು ಎತ್ತಿಕೊಂಡು ಕುಳಿತುಕೊಂಡಿದೆ. ದೃಶ್ಯ ಪ್ರವಾಸಿಗರಿಗೆ ಆಶ್ಚರ್ಯಚಕಿರನ್ನಾಗಿ ಮಾಡಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಾನವ ಲಕ್ಷಣಗಳಿರುವ ಒರಾಂಗೂಟಾವನ್ನು ನೋಡಿ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಒರಾಂಗೂಟಾವನ್ನು ನೋಡಿದ ನೆಟ್ಟಿಗರೋರ್ವರು ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ, ‘ನೀವು ಇಂಟರ್ನೆಟ್​ಗೆ ಸ್ಟಾರ್ ಆಗಿದ್ದೀರಿ’ ಎಂದಿದ್ದಾರೆ.

ಇದನ್ನೂ ಓದಿ:

‘ದಿ ವರ್ಡ್​ ಇಸ್​ ಗೋಯಿಂಗ್ ಅಪ್​ಸೈಡ್​ ಡೌನ್’ ಕೇರಳದ ವ್ಯಕ್ತಿ ಕ್ಲಿಕ್ಕಿಸಿದ ಚಿತ್ರಕ್ಕೆ ಉತ್ತಮ ಛಾಯಾಗ್ರಹಣ ಪ್ರಶಸ್ತಿ

Viral Video: ತನ್ನ ಸೊಂಡಿಲಿನ ಕೌಶಲ ಪ್ರದರ್ಶಿಸುತ್ತಾ ತುಂಟಾಟ ಮಾಡುತ್ತಿದೆ ಈ ಆನೆ ಮರಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ