AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್! ವಿಡಿಯೋ ವೈರಲ್

ವಿಡಿಯೋವನ್ನು ಟಿಕ್​ಟಾಕ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಸಕತ್ ವೈರಲ್ ಆಗಿದೆ.

Viral Video: ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್! ವಿಡಿಯೋ ವೈರಲ್
ಸ್ಟೈಲ್ಆಗಿ ಸನ್​ಗ್ಲಾಸ್​ ತೊಟ್ಟು ಕುಳಿತ ಒರಾಂಗೂಟಾನ್!
TV9 Web
| Edited By: |

Updated on: Aug 04, 2021 | 11:52 AM

Share

ಒರಾಂಗೂಟಾನ್​ ಹೆಚ್ಚು ಬುದ್ಧಿವಂತ ಪ್ರಾಣಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಒರಾಂಗೂಟಾನ್​ ಎಷ್ಟು ಜಾಣರಿರುತ್ತಾರೆ ಎಂಬುದಕ್ಕೆ ಇಲ್ಲೊಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ಎಲ್ಲರಿಗೆ ಇಷ್ಟವಾಗುವಂತಿದೆ. ಸಿಕ್ಕ ಸನ್​ಗ್ಲಾಸ್​ಅನ್ನು ಸ್ಟೈಲ್ಆಗಿ ತೊಟ್ಟು ಒರಾಂಗೂಟಾನ್​ ಕುಳಿತುಕೊಂಡಿದೆ. ಅದರ ಮರಿ ಕೂಡಾ ದಿಟ್ಟಿಸಿ ನೋಡುತ್ತಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಂಡೋನೇಷ್ಯಾದ ಮೃಗಾಲಯದಲ್ಲಿ ಪ್ರವಾಸಿಗರು ಸನ್​ಗ್ಲಾಸ್​ಅನ್ನು ಬೀಳಿಸಿದ್ದರು. ಅದನ್ನು ನೋಡಿದಾ ಒರಾಂಗೂಟಾನ್​ ಸ್ಟೈಲ್ಆಗಿ ಧರಿಸಿಕೊಳ್ಳುತ್ತಿದೆ. ವಿಡಿಯೋವನ್ನು ಟಿಕ್​ಟಾಕ್​ನಲ್ಲಿ ಮೊದಲಿಗೆ ಹಂಚಿಕೊಳ್ಳಲಾಗಿದೆ. ಬಳಿಕ ಇತರ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಂಚಿಕೊಳ್ಳುತ್ತಿದ್ದಂತೆಯೇ ಸಕತ್ ವೈರಲ್ ಆಗಿದೆ.

ಕನ್ನಡಕವನ್ನು ಒಡೆದು ಹಾಕುತ್ತದೆ ಎಂದು ಸುತ್ತಲಿರುವ ಜನರು ಭಾವಿಸಿದ್ದರು. ಆದರೆ ಒರಾಂಗೂಟಾನ್​ ಎಲ್ಲರನ್ನೂ ಬೆರಗುಗೊಳಿಸುವಂತೆ ಮಾಡಿದೆ. ಸಿಕ್ಕ ಸನ್​ಗ್ಲಾಸ್​ಅನ್ನು ತೊಟ್ಟು ಮರಿಯನ್ನು ಎತ್ತಿಕೊಂಡು ಕುಳಿತುಕೊಂಡಿದೆ. ದೃಶ್ಯ ಪ್ರವಾಸಿಗರಿಗೆ ಆಶ್ಚರ್ಯಚಕಿರನ್ನಾಗಿ ಮಾಡಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಾನವ ಲಕ್ಷಣಗಳಿರುವ ಒರಾಂಗೂಟಾವನ್ನು ನೋಡಿ ನೆಟ್ಟಿಗರು ಆಶ್ಚರ್ಯಗೊಂಡಿದ್ದಾರೆ. ಒರಾಂಗೂಟಾವನ್ನು ನೋಡಿದ ನೆಟ್ಟಿಗರೋರ್ವರು ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ, ‘ನೀವು ಇಂಟರ್ನೆಟ್​ಗೆ ಸ್ಟಾರ್ ಆಗಿದ್ದೀರಿ’ ಎಂದಿದ್ದಾರೆ.

ಇದನ್ನೂ ಓದಿ:

‘ದಿ ವರ್ಡ್​ ಇಸ್​ ಗೋಯಿಂಗ್ ಅಪ್​ಸೈಡ್​ ಡೌನ್’ ಕೇರಳದ ವ್ಯಕ್ತಿ ಕ್ಲಿಕ್ಕಿಸಿದ ಚಿತ್ರಕ್ಕೆ ಉತ್ತಮ ಛಾಯಾಗ್ರಹಣ ಪ್ರಶಸ್ತಿ

Viral Video: ತನ್ನ ಸೊಂಡಿಲಿನ ಕೌಶಲ ಪ್ರದರ್ಶಿಸುತ್ತಾ ತುಂಟಾಟ ಮಾಡುತ್ತಿದೆ ಈ ಆನೆ ಮರಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು