AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲಾಹೋರ್​ನ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ಉಷ್ಟ್ರ ಪಕ್ಷಿ; ವಿಡಿಯೊ ವೈರಲ್

ಲಾಹೋರ್​ನ ಹೆದ್ದಾರಿ ಮಧ್ಯೆ ಉಷ್ಟ್ರ ಪಕ್ಷಿಯೊಂದು ಓಡುತ್ತಿರುವುದು ಕಂಡು ಬಂದಿದೆ. ಸುತ್ತಲೂ ವಾಹನಗಳೆಲ್ಲ ಸಂಚರಿಸುತ್ತಿದೆ. ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಲಾಹೋರ್​ನ ಹೆದ್ದಾರಿಯಲ್ಲಿ ಓಡಾಡುತ್ತಿದ್ದ ಉಷ್ಟ್ರ ಪಕ್ಷಿ; ವಿಡಿಯೊ ವೈರಲ್
ಉಷ್ಟ್ರ ಪಕ್ಷಿ
TV9 Web
| Edited By: |

Updated on:Oct 28, 2021 | 10:55 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಆಶ್ಚರ್ಯವನ್ನುಂಟು ಮಾಡುವ ದೃಶ್ಯದ ವಿಡಿಯೊಗಳು ಹೆಚ್ಚು ಮನ ಗೆಲ್ಲುತ್ತವೆ. ಇದೀಗ ವೈರಲ್ ಆದ ವಿಡಿಯೊದಲ್ಲಿ ಗಮನಿಸುವಂತೆ ಉಷ್ಟ್ರ ಪಕ್ಷಿ ಲಾಹೋರ್​ನ ಹೆದ್ದಾರಿಯಲ್ಲಿ ಓಡಾಡುತ್ತಿತ್ತು. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಲಾಹೋರ್​ನ ಹೆದ್ದಾರಿ ಮಧ್ಯೆ ಉಷ್ಟ್ರ ಪಕ್ಷಿಯೊಂದು ಓಡುತ್ತಿರುವುದು ಕಂಡು ಬಂದಿದೆ. ಸುತ್ತಲೂ ವಾಹನಗಳೆಲ್ಲ ಸಂಚರಿಸುತ್ತಿದೆ. ಅದೇ ವೇಳೆ ಉಷ್ಟ್ರಪಕ್ಷಿಯೂ ಸಹ ಓಡುತ್ತಿರುವುದು ಕಂಡು ಬಂದಿದೆ. ರಸ್ತೆಯಲ್ಲಿ ಪ್ರಯಾಣಸುತ್ತಿದ್ದ ಪ್ರಯಾಣಿಕರು ಈ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ವರದಿಗಳ ಪ್ರಕಾರ ಲಾಹೋರ್​ನ ಕೆನಾಲ್ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ.

ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸುಮಾರು 80,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಉಷ್ಟ್ರ ಪಕ್ಷಿಯನ್ನು ವಿಡಿಯೊದಲ್ಲಿ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಜನದಟ್ಟಣೆಯ ಮಧ್ಯದಲ್ಲಿ ಚುರುಕುತನದಿಂದ ಪಕ್ಷಿ ಓಡುತ್ತಿದೆ ಎಂದು ಓರ್ವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಮನಿಕೆ ಮಗೆ ಹಿತೆ ಹಾಡಿಗೆ ಯುವತಿಯ ಬೆಲ್ಲಿ ಡಾನ್ಸ್​; ನೆಟ್ಟಿಗರೆಲ್ಲಾ ಫಿದಾ

Viral Video: ರೆಸ್ಟೋರೆಂಟ್​ನಲ್ಲಿ ಮಾಸ್ಕ್ ಧರಿಸದಿದ್ದರೆ ಪ್ರವೇಶವಿಲ್ಲ ಎಂದಿದ್ದಕ್ಕೆ ಜಗಳ; ವಯಸ್ಕನನ್ನು ತಳ್ಳಿದ ವ್ಯಕ್ತಿಯ ಪರಿಸ್ಥಿತಿ ಏನಾಯ್ತು ನೋಡಿ

Published On - 10:54 am, Thu, 28 October 21

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ