Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮತುಂಬಿದ ರಸ್ತೆಯಲ್ಲಿ ನಾಯಿಯೊಂದಿಗೆ ವಾಕಿಂಗ್ ಹೊರಟರೆ ಏನಾಗುತ್ತದೆ ನೋಡಿ

Viral Video : ಮುಗ್ಗರಿಸಿಕೊಂಡು ಬಿದ್ದರೂ, ನಾಯಿ ದರದರನೆ ಇವನನ್ನು ಎಳೆದುಕೊಂಡು ಹೋದರೂ ಈತ ಮಾತ್ರ ನಾಯಿಯನ್ನು ನಿಯಂತ್ರಿಸುವುದನ್ನು ಬಿಡುವುದಿಲ್ಲ. ಮಿಲಿಯನ್​ಗಟ್ಟಲೆ ಜನ ನೋಡಿದ ಈ ವಿಡಿಯೋ ಇಲ್ಲಿದೆ.

ಹಿಮತುಂಬಿದ ರಸ್ತೆಯಲ್ಲಿ ನಾಯಿಯೊಂದಿಗೆ ವಾಕಿಂಗ್ ಹೊರಟರೆ ಏನಾಗುತ್ತದೆ ನೋಡಿ
ಹಿಮತುಂಬಿದ ರಸ್ತೆಯಲ್ಲಿ ನಾಯಿಯೊಂದಿಗೆ ವಾಕಿಂಗ್​ ಹೊರಟಾಗ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Nov 29, 2022 | 4:59 PM

Viral Video : ಈ ರಸ್ತೆ ದಟ್ಟವಾದ ಹಿಮದಿಂದ ಆವರಿಸಿದೆ. ರಾತ್ರಿ ಸಮಯ ಬೇರೆ. ಆದರೂ ಈ ವ್ಯಕ್ತಿಗೆ ತನ್ನ ನಾಯಿಯೊಂದಿಗೆ ವಾಕಿಂಗ್​ ಮಾಡಬೇಕೆನ್ನಿಸಿದೆ. ಅಂತೂ ರಸ್ತೆಗಿಳಿದಿದ್ದಾನೆ. ತನ್ನ ನಡಿಗೆಗೆ ಅದರ ನಡಿಗೆಯನ್ನು ನಿಯಂತ್ರಿಸಲು ಆತ ನೋಡುತ್ತಿದ್ದಾನೆ. ಆದರೆ ನಾಯಿಯೋ ತನ್ನದೇ ಲೋಕದಲ್ಲಿ ಓಡುತ್ತಿದೆ. ರಸ್ತೆಯ ತಿರುವು ದಾಟಿಕೊಂಡು ಬರುವ ಹೊತ್ತಿಗೆ ಬೆಕ್ಕೋ ನಾಯಿಯೋ ಒಟ್ಟಿನಲ್ಲಿ ಒಂದು ಪ್ರಾಣಿ ಓಡಿಹೋಗುತ್ತಿದ್ದಂತೆ ನಾಯಿಗೆ ಹುಕಿ ಬಂದು ಓಡಲು ಶುರುಮಾಡುತ್ತದೆ. ಪೋಷಕನನ್ನು ದರದರನೆ ಎಳೆದೊಯ್ಯುತ್ತದೆ.

ಆನ್​ಲೈನ್​ನಲ್ಲಿ ಮಂದಿ ಇದನ್ನು ನೋಡಿ ಬಿದ್ದುಬಿದ್ದು ನಗುತ್ತಿದ್ದಾರೆ. ಬೇಕಿತ್ತಾ ಇಂಥ ರಾತ್ರಿಯಲ್ಲಿ ವಾಕಿಂಗ್​ ಎಂದು ಕೇಳುತ್ತಿದ್ದಾರೆ. ಸಾಕಿದ ಮಾತ್ರಕ್ಕೆ ನಾಯಿ ನಿಮ್ಮ ಮಾತು ಕೇಳಲೇಬೇಕು ಅಂತಿಲ್ಲ. ಅದನ್ನು ನಿಯಂತ್ರಿಸಲು ಹೋದರೆ ಏನಾಗುತ್ತದೆ ನೋಡಿ ಎಂದಿದ್ದಾರೆ ಒಬ್ಬರು. ಒಂದಲ್ಲ ಎರಡು ಮೂರು ಸಲ ಬಿದ್ದು ಎದ್ದು ನಾಯಿಯ ಹಿಂದೆ ಓಡಿದ್ದಾಯ್ತಲ್ಲ, ಇನ್ನೊಮ್ಮೆ ಹೀಗೆ ಚಳಿಯಲ್ಲಿ, ಹಿಮದಲ್ಲಿ ನಾಯಿಯನ್ನು ವಾಕಿಂಗ್​ ಕರೆದುಕೊಂಡು ಬರುತ್ತೀಯಾ ಎಂದು ಈ ವ್ಯಕ್ತಿಗೆ ಒಬ್ಬರು ಕೇಳಿದ್ದಾರೆ. ಇಂಥ ಹುಚ್ಚಾಟಗಳಿಗೆ ಬೀಳಬೇಡಿ ಇದು ಅಪಾಯ ಎಂದಿದ್ದಾರೆ ಹಲವಾರು ಜನ.

ಈ ವಿಡಿಯೋ ಅನ್ನು ಈಗಾಗಲೇ 2 ಮಿಲಿಯನ್​ ಜನರು ನೋಡಿದ್ದಾರೆ. 6,000ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. ಸುಮಾರು 70,000ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು