Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ತನ್ನ ಗೆಳತಿಯೊಂದಿಗೆ ಜಗಳವಾಡಿದ ಪಾಗಲ್ ಪ್ರೇಮಿಯೊಬ್ಬ, ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿದ್ದ 40 ಕೋಟಿ ಮೌಲ್ಯದ ಬೆಳೆಬಾಲುವ ವಸ್ತುಗಳನ್ನು ಪುಡಿಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ

Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!
ಬ್ರಿಯಾನ್ ಹೆರ್ನಾಂಡೆಜ್‌
Follow us
| Updated By: Rakesh Nayak Manchi

Updated on:Jun 06, 2022 | 9:20 PM

ತನ್ನ ಗೆಳತಿಯೊಂದಿಗೆ ಜಗಳವಾಡಿದ ಪಾಗಲ್ ಪ್ರೇಮಿಯೊಬ್ಬ, ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿದ್ದ 40 ಕೋಟಿ ಮೌಲ್ಯದ ಬೆಳೆಬಾಲುವ ವಸ್ತುಗಳನ್ನು ಪುಡಿಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. ವರದಿಯ ಪ್ರಕಾರ, ಅಮೆರಿಕದ ಟೆಕ್ಸಾಸ್‌ನಲ್ಲಿರುವ ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್‌ಗೆ ನುಗ್ಗಿ ತನ್ನ ಗೆಳತಿಯೊಂದಿಗೆ ಜಗಳವಾಡಿದ ನಂತರ 21 ವರ್ಷದ ಬ್ರಿಯಾನ್ ಹೆರ್ನಾಂಡೆಜ್‌, ಸುಮಾರು 40.37 ಕೋಟಿ ಮೌಲ್ಯದ ವಸ್ತುಗಳಿಗೆ ಹಾನಿ ಮಾಡಿದ್ದಾನೆ. ಸದ್ಯ ಡಲ್ಲಾಸ್ ಪೊಲೀಸರು ಬ್ರಿಯಾನ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್

ಎನ್​ಬಿಸಿ ನ್ಯೂಸ್ ಪ್ರಕಾರ, ರಾತ್ರಿ ವೇಳೆ ಮ್ಯೂಸಿಯಂನ ಪ್ರವೇಶದ್ವಾರದ ಹೊರಗಿನಿಂದ ಹೆರ್ನಾಂಡೆಜ್ ಬರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಂತರ ವಸ್ತುಸಂಗ್ರಹಾಲಯದ ಒಳಗೆ ನುಗ್ಗಿ ಆರನೇ ಶತಮಾನದ ಗ್ರೀಕ್ ಪ್ರತಿಮೆ ಮತ್ತು 450 BC ಯ ಹಿಂದಿನ ಮಡಕೆ ಸೇರಿದಂತೆ ಅಮೂಲ್ಯ ವಸ್ತುಗಳಿಗೆ ಹಾನಿ ಉಂಟುಮಾಡಿದ್ದಾನೆ. ಅದಲ್ಲದೆ, ಸುಮಾರು ರೂ. 77 ಲಕ್ಷ ಮೌಲ್ಯದ ಕೈಲಿಕ್ಸ್ ಹೆರಾಕಲ್ಸ್ ಮತ್ತು ನೆಮಿಯಾನ್ ಸಿಂಹ ಪ್ರತಿಮೆಯನ್ನೂ ಪುಡಿ ಮಾಡಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: Trending: ಬರೋಬ್ಬರಿ 6 ಕೋಟಿಗೆ ಮಾರಾಟವಾಯ್ತು ನೆಕ್ಲೇಸ್! ಏಕಿಷ್ಟು ಡಿಮ್ಯಾಂಡ್ ಗೊತ್ತಾ?

“ನಾಶವಾದ ವಸ್ತುಗಳು ಅಪರೂಪದ ಪುರಾತನ ಕಲಾಕೃತಿಗಳಾಗಿವೆ, ಅದು ಅತ್ಯಂತ ಅಮೂಲ್ಯವಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಅಪರಾಧ ವರ್ತನೆಯ ಹಿಂದಿನ ನಿಜವಾದ ಕಾರಣವನ್ನು ಬಿಚ್ಚಿಟ್ಟಿದ್ದಾನೆ. ಸದ್ಯ ಶಸ್ತ್ರಸಜ್ಜಿತವಾಗಿಲ್ಲದ ಹೆರ್ನಾಂಡೆಜ್ ಈಗ 2.3 ಕೋಟಿ ರೂ.ಗಿಂತ ಹೆಚ್ಚಿನ ಅಥವಾ ಸಮಾನವಾದ ಕ್ರಿಮಿನಲ್ ಕಿಡಿಗೇಡಿತನದ ಆರೋಪ ಎದುರಿಸುತ್ತಿದ್ದಾನೆ.

ಇದನ್ನೂ ಓದಿ: Trending: ಚಿಟ್ಟೆಗಾಗಿ ಗುಂಪು ದಾಳಿ, ಮನರಂಜನೆ ವಿಡಿಯೋ ನೀವೂ ನೋಡಿ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Mon, 6 June 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ