AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ತನ್ನ ಗೆಳತಿಯೊಂದಿಗೆ ಜಗಳವಾಡಿದ ಪಾಗಲ್ ಪ್ರೇಮಿಯೊಬ್ಬ, ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿದ್ದ 40 ಕೋಟಿ ಮೌಲ್ಯದ ಬೆಳೆಬಾಲುವ ವಸ್ತುಗಳನ್ನು ಪುಡಿಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ

Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!
ಬ್ರಿಯಾನ್ ಹೆರ್ನಾಂಡೆಜ್‌
TV9 Web
| Edited By: Rakesh Nayak Manchi|

Updated on:Jun 06, 2022 | 9:20 PM

Share

ತನ್ನ ಗೆಳತಿಯೊಂದಿಗೆ ಜಗಳವಾಡಿದ ಪಾಗಲ್ ಪ್ರೇಮಿಯೊಬ್ಬ, ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿದ್ದ 40 ಕೋಟಿ ಮೌಲ್ಯದ ಬೆಳೆಬಾಲುವ ವಸ್ತುಗಳನ್ನು ಪುಡಿಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. ವರದಿಯ ಪ್ರಕಾರ, ಅಮೆರಿಕದ ಟೆಕ್ಸಾಸ್‌ನಲ್ಲಿರುವ ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್‌ಗೆ ನುಗ್ಗಿ ತನ್ನ ಗೆಳತಿಯೊಂದಿಗೆ ಜಗಳವಾಡಿದ ನಂತರ 21 ವರ್ಷದ ಬ್ರಿಯಾನ್ ಹೆರ್ನಾಂಡೆಜ್‌, ಸುಮಾರು 40.37 ಕೋಟಿ ಮೌಲ್ಯದ ವಸ್ತುಗಳಿಗೆ ಹಾನಿ ಮಾಡಿದ್ದಾನೆ. ಸದ್ಯ ಡಲ್ಲಾಸ್ ಪೊಲೀಸರು ಬ್ರಿಯಾನ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್

ಎನ್​ಬಿಸಿ ನ್ಯೂಸ್ ಪ್ರಕಾರ, ರಾತ್ರಿ ವೇಳೆ ಮ್ಯೂಸಿಯಂನ ಪ್ರವೇಶದ್ವಾರದ ಹೊರಗಿನಿಂದ ಹೆರ್ನಾಂಡೆಜ್ ಬರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಂತರ ವಸ್ತುಸಂಗ್ರಹಾಲಯದ ಒಳಗೆ ನುಗ್ಗಿ ಆರನೇ ಶತಮಾನದ ಗ್ರೀಕ್ ಪ್ರತಿಮೆ ಮತ್ತು 450 BC ಯ ಹಿಂದಿನ ಮಡಕೆ ಸೇರಿದಂತೆ ಅಮೂಲ್ಯ ವಸ್ತುಗಳಿಗೆ ಹಾನಿ ಉಂಟುಮಾಡಿದ್ದಾನೆ. ಅದಲ್ಲದೆ, ಸುಮಾರು ರೂ. 77 ಲಕ್ಷ ಮೌಲ್ಯದ ಕೈಲಿಕ್ಸ್ ಹೆರಾಕಲ್ಸ್ ಮತ್ತು ನೆಮಿಯಾನ್ ಸಿಂಹ ಪ್ರತಿಮೆಯನ್ನೂ ಪುಡಿ ಮಾಡಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: Trending: ಬರೋಬ್ಬರಿ 6 ಕೋಟಿಗೆ ಮಾರಾಟವಾಯ್ತು ನೆಕ್ಲೇಸ್! ಏಕಿಷ್ಟು ಡಿಮ್ಯಾಂಡ್ ಗೊತ್ತಾ?

“ನಾಶವಾದ ವಸ್ತುಗಳು ಅಪರೂಪದ ಪುರಾತನ ಕಲಾಕೃತಿಗಳಾಗಿವೆ, ಅದು ಅತ್ಯಂತ ಅಮೂಲ್ಯವಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಅಪರಾಧ ವರ್ತನೆಯ ಹಿಂದಿನ ನಿಜವಾದ ಕಾರಣವನ್ನು ಬಿಚ್ಚಿಟ್ಟಿದ್ದಾನೆ. ಸದ್ಯ ಶಸ್ತ್ರಸಜ್ಜಿತವಾಗಿಲ್ಲದ ಹೆರ್ನಾಂಡೆಜ್ ಈಗ 2.3 ಕೋಟಿ ರೂ.ಗಿಂತ ಹೆಚ್ಚಿನ ಅಥವಾ ಸಮಾನವಾದ ಕ್ರಿಮಿನಲ್ ಕಿಡಿಗೇಡಿತನದ ಆರೋಪ ಎದುರಿಸುತ್ತಿದ್ದಾನೆ.

ಇದನ್ನೂ ಓದಿ: Trending: ಚಿಟ್ಟೆಗಾಗಿ ಗುಂಪು ದಾಳಿ, ಮನರಂಜನೆ ವಿಡಿಯೋ ನೀವೂ ನೋಡಿ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Mon, 6 June 22

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!