AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!

ತನ್ನ ಗೆಳತಿಯೊಂದಿಗೆ ಜಗಳವಾಡಿದ ಪಾಗಲ್ ಪ್ರೇಮಿಯೊಬ್ಬ, ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿದ್ದ 40 ಕೋಟಿ ಮೌಲ್ಯದ ಬೆಳೆಬಾಲುವ ವಸ್ತುಗಳನ್ನು ಪುಡಿಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ

Trending: ಗೆಳತಿಯ ಮೇಲಿನ ಕೋಪಕ್ಕೆ 40 ಕೋಟಿ ಮೌಲ್ಯದ ವಸ್ತುಗಳು ಢಮಾರ್!
ಬ್ರಿಯಾನ್ ಹೆರ್ನಾಂಡೆಜ್‌
TV9 Web
| Edited By: |

Updated on:Jun 06, 2022 | 9:20 PM

Share

ತನ್ನ ಗೆಳತಿಯೊಂದಿಗೆ ಜಗಳವಾಡಿದ ಪಾಗಲ್ ಪ್ರೇಮಿಯೊಬ್ಬ, ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್​​ನಲ್ಲಿದ್ದ 40 ಕೋಟಿ ಮೌಲ್ಯದ ಬೆಳೆಬಾಲುವ ವಸ್ತುಗಳನ್ನು ಪುಡಿಮಾಡಿದ ಘಟನೆ ಅಮೆರಿಕದಲ್ಲಿ ನಡೆದಿದೆ. ವರದಿಯ ಪ್ರಕಾರ, ಅಮೆರಿಕದ ಟೆಕ್ಸಾಸ್‌ನಲ್ಲಿರುವ ಡಲ್ಲಾಸ್ ಮ್ಯೂಸಿಯಂ ಆಫ್ ಆರ್ಟ್‌ಗೆ ನುಗ್ಗಿ ತನ್ನ ಗೆಳತಿಯೊಂದಿಗೆ ಜಗಳವಾಡಿದ ನಂತರ 21 ವರ್ಷದ ಬ್ರಿಯಾನ್ ಹೆರ್ನಾಂಡೆಜ್‌, ಸುಮಾರು 40.37 ಕೋಟಿ ಮೌಲ್ಯದ ವಸ್ತುಗಳಿಗೆ ಹಾನಿ ಮಾಡಿದ್ದಾನೆ. ಸದ್ಯ ಡಲ್ಲಾಸ್ ಪೊಲೀಸರು ಬ್ರಿಯಾನ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್

ಎನ್​ಬಿಸಿ ನ್ಯೂಸ್ ಪ್ರಕಾರ, ರಾತ್ರಿ ವೇಳೆ ಮ್ಯೂಸಿಯಂನ ಪ್ರವೇಶದ್ವಾರದ ಹೊರಗಿನಿಂದ ಹೆರ್ನಾಂಡೆಜ್ ಬರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಂತರ ವಸ್ತುಸಂಗ್ರಹಾಲಯದ ಒಳಗೆ ನುಗ್ಗಿ ಆರನೇ ಶತಮಾನದ ಗ್ರೀಕ್ ಪ್ರತಿಮೆ ಮತ್ತು 450 BC ಯ ಹಿಂದಿನ ಮಡಕೆ ಸೇರಿದಂತೆ ಅಮೂಲ್ಯ ವಸ್ತುಗಳಿಗೆ ಹಾನಿ ಉಂಟುಮಾಡಿದ್ದಾನೆ. ಅದಲ್ಲದೆ, ಸುಮಾರು ರೂ. 77 ಲಕ್ಷ ಮೌಲ್ಯದ ಕೈಲಿಕ್ಸ್ ಹೆರಾಕಲ್ಸ್ ಮತ್ತು ನೆಮಿಯಾನ್ ಸಿಂಹ ಪ್ರತಿಮೆಯನ್ನೂ ಪುಡಿ ಮಾಡಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: Trending: ಬರೋಬ್ಬರಿ 6 ಕೋಟಿಗೆ ಮಾರಾಟವಾಯ್ತು ನೆಕ್ಲೇಸ್! ಏಕಿಷ್ಟು ಡಿಮ್ಯಾಂಡ್ ಗೊತ್ತಾ?

“ನಾಶವಾದ ವಸ್ತುಗಳು ಅಪರೂಪದ ಪುರಾತನ ಕಲಾಕೃತಿಗಳಾಗಿವೆ, ಅದು ಅತ್ಯಂತ ಅಮೂಲ್ಯವಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಅಪರಾಧ ವರ್ತನೆಯ ಹಿಂದಿನ ನಿಜವಾದ ಕಾರಣವನ್ನು ಬಿಚ್ಚಿಟ್ಟಿದ್ದಾನೆ. ಸದ್ಯ ಶಸ್ತ್ರಸಜ್ಜಿತವಾಗಿಲ್ಲದ ಹೆರ್ನಾಂಡೆಜ್ ಈಗ 2.3 ಕೋಟಿ ರೂ.ಗಿಂತ ಹೆಚ್ಚಿನ ಅಥವಾ ಸಮಾನವಾದ ಕ್ರಿಮಿನಲ್ ಕಿಡಿಗೇಡಿತನದ ಆರೋಪ ಎದುರಿಸುತ್ತಿದ್ದಾನೆ.

ಇದನ್ನೂ ಓದಿ: Trending: ಚಿಟ್ಟೆಗಾಗಿ ಗುಂಪು ದಾಳಿ, ಮನರಂಜನೆ ವಿಡಿಯೋ ನೀವೂ ನೋಡಿ

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:20 pm, Mon, 6 June 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್