AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತಪಾಸಣೆಯ ನೆಪದಲ್ಲಿ ಮಹಿಳಾ ರೋಗಿಗಳ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಡಾಕ್ಟರ್‌; ವಿಡಿಯೋ ವೈರಲ್‌

ವೈದ್ಯರನ್ನು ಜೀವ ಉಳಿಸುವ ದೇವರೆಂದು ಹೇಳುತ್ತೇವೆ. ಆದ್ರೆ ಇಲ್ಲೊಬ್ಬ ವೈದ್ಯ ತನ್ನ ಕರ್ತವ್ಯವನ್ನೇ ಮರೆತು ಮಹಿಳಾ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಹೌದು ತಪಾಸಣೆಯ ನೆಪದಲ್ಲಿ ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿ ಅಸಭ್ಯ ವರ್ತನೆಯನ್ನು ತೋರಿದ್ದಾನೆ. ವೈದ್ಯನ ಈ ಹೇಯ ಕೃತ್ಯದ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Viral: ತಪಾಸಣೆಯ ನೆಪದಲ್ಲಿ ಮಹಿಳಾ ರೋಗಿಗಳ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ ಡಾಕ್ಟರ್‌; ವಿಡಿಯೋ ವೈರಲ್‌
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jan 03, 2025 | 3:09 PM

Share

ವೈದ್ಯರನ್ನು ಜೀವ ಉಳಿಸುವ ದೇವರೆಂದು ಹೇಳುತ್ತೇವೆ. ಆದ್ರೆ ಕೆಲವೊಮ್ಮೆ ಕೆಲ ವೈದ್ಯರುಗಳು ಮೈ ಮರೆತು ವರ್ತಿಸುವಂತಹ, ಯಡವಟ್ಟುಗಳನ್ನು ಮಾಡುವಂತಹ ಘಟನೆಗಳು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಇದೀಗ ಇಲ್ಲೊಂದು ಇಂತಹದ್ದೇ ಘಟನೆ ನಡೆದಿದ್ದು, ವೈದ್ಯನೊಬ್ಬ ತನ್ನ ಕರ್ತವ್ಯವನ್ನೇ ಮರೆತು ಮಹಿಳಾ ರೋಗಿಗಳೊಂದಿಗೆ ಅಸಭ್ಯ ವರ್ತನೆಯನ್ನು ತೋರಿದ್ದಾನೆ. ಹೌದು ತಪಾಸಣೆಯ ನೆಪದಲ್ಲಿ ಮಹಿಳಾ ರೋಗಿಗಳ ಖಾಸಗಿ ಅಂಗ ಸ್ಪರ್ಶಿಸಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ವೈದ್ಯನ ಈ ಹೇಯ ಕೃತ್ಯದ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ವೈದ್ಯನೊಬ್ಬ ತಪಾಸಣೆಯ ನೆಪದಲ್ಲಿ ಖಾಸಗಿ ಅಂಗ ಸ್ಪರ್ಶಿಸಿ ಮಹಿಳಾ ರೋಗಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ಪಾಕಿಸ್ತಾನದ ಲಾಹೋರ್‌ನಲ್ಲಿ ನಡೆದದ್ದು ಎಂದು ಹೇಳಲಾಗುತ್ತಿದೆ. ಈ ಕುರಿತ ವಿಡಿಯೋವೊಂದನ್ನು ThreadMSG ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ವೈದ್ಯನೊಬ್ಬ ತಪಾಸಣೆ ನಡೆಸುವ ನೆಪದಲ್ಲಿ ಮಹಿಳಾ ರೋಗಿಗಳ ಖಾಸಗಿ ಅಂಗವನ್ನು ಸ್ಪರ್ಶಿಸಿ ಅಸಭ್ಯ ವರ್ತನೆಯನ್ನು ತೋರುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ:  ನಡುರಸ್ತೆಯಲ್ಲಿ ಶಾಲಾ ಬಾಲಕಿಯರ ಕಿತ್ತಾಟ; ಫೈಟ್ ನೋಡಿ ಕುಣಿದು ಕುಪ್ಪಳಿಸಿದ ಹುಡುಗರು

ಜನವರಿ 2 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.7 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದೆಂತಾ ಅಸಹ್ಯʼ ಎಂದು ಗರಂ ಆಗಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈಗಿನ ಕಾಲದಲ್ಲಿ ಇಂತಹ ಘಟನೆಗಳು ಎಲ್ಲೆಡೆ ನಡೆಯುತ್ತಿವೆʼ ಎಂದು ಹೇಳಿದ್ದಾನೆ. ಇನ್ನೂ ಅನೇಕರು ವೈದ್ಯನ ಹೇಯ ಕೃತ್ಯವನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ