AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಕಿಸ್ತಾನದ ವೈದ್ಯೆಯ ಭಾವಪೂರ್ಣ ಹಾಡಿಗೆ ನೆಟ್ಟಿಗರು ಫಿದಾ!

ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಪ್ರಾರಂಭಿಸಿದಂತೆಯೇ ಜನರಲ್ಲಿ ಚಿಂತೆ ಕಾಡಲು ಪ್ರಾರಂಭಿಸಿದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೇರಿಕೊಂಡಿದ್ದ ರೋಗಿಗಗಳ ಮಾನಸಿಕ ಸ್ಥೈರ್ಯ ಹದಗೆಡುತ್ತಿತ್ತು. ಅವರನ್ನು ಹುರಿದುಂಬಿಸಲು ವೈದ್ಯರು ಹಾಗೂ ಸಿಬ್ಬಂದಿ ಸಂಗೀತದ ಮೊರೆ ಹೋದರೆ.

Viral Video: ಪಾಕಿಸ್ತಾನದ ವೈದ್ಯೆಯ ಭಾವಪೂರ್ಣ ಹಾಡಿಗೆ ನೆಟ್ಟಿಗರು ಫಿದಾ!
ಪಾಕಿಸ್ತಾನದ ವೈದ್ಯೆಯ ಭಾವಪೂರ್ಣ ಹಾಡು
TV9 Web
| Edited By: |

Updated on:Jun 07, 2021 | 4:44 PM

Share

ಕೊವಿಡ್​ ಸೋಂಕಿತರಿಗೆ ಸ್ಥೈರ್ಯ ತುಂಬಲು ಹಾಗೂ ಮಾನಸಿಗೆ ಚೈತನ್ಯ ತುಂಬಲು ಪಾಕಿಸ್ತಾನದ ವೈದ್ಯೆ ಭಾವಪೂರ್ಣವಾಗಿ ಹಾಡು ಹೇಳಿದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ನೋಡಿ ನೆಟ್ಟಿಗರು ವೈದ್ಯರನ್ನು ಹುರುದುಂಬಿಸಿರುವುದರಿಂದ ವೈದ್ಯೆ ಹೃತ್ಪೂರ್ವಕ ಧನ್ಯವಾದವನ್ನು ತಿಳಿಸಿದ್ಧಾರೆ.

ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಪ್ರಾರಂಭಿಸಿದಂತೆಯೇ ಜನರಲ್ಲಿ ಚಿಂತೆ ಕಾಡಲು ಪ್ರಾರಂಭಿಸಿದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೇರಿಕೊಂಡಿದ್ದ ರೋಗಿಗಗಳ ಮಾನಸಿಕ ಸ್ಥೈರ್ಯ ಹದಗೆಡುತ್ತಿತ್ತು. ಅವರನ್ನು ಹುರಿದುಂಬಿಸಲು ವೈದ್ಯರು ಹಾಗೂ ಸಿಬ್ಬಂದಿ ಸಂಗೀತದ ಮೊರೆ ಹೋದರೆ. ವಿವಿಧ ಶೈಲಿಯ ನೃತ್ಯ ಮಾಡುವುದರ ಮೂಲಕ ಜನರನ್ನೂ ಹಾಗೂ ಆಸ್ಪತ್ರೆಯಲ್ಲಿದ ರೋಗಿಗಳಿಗೆ ಧೈರ್ಯ ಹೇಳಲು ಆರಂಭಿಸಿದರು. ಈ ನಿಟ್ಟಿನಲ್ಲಿ ಪಾಕಿಸ್ತಾನದ ವೈದ್ಯೆ ಭಾವಪೂರ್ಣವಾಗಿ ಹಾಡು ಹೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ.

ವಿಡಿಯೋದಲ್ಲಿ ಗಮನಿಸುವಂತೆ ನುಸ್ರತ್​ ಫತೇಹ್​ ಅಲಿ ಖಾನ್​ ಅವರ ಪ್ರಸಿದ್ಧ ಗಜಲ್​ಅನ್ನು ಭಾಪೂರ್ಣವಾಗಿ ವೈದ್ಯೆ ಹಾಡಿದ್ದಾರೆ. ಟ್ವಿಟರ್​ ಬಳಕೆದಾರರೋರ್ವರು ಹಂಚಿಕೊಂಡ ಬಳಿಕ ವಿಡಿಯೋ ವೈರಲ್​ ಆಗಿದೆ. ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾಂತೆಯೇ ವೈದ್ಯರ ಇನ್​ಸ್ಟಾಗ್ರಾಂ ಮತ್ತುಯುಟ್ಯೂಬ್​ ಫಾಲಾವರ್ಸ್​ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನನ್ನನ್ನು ಹುರಿದುಂಬಿಸಿದ್ದಕ್ಕೆ ಧನ್ಯವಾದಗಳು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿಯೂ ಕೂಡಾ ವಿಡಿಯೋ ಪ್ರಶಂಸೆ ಗಳಿಸಿಕೊಳ್ಳುತ್ತಿದೆ.

Published On - 2:35 pm, Mon, 7 June 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ