AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಕಿಸ್ತಾನದ ವೈದ್ಯೆಯ ಭಾವಪೂರ್ಣ ಹಾಡಿಗೆ ನೆಟ್ಟಿಗರು ಫಿದಾ!

ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಪ್ರಾರಂಭಿಸಿದಂತೆಯೇ ಜನರಲ್ಲಿ ಚಿಂತೆ ಕಾಡಲು ಪ್ರಾರಂಭಿಸಿದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೇರಿಕೊಂಡಿದ್ದ ರೋಗಿಗಗಳ ಮಾನಸಿಕ ಸ್ಥೈರ್ಯ ಹದಗೆಡುತ್ತಿತ್ತು. ಅವರನ್ನು ಹುರಿದುಂಬಿಸಲು ವೈದ್ಯರು ಹಾಗೂ ಸಿಬ್ಬಂದಿ ಸಂಗೀತದ ಮೊರೆ ಹೋದರೆ.

Viral Video: ಪಾಕಿಸ್ತಾನದ ವೈದ್ಯೆಯ ಭಾವಪೂರ್ಣ ಹಾಡಿಗೆ ನೆಟ್ಟಿಗರು ಫಿದಾ!
ಪಾಕಿಸ್ತಾನದ ವೈದ್ಯೆಯ ಭಾವಪೂರ್ಣ ಹಾಡು
TV9 Web
| Edited By: |

Updated on:Jun 07, 2021 | 4:44 PM

Share

ಕೊವಿಡ್​ ಸೋಂಕಿತರಿಗೆ ಸ್ಥೈರ್ಯ ತುಂಬಲು ಹಾಗೂ ಮಾನಸಿಗೆ ಚೈತನ್ಯ ತುಂಬಲು ಪಾಕಿಸ್ತಾನದ ವೈದ್ಯೆ ಭಾವಪೂರ್ಣವಾಗಿ ಹಾಡು ಹೇಳಿದ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ನೋಡಿ ನೆಟ್ಟಿಗರು ವೈದ್ಯರನ್ನು ಹುರುದುಂಬಿಸಿರುವುದರಿಂದ ವೈದ್ಯೆ ಹೃತ್ಪೂರ್ವಕ ಧನ್ಯವಾದವನ್ನು ತಿಳಿಸಿದ್ಧಾರೆ.

ಕೊರೊನಾ ಸೋಂಕು ವ್ಯಾಪಕವಾಗಿ ಹರಡಲು ಪ್ರಾರಂಭಿಸಿದಂತೆಯೇ ಜನರಲ್ಲಿ ಚಿಂತೆ ಕಾಡಲು ಪ್ರಾರಂಭಿಸಿದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸೇರಿಕೊಂಡಿದ್ದ ರೋಗಿಗಗಳ ಮಾನಸಿಕ ಸ್ಥೈರ್ಯ ಹದಗೆಡುತ್ತಿತ್ತು. ಅವರನ್ನು ಹುರಿದುಂಬಿಸಲು ವೈದ್ಯರು ಹಾಗೂ ಸಿಬ್ಬಂದಿ ಸಂಗೀತದ ಮೊರೆ ಹೋದರೆ. ವಿವಿಧ ಶೈಲಿಯ ನೃತ್ಯ ಮಾಡುವುದರ ಮೂಲಕ ಜನರನ್ನೂ ಹಾಗೂ ಆಸ್ಪತ್ರೆಯಲ್ಲಿದ ರೋಗಿಗಳಿಗೆ ಧೈರ್ಯ ಹೇಳಲು ಆರಂಭಿಸಿದರು. ಈ ನಿಟ್ಟಿನಲ್ಲಿ ಪಾಕಿಸ್ತಾನದ ವೈದ್ಯೆ ಭಾವಪೂರ್ಣವಾಗಿ ಹಾಡು ಹೇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ.

ವಿಡಿಯೋದಲ್ಲಿ ಗಮನಿಸುವಂತೆ ನುಸ್ರತ್​ ಫತೇಹ್​ ಅಲಿ ಖಾನ್​ ಅವರ ಪ್ರಸಿದ್ಧ ಗಜಲ್​ಅನ್ನು ಭಾಪೂರ್ಣವಾಗಿ ವೈದ್ಯೆ ಹಾಡಿದ್ದಾರೆ. ಟ್ವಿಟರ್​ ಬಳಕೆದಾರರೋರ್ವರು ಹಂಚಿಕೊಂಡ ಬಳಿಕ ವಿಡಿಯೋ ವೈರಲ್​ ಆಗಿದೆ. ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾಂತೆಯೇ ವೈದ್ಯರ ಇನ್​ಸ್ಟಾಗ್ರಾಂ ಮತ್ತುಯುಟ್ಯೂಬ್​ ಫಾಲಾವರ್ಸ್​ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನನ್ನನ್ನು ಹುರಿದುಂಬಿಸಿದ್ದಕ್ಕೆ ಧನ್ಯವಾದಗಳು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿಯೂ ಕೂಡಾ ವಿಡಿಯೋ ಪ್ರಶಂಸೆ ಗಳಿಸಿಕೊಳ್ಳುತ್ತಿದೆ.

Published On - 2:35 pm, Mon, 7 June 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ